Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಸ್ಥಾವರದ ಮೇಲೆ ವಿಧ್ವಂಸಕ ದಾಳಿ...

ಪರಮಾಣು ಸ್ಥಾವರದ ಮೇಲೆ ವಿಧ್ವಂಸಕ ದಾಳಿ ವಿಫಲ : ಇರಾನ್ ಮಾಧ್ಯಮ ವರದಿ

ವಾರ್ತಾಭಾರತಿವಾರ್ತಾಭಾರತಿ23 Jun 2021 10:41 PM IST
share

ಟೆಹ್ರಾನ್, ಜೂ.23: ಇರಾನ್ ನ  ಪರಮಾಣು ಸ್ಥಾವರ ಕಟ್ಟಡದ ಮೇಲೆ ಬುಧವಾರ ನಡೆಸಲಾದ ವಿಧ್ವಂಸಕ ದಾಳಿಯನ್ನು ವಿಫಲಗೊಳಿಸಲಾಗಿದೆ ಎಂದು ಇರಾನ್ ಸುದ್ಧಿಸಂಸ್ಥೆ ವರದಿ ಮಾಡಿದೆ. ದೇಶದ ನಾಗರಿಕ ಪರಮಾಣು ಯೋಜನೆಯ ಮೇಲಿನ ವಿಧ್ವಂಸಕ ದಾಳಿಯನ್ನು ವಿಫಲಗೊಳಿಸಲಾಗಿದೆ ಎಂದು ಭದ್ರತಾಪಡೆಗಳಿಗೆ ನಿಕಟವಾಗಿರುವ ಇರಾನ್ ನ  ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. 

ಡ್ರೋನ್ ಮೂಲಕ ಕಟ್ಟಡದ ಮೇಲೆ ದಾಳಿಗೆ ಪ್ರಯತ್ನಿಸಲಾಗಿದೆ ಎಂದು ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್(ಐಆರ್ಜಿಸಿ)ನೊಂದಿಗೆ ಸಂಪರ್ಕವಿರುವ ಸಾಮಾಜಿಕ ಮಾಧ್ಯಮವೊಂದು ವರದಿ ಮಾಡಿದೆ. ಕಟ್ಟಡಕ್ಕೆ ಹಾನಿಯಾಗುವ ಮುನ್ನವೇ ದಾಳಿಯನ್ನು ತಡೆಗಟ್ಟಲಾಗಿದೆ. ಅಪರಾಧಿಗಳನ್ನು ಪತ್ತೆಹಚ್ಚುವ ಮತ್ತು ಪ್ರಕರಣಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಇರಾನ್ ನ ಪರಮೋಚ್ಛ ರಾಷ್ಟ್ರೀಯ ಭದ್ರತಾ ಸಮಿತಿಗೆ ನಿಕಟವಾಗಿರುವ ‘ನೂರ್ ನ್ಯೂಸ್’ ವೆಬ್ಸೈಟ್ ವರದಿ ಮಾಡಿದೆ. 

ಈ ಬಗ್ಗೆ ಪ್ರತಿಕ್ರಿಯಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಬುಧವಾರ ಬೆಳಿಗ್ಗೆ ಈ ದಾಳಿ ನಡೆದಿದೆ. ಆದರೆ ಈ ಹಿಂದೆಯೂ ಇರಾನ್ನ ಪರಮಾಣು ಸ್ಥಾವರ ಹಾಗೂ ವಿಜ್ಞಾನಿಗಳ ಮೇಲೆ ಹಲವು ದಾಳಿ ನಡೆದಿರುವುದರಿಂದ ಸ್ಥಾವರಕ್ಕೆ ಬಿಗಿ ಭದ್ರತೆ ಒದಗಿಸಿರುವುದರಿಂದ ದಾಳಿ ಯತ್ನ ವಿಫಲವಾಗಿದೆ ಎಂದು ಇರಾನ್ನ ಇಂಗ್ಲಿಷ್ ಭಾಷೆಯ ‘ಪ್ರೆಸ್ ಟಿವಿ’ ವರದಿ ಮಾಡಿದೆ. ಟೆಹ್ರಾನ್ನಿಂದ 40 ಕಿ.ಮೀ ದೂರದ ಕರಾಜ್ ನಗರದ ಬಳಿ ಈ ಪರಮಾಣು ಸ್ಥಾವರವಿದೆ. ತನ್ನ ಪರಮಾಣು ಯೋಜನೆಗೆ ಸಂಬಂಧಿಸಿದ ಸ್ಥಾವರದ ಮೇಲೆ ಇಸ್ರೇಲ್ ಹಲವು ಬಾರಿ ದಾಳಿ ನಡೆಸಿ ವಿಜ್ಞಾನಿಗಳನ್ನು ಹತ್ಯೆ ನಡೆಸಿದೆ ಎಂದು ಇರಾನ್ ಆರೋಪಿಸುತ್ತಿದೆ. ಆದರೆ ಇಸ್ರೇಲ್ ಈ ಆರೋಪಗಳಿಗೆ ಪ್ರತಿಕ್ರಿಯಿಸಿಲ್ಲ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X