Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಸುಮಾರು 40 ಡೆಲ್ಟಾ ಪ್ಲಸ್...

ದೇಶದಲ್ಲಿ ಸುಮಾರು 40 ಡೆಲ್ಟಾ ಪ್ಲಸ್ ಕೊರೋನ ವೈರಸ್ ಪ್ರಕರಣಗಳು ಪತ್ತೆ: ಆರೋಗ್ಯ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ23 Jun 2021 11:37 PM IST
share
ದೇಶದಲ್ಲಿ ಸುಮಾರು 40 ಡೆಲ್ಟಾ ಪ್ಲಸ್ ಕೊರೋನ ವೈರಸ್ ಪ್ರಕರಣಗಳು ಪತ್ತೆ: ಆರೋಗ್ಯ ಸಚಿವಾಲಯ

ಹೊಸದಿಲ್ಲಿ, ಜೂ. 23: ಆತಂಕಕಾರಿ ಪ್ರಬೇಧ (ವಿಒಸಿ) ಎಂದು ವರ್ಗೀಕರಿಸಲಾದ ಸುಮಾರು 40 ಡೆಲ್ಟಾ ಪ್ಲಸ್ ಪ್ರಬೇಧದ ಕೊರೋನ ವೈರಸ್ ಪ್ರಕರಣಗಳು ಮಹಾರಾಷ್ಟ್ರ, ಕೇರಳ ಹಾಗೂ ಮಧ್ಯಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ. ಭಾರತದಲ್ಲಿ ಈಗ ಪರೀಕ್ಷೆಗೆ ಒಳಪಡಿಸಲಾದ (45,000 ಪ್ಲಸ್) ಮಾದರಿಗಳಲ್ಲಿ ಮಹಾರಾಷ್ಟ್ರ, ಕೇರಳ ಹಾಗೂ ಮಧ್ಯಪ್ರದೇಶಗಳಲ್ಲಿ ಇದುವರೆಗೆ ಸುಮಾರು 40 ಪ್ರಕರಣಗಳು ಅನಿಯಮಿತವಾಗಿ ಕಂಡು ಬಂದಿದೆ. ಆದರೆ, ಹರಡುವಿಕೆಯಲ್ಲಿ ಗಮನಾರ್ಹ ಹೆಚ್ಚಳ ಕಂಡು ಬಂದಿಲ್ಲ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ. 

ಡೆಲ್ಟಾ ಕೊರೋನ ವೈರಸ್ನ ರೂಪಾಂತರಿ ಪ್ರಬೇಧವಾದ ಡೆಲ್ಟಾ ಪ್ಲಸ್ ಕೊರೋನ ವೈರಸ್ ಈ ರಾಜ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ. ಮಹಾರಾಷ್ಟ್ರದಲ್ಲಿ 21, ಮಧ್ಯಪ್ರದೇಶದಲ್ಲಿ 6, ಕೇರಳದಲ್ಲಿ 3 ತಮಿಳುನಾಡಿನಲ್ಲಿ 3, ಕರ್ನಾಟಕದಲ್ಲಿ 2, ಪಂಜಾಬ್, ಆಂಧ್ರಪ್ರದೇಶ ಹಾಗೂ ಜಮ್ಮುವಿನಲ್ಲಿ ತಲಾ 1 ಡೆಲ್ಟಾ ಪ್ಲಸ್ ಕೊರೋನ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. 

ಮಹಾರಾಷ್ಟ್ರ, ಕೇರಳ ಹಾಗೂ ಮಧ್ಯಪ್ರದೇಶ-ಈ ಮೂರು ರಾಜ್ಯಗಳಿಗೆ ನಿಗಾ ಸುದೃಢಗೊಳಿಸಲು ಹಾಗೂ ಸೂಕ್ತ ಸಾರ್ವಜನಿಕ ಆರೋಗ್ಯದ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರ ಸರಕಾರ ಸಲಹೆ ನೀಡಿದೆ. ಕೇಂದ್ರ ಸರಕಾರ ಸ್ಥಾಪಿಸಿದ 28 ಲ್ಯಾಬ್ ಗಳ ಭಾರತೀಯ ಒಕ್ಕೂಟವಾಗಿರುವ ಐಎನ್ಎಸ್ಎಸಿಒಜಿ ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಕಾರಣವಾಗಿರುವ ಕೊರೋನ ವೈರಸ್ನ ಜೆನೋಮ್ ಸೀಕ್ವೆನ್ಸ್ನ ಅಧ್ಯಯನ ನಡೆಸುತ್ತಿದೆ. ಈ ಐಎನ್ಎಸ್ಎಸಿಒಜಿ ಇತ್ತೀಚೆಗೆ ವೈರಸ್ನ ಪ್ರಬೇಧ (ಡೆಲ್ಟಾ, ಬಿ.1.617.2) ಅನ್ನು ಗುರುತಿಸಿತ್ತು. 

‘‘ಡೆಲ್ಟಾ ಪ್ಲಸ್ನ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಪ್ರಸ್ತುತ ಈ ಡೆಲ್ಟಾ ಪ್ಲಸ್ ಪ್ರಬೇಧದ ಸಂಖ್ಯೆ ಭಾರತದಲ್ಲಿ ತುಂಬಾ ಕಡಿಮೆ ಇದೆ. ಆದರೆ, ಕಳೆದ ಎರಡು ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿ ಪತ್ತೆಯಾಗಿರುವುದು ಈ ಪ್ರಬೇಧ ಕೆಲವು ರಾಜ್ಯಗಳಲ್ಲಿ ಈಗಾಗಲೇ ಇತ್ತು ಎಂಬುದನ್ನು ಸೂಚಿಸಿದೆ. ನಿಗಾ, ಪರೀಕ್ಷೆಯ ಹೆಚ್ಚಳ, ತ್ವರಿತ ಸಂಪರ್ಕ ಪತ್ತೆ ಹಾಗೂ ಲಸಿಕೀಕರಣಕ್ಕೆ ಗಮನ ಹರಿಸುವ ಮೂಲಕ ಈ ರಾಜ್ಯಗಳು ತಮ್ಮ ಸಾರ್ವಜನಿಕ ಆರೋಗ್ಯವನ್ನು ವರ್ಧಿಸುವ ಅಗತ್ಯತೆ ಇದೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X