Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ಲಸಿಕೆ ಪಡೆಯದವರು ಬಂಧನಕ್ಕೊಳಗಾಗಿ ಅಥವಾ...

"ಲಸಿಕೆ ಪಡೆಯದವರು ಬಂಧನಕ್ಕೊಳಗಾಗಿ ಅಥವಾ ಭಾರತಕ್ಕೆ ಹೋಗಿ": ಫಿಲಿಪೀನ್ಸ್‌ ಅಧ್ಯಕ್ಷ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ24 Jun 2021 12:52 PM IST
share
ಲಸಿಕೆ ಪಡೆಯದವರು ಬಂಧನಕ್ಕೊಳಗಾಗಿ ಅಥವಾ ಭಾರತಕ್ಕೆ ಹೋಗಿ: ಫಿಲಿಪೀನ್ಸ್‌ ಅಧ್ಯಕ್ಷ ಹೇಳಿಕೆ

"ಕೋವಿಡ್‌ ಲಸಿಕೆ ಪಡೆಯಲು ನಿರಾಕರಿಸುವವರನ್ನು ಬಂಧಿಸಲಾಗುವುದು ಎಂದು ಫಿಲಿಪೀನ್ಸ್‌ ಅಧ್ಯಕ್ಷ ರೋಡ್ರಿಗೊ ಡ್ಯುಟೆರ್ಟೆ ಹೇಳಿದ್ದಾರೆ. ಅವರು ಆನ್‌ ಲೈನ್‌ ನಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿದ್ದರು. "ವ್ಯಾಕ್ಸಿನ್‌ ಪಡೆಯಲು ನಿರಾಕರಿಸುವವರು ಭಾರತಕ್ಕೆ ಹೋಗಿ ಅಥವಾ ಅಮೆರಿಕಕ್ಕೆ ತೆರಳಿ" ಎಂದು ಅವರು ಹೇಳಿದ್ದಾಗಿ indiatoday.in  ವರದಿ ಮಾಡಿದೆ.

ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವಾಗ, ರೊಡ್ರಿಗೋ ಡುಟರ್ಟೆ, “ನನ್ನನ್ನು ತಪ್ಪಾಗಿ ಅರ್ಥಮಾಡಿಕೊಳ್ಳಬೇಡಿ. ಈ ದೇಶದಲ್ಲಿ ಬಿಕ್ಕಟ್ಟು ಎದುರಾಗಿದೆ. ರಾಷ್ಟ್ರೀಯ ತುರ್ತು ಪರಿಸ್ಥಿತಿ ಇದೆ. ನೀವು ಲಸಿಕೆ ಪಡೆಯಲು ಬಯಸದಿದ್ದರೆ, ನಾನು ನಿಮ್ಮನ್ನು ಬಂಧಿಸುತ್ತೇನೆ. ಮತ್ತು ನಾನು ನಿಮ್ಮ ಹಿಂಬದಿಗೆ ಲಸಿಕೆಯನ್ನು ಚುಚ್ಚುತ್ತೇನೆ. ನೀವು ಕೀಟಗಳು. ನಾವು ಈಗಾಗಲೇ ಬಳಲುತ್ತಿದ್ದೇವೆ ಮತ್ತು ನೀವು ಹೊರೆಯನ್ನು ಹೆಚ್ಚಿಸುತ್ತಿದ್ದೀರಿ.” ಎಂದು ಹೇಳಿಕೆ ನೀಡಿದ್ದಾರೆ.

"ಫಿಲಿಪೀನ್ಸ್‌ ನಿವಾಸಿಗಳೇ ದಯವಿಟ್ಟು ಕೇಳಿ. ನನ್ನ ಕೈಗಳನ್ನು ನೀವು ಈ ಕೆಲಸ ಮಾಡಲು ಬಲವಂತ ಮಾಡಬೇಡಿ. ನನಗೆ ಬಲವಾದ ತೋಳುಗಳಿವೆ. ಯಾರೂ ಅದನ್ನು ಇಷ್ಟಪಡುವುದಿಲ್ಲ. ನೀವು ಲಸಿಕೆ ಪಡೆಯದಿದ್ದರೆ ಫಿಲಿಪೀನ್ಸ್‌ ದೇಶವನ್ನು ಬಿಟ್ಟು ಹೋಗಿ ಭಾರತಕ್ಕೆ ಹೋಗಿ ಅಥವಾ ಅಮೆರಿಕಕ್ಕೆ ಹೋಗಿ. ಆದರೆ ನೀವು ಇಲ್ಲಿ ಇದ್ದು ವೈರಸ್‌ ಅನ್ನು ಸೋಂಕಿಸುವ ಮನುಷ್ಯರಾಗಿದ್ದೀರಿ. ದಯವಿಟ್ಟು ಲಸಿಕೆ ಪಡೆದುಕೊಳ್ಳಿ" ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X