Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019-20ರಲ್ಲಿ ಚುನಾವಣಾ ಟ್ರಸ್ಟ್ ಗಳ...

2019-20ರಲ್ಲಿ ಚುನಾವಣಾ ಟ್ರಸ್ಟ್ ಗಳ ಮೂಲಕ ಬಿಜೆಪಿಗೆ ಶೇ.76ಕ್ಕೂ ಅಧಿಕ ದೇಣಿಗೆ ಪಾವತಿ

ವಾರ್ತಾಭಾರತಿವಾರ್ತಾಭಾರತಿ24 Jun 2021 10:25 PM IST
share
2019-20ರಲ್ಲಿ ಚುನಾವಣಾ ಟ್ರಸ್ಟ್ ಗಳ ಮೂಲಕ ಬಿಜೆಪಿಗೆ ಶೇ.76ಕ್ಕೂ ಅಧಿಕ ದೇಣಿಗೆ ಪಾವತಿ

ಹೊಸದಿಲ್ಲಿ, ಜೂ.24: 2019-20ರಲ್ಲಿ ಚುನಾವಣಾ ಟ್ರಸ್ಟ್ ಗಳ ಮೂಲಕ ಬಿಜೆಪಿಯು 276.45 ಕೋ.ರೂ.ಗಳ ದೇಣಿಗೆಗಳನ್ನು ಸ್ವೀಕರಿಸಿದೆ. ಚುನಾವಣಾ ಟ್ರಸ್ಟ್ ಗಳ ಮೂಲಕ ಎಲ್ಲ ರಾಜಕೀಯ ಪಕ್ಷಗಳಿಗೆ ನೀಡಲಾದ ಒಟ್ಟು ದೇಣಿಗೆಗಳ ಮೊತ್ತದ ಶೇ.76.17ರಷ್ಟು ಸಿಂಹಪಾಲು ಬಿಜೆಪಿಗೇ ಸಂದಾಯವಾಗಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತನ್ನ ವರದಿಯಲ್ಲಿ ತಿಳಿಸಿದೆ.

ಕಾಂಗ್ರೆಸ್, ಆಪ್, ಶಿವಸೇನೆ, ಎಸ್ಪಿ, ಜೆಡಿಯು, ಎಲ್‌ಜೆಪಿ ಸೇರಿದಂತೆ 13 ಪಕ್ಷಗಳು 83.46 ಕೋ.ರೂ. ಅಥವಾ ಒಟ್ಟು ದೇಣಿಗೆಗಳ ಶೇ.23ರಷ್ಟನ್ನು ಸ್ವೀಕರಿಸಿವೆ. ಒಟ್ಟು ದೇಣಿಗೆಗಳ ಶೇ.15.98ರಷ್ಟು ಅಥವಾ 58 ಕೋ.ರೂ.ಗಳು ಕಾಂಗ್ರೆಸ್‌ ಗೆ  ಸಂದಾಯವಾಗಿವೆ.
ಸತತ ಮೂರು ವರ್ಷಗಳಿಂದ ಚುನಾವಣಾ ಟ್ರಸ್ಟ್ ಗಳಿಂದ ಗರಿಷ್ಠ ದೇಣಿಗೆಗಳು ಬಿಜೆಪಿಯ ಪಾಲಾಗುತ್ತಿವೆ. ಪಕ್ಷವು 2017-18ರಲ್ಲಿ 167.8 ಕೋ.ರೂ. (ಶೇ.86.59) ಮತ್ತು 2018-19ರಲ್ಲಿ 100.25 ಕೋ.ರೂ.(ಶೇ.40)ಗಳ ದೇಣಿಗೆಗಳನ್ನು ಸ್ವೀಕರಿಸಿತ್ತು.

ಕೇಂದ್ರಿಯ ನೇರ ತೆರಿಗೆಗಳ ಮಂಡಳಿಯಲ್ಲಿ ನೋಂದಣಿಯಾಗಿರುವ 21 ಚುನಾವಣಾ ಟ್ರಸ್ಟ್ ಗಳ ಪೈಕಿ 14 ಟ್ರಸ್ಟ್ಗಳು ಚುನಾವಣಾ ಆಯೋಗಕ್ಕೆ ತಮ್ಮ ವಾರ್ಷಿಕ ವರದಿಗಳನ್ನು ಸಲ್ಲಿಸಿವೆ. ಈ ಪೈಕಿ ಏಳು ಟ್ರಸ್ಟ್ ಗಳು ರಾಜಕೀಯ ಪಕ್ಷಗಳಿಗೆ ನೀಡಿದ್ದ ದೇಣಿಗೆಗಳನ್ನು ಸ್ವೀಕರಿಸಿದ್ದವು. ವಿವಿಧ ಕಾರ್ಪೊರೇಟ್ ಗಳು ಮತ್ತು ವ್ಯಕ್ತಿಗಳಿಂದ ಈ ಟ್ರಸ್ಟ್ ಗಳು ಒಟ್ಟು 363.51 ಕೋ.ರೂ.ಗಳನ್ನು ಸ್ವೀಕರಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X