Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಲೆಕ್ಟ್ರಾನಿಕ್‍ಸಿಟಿ ಟೋಲ್ ದರ ಹೆಚ್ಚಳ:...

ಎಲೆಕ್ಟ್ರಾನಿಕ್‍ಸಿಟಿ ಟೋಲ್ ದರ ಹೆಚ್ಚಳ: ಜು.1ರಿಂದ ಜಾರಿ

ವಾರ್ತಾಭಾರತಿವಾರ್ತಾಭಾರತಿ24 Jun 2021 11:52 PM IST
share

ಬೆಂಗಳೂರು, ಜೂ.24: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಎಲೆಕ್ಟ್ರಾನಿಕ್ ಸಿಟಿ ಟೋಲ್ ಹಾಗೂ ಅತ್ತಿಬೆಲೆ ಟೋಲ್ ದರಗಳ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಜು.1ರಿಂದ ಜಾರಿಗೆ ಬರಲಿದೆ. 

ಬೆಂಗಳೂರು ಟೋಲ್‍ವೇ ಪ್ರೈ ಲಿ. ಎಲೆಕ್ಟ್ರಾನಿಕ್ ಸಿಟಿ ಮತ್ತು ಅತ್ತಿಬೆಲೆಯಲ್ಲಿರುವ ಟೋಲ್‍ಗೇಟ್‍ಗಳನ್ನು ನಿರ್ವಹಿಸುತ್ತಿದ್ದು, ಎಲ್ಲ ಮಾದರಿಯ ವಾಹನಗಳ ಸಂಚಾರ ಶುಲ್ಕವನ್ನು ಹೆಚ್ಚಿಸಿಲಾಗಿದೆ. ದ್ವಿಚಕ್ರ ಮಾಸಿಕ ದರವನ್ನು 45ರೂ. ಹೆಚ್ಚಿಸಿದ್ದು, ತಿಂಗಳಿಗೆ 625ರೂ. ಪಾವತಿಸಬೇಕಾಗಿದೆ. ಕಾರಿಗೆ 75ರೂ.ನಿಂದ 80ರೂ.ಹೆಚ್ಚಿಸಿದ್ದು, 1570 ರೂ.ಕಟ್ಟಬೇಕಾಗಿದೆ.

ಲಘು ವಾಣಿಜ್ಯ ವಾಹನಗಳಿಗೆ 80ರೂ.ಆಗಿದ್ದು, ಹಿಂತಿರುಗಿ ಬಂದರೆ 110ರೂ. ಕಟ್ಟಬೇಕಾಗಿದೆ. ಬಸ್, ಗೂಡ್ಸ್ ವಾಹನಗಳಿಗೆ 145ರೂ. ಆಗಿದ್ದು, ಹಿಂತಿರುಗಿ ಬಂದರೆ 220ರೂ. ಪಾವತಿಸಬೇಕಾಗುತ್ತದೆ. ಭಾರಿ ವಾಹನಕ್ಕೆ 295ರೂ. ಆಗಿದ್ದು, ಹಿಂತಿರುಗಿ ಬಂದರೆ 440ರೂ. ಕಟ್ಟಬೇಕಾಗಿದೆ. 
ಮಾಸಿಕ ಪಾಸ್ ದರ: ದ್ವಿಚಕ್ರ ವಾಹನಗಳಿಗೆ 625ರೂ., ಕಾರುಗಳಿಗೆ 1570ರೂ., ಲಘು ವಾಹನಗಳಿಗೆ 4390ರೂ, ಭಾರಿ ವಾಹನಗಳಿಗೆ 8780ರೂ. ಮಾಸಿಕ ದರ ಕಟ್ಟಬೇಕಾಗಿದೆ.

ದರ ಹೆಚ್ಚಳಕ್ಕೆ ಆಕ್ರೋಶ: ಕೋವಿಡ್ ಸಂಕಷ್ಟದ ಕಾಲದಲ್ಲಿ ಟೋಲ್ ದರ ಹೆಚ್ಚಳ ಮಾಡಿರುವುದಕ್ಕೆ ರೈತರು, ಕಂಪೆನಿಗಳ ಉದ್ಯೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಪೆಟ್ರೋಲ್ ಬೆಲೆ ಹೆಚ್ಚಳ ಮಾಡಿರುವುದರಿಂದ ಅದನ್ನೇ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಸಮಯದಲ್ಲಿ ಟೋಲ್ ದರ ಹೆಚ್ಚಳ ಮಾಡಿ ನಮಗೆ ಮತ್ತಷ್ಟು ಸಂಕಷ್ಟಕ್ಕೆ ದೂಡಲಾಗುತ್ತಿದೆ. ದರ ಹೆಚ್ಚಳ ವಿಷಯದಲ್ಲಿ ರಾಜ್ಯ ಸರಕಾರ ಮಧ್ಯೆ ಪ್ರವೇಶಿಸಿ. ದರ ಹೆಚ್ಚಳವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X