Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ಒಕ್ಕೂಟ ಸರಕಾರ’ವೇ ಸರಿ

‘ಒಕ್ಕೂಟ ಸರಕಾರ’ವೇ ಸರಿ

- ಅನಿಲ್ ಕುಮಾರ್, ನಂಜನಗೂಡು- ಅನಿಲ್ ಕುಮಾರ್, ನಂಜನಗೂಡು25 Jun 2021 11:17 PM IST
share

ಮಾನ್ಯರೇ,
 
ತಮಿಳುನಾಡು ಕೇಂದ್ರ ಸರಕಾರವನ್ನು ಇನ್ನು ಮುಂದೆ ಒಕ್ಕೂಟ ಸರಕಾರ ಎಂದೇ ಕರೆಯಲಿದೆಯೆಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ತಮಿಳುನಾಡು ಸಿಎಂ ಸ್ಟಾಲಿನ್ ಅವರ ಈ ಪ್ರಬುದ್ಧ ನಡೆ ಕಾನೂನಾತ್ಮಕವಾಗಿ ಸರಿಯಿದೆ. ಸಂವಿಧಾನವನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಭಾಗ (1) ಅನುಚ್ಛೇದ (1)ರಲ್ಲಿ ಹೇಳಿರುವಂತೆ ಇಂಡಿಯಾ ಅಂದರೆ ಭಾರತವು ರಾಜ್ಯಗಳ ಒಂದು ಒಕ್ಕೂಟವಾಗಿರತಕ್ಕದ್ದು ಎಂದು ಸ್ಪಷ್ಟವಾಗಿದೆ. ಹೀಗಾಗಿ ಒಕ್ಕೂಟ ಸರಕಾರ ಎನ್ನುವುದೇ ಸೂಕ್ತ. ಇಲ್ಲಿ ರಾಜ್ಯ ಮತ್ತು ಕೇಂದ್ರದ ನಡುವೆ ಅಧಿಕಾರ ವಿಂಗಡಣೆಯಾಗಿದೆ. ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಕೇಂದ್ರ ಸರಕಾರವು ರಾಜ್ಯ ಸರಕಾರಗಳ ಮೇಲೆ ಅಧಿಕಾರ ಚಲಾಯಿಸುವ ಹಕ್ಕನ್ನು ಪಡೆಯುತ್ತದೆ ಹೊರತು ಪ್ರಮುಖವಾದಂತಹ ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗ ಯಾವುದಕ್ಕೂ ಸಂವಿಧಾನ ಪರಮೋಚ್ಚ ಅಧಿಕಾರ ಕೊಟ್ಟಿಲ್ಲ. ಅಂಬೇಡ್ಕರ್ ಸಂವಿಧಾನ ರಚನೆ ಮಾಡುವಾಗ 395 ವಿಧಿ ಮತ್ತು 22 ಭಾಗಗಳಲ್ಲಿ ಎಲ್ಲೂ ಕೇಂದ್ರ ಮತ್ತು ಕೇಂದ್ರ ಸರಕಾರಗಳು ಎಂಬ ಪದ ಬಳಕೆ ಮಾಡಿಲ್ಲ. ಒಕ್ಕೂಟ ಹಾಗೂ ಒಕ್ಕೂಟ ಸರಕಾರಗಳು ಎನ್ನುವ ಪದ ಬಳಕೆ ಮಾಡಿದ್ದಾರೆ..! ಇತ್ತೀಚೆಗೆ ತಮಿಳುನಾಡಿನಲ್ಲಿ ಹಿಂದಿ ಭಾಷಾ ಹೇರಿಕೆ ವಿರುದ್ಧ ದೊಡ್ಡ ಮಟ್ಟದಲ್ಲಿ ವಿರೋಧದ ಕೂಗು ಕೇಳಿಬಂದಿತ್ತು. ಈಗ ಒಕ್ಕೂಟ ಸರಕಾರದ ಬಗ್ಗೆ ತನ್ನ ನಿಲುವು ವ್ಯಕ್ತಪಡಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಮೋದಿ ಸರಕಾರಕ್ಕೆ ಸಂವಿಧಾನದ ಪಾಠ ತಿಳಿಸಿ ಹೇಳಿ ಸರಿಯಾಗಿ ಬಿಸಿ ಮುಟ್ಟಿಸಿದೆ. ಸೈದ್ಧಾಂತಿಕ ಹೋರಾಟಗಾರ ಪೆರಿಯಾರ್‌ರಿಂದ ಸ್ಫೂರ್ತಿ ಪಡೆದ ತಮಿಳುನಾಡಿನ ಈ ನಡೆ ಎಲ್ಲ ರಾಜ್ಯಗಳಿಗೂ ಮಾದರಿಯಾಗಲಿ.
 

share
- ಅನಿಲ್ ಕುಮಾರ್, ನಂಜನಗೂಡು
- ಅನಿಲ್ ಕುಮಾರ್, ನಂಜನಗೂಡು
Next Story
X