Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಿಶನರಿ ವಸತಿ ಶಾಲೆಗಳಲ್ಲಿ ಮಕ್ಕಳ...

ಮಿಶನರಿ ವಸತಿ ಶಾಲೆಗಳಲ್ಲಿ ಮಕ್ಕಳ ಸಾವಿಗಾಗಿ ಪೋಪ್ ಕ್ಷಮೆಯಾಚಿಸಲಿ: ಕೆನಡ ಪ್ರಧಾನಿ ಜಸ್ಟಿನ್ ಟ್ರುಡೋ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Jun 2021 11:28 PM IST
share
ಮಿಶನರಿ ವಸತಿ ಶಾಲೆಗಳಲ್ಲಿ ಮಕ್ಕಳ ಸಾವಿಗಾಗಿ ಪೋಪ್ ಕ್ಷಮೆಯಾಚಿಸಲಿ: ಕೆನಡ ಪ್ರಧಾನಿ ಜಸ್ಟಿನ್ ಟ್ರುಡೋ ಆಗ್ರಹ

ಒಟ್ಟಾವ,ಜೂ.26: ಕೆನಡದಲ್ಲಿ 19ನೇ ಶತಮಾನದಿಂದ 1970ನೇ ಇಸವಿಯವರಿಗೆ ಮೂಲನಿವಾಸಿಗಳ ಮಕ್ಕಳಿಗಾಗಿ ಕ್ರಿಶ್ಚಿಯನ್ ಚರ್ಚ್ ಗಳು ನಡೆಸುತ್ತಿದ್ದ ವಸತಿ ಶಾಲೆಯ ಆವರಣದಲ್ಲಿ ನೂರಾರು ಅಜ್ಞಾತ ಗೋರಿಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮಗುರು ಪೋಪ್ ಜಾನ್ ಪಾಲ್ ಅವರು ಕೆನಡಕ್ಕೆ ಆಗಮಿಸಿ ಕ್ಷಮೆ ಕೇಳಬೇಕೆಂದು ಅಮೆರಿಕದ ಪ್ರಧಾನಿ ಜಸ್ಟೀನ್ ಟ್ರುಡೋ ಶುಕ್ರವಾರ ಆಗ್ರಹಿಸಿದ್ದಾರೆ.

ಮೂಲನಿವಾಸಿಗಳ ಮಕ್ಕಳನ್ನು ಇಂತಹ ಶಾಲೆಗಳಿಗೆ ಹಾಜರಾಗುವಂತೆ ಬಲವಂತಪಡಿಸುವ 19 ಮತ್ತು 20ನೇ ಶತಮಾನದಲ್ಲಿ ಕೆನಡದ ಸರಕಾರಗಳ ನೀತಿಗಳ ಬಗ್ಗೆ ಕೆನಡಿಯನ್ ಪ್ರಜೆಗಳು ಭಯವಿಹ್ವಲರಾಗಿದ್ದಾರೆ ಹಾಗೂ ಲಜ್ಜೆಗೀಡಾಗಿದ್ದಾರೆಂದು ಅವರು ಹೇಳಿದ್ದಾರೆ.

 ‘‘ಈ ಬಗ್ಗೆ ನಾನು ಪೋಪ್ ಜೊತೆ ಖುದ್ದಾಗಿ ಮಾತನಾಡಿರುವೆ. ಕೆನಡಕ್ಕೆ ಆಗಮಿಸಿ ಮೂಲನಿವಾಸಿಗಳ ಮುಂದೆ ಕ್ಷಮೆಯಾಚಿಸುವುದು ಮುಖ್ಯವೆಂದು ಅವರಿಗೆ ಮನವರಿಕೆ ಮಾಡಲು ನಾನು ಯತ್ನಿಸಿದ್ದೇನೆ’’ ಎಂದು ಟ್ರುಡೋ ತಿಳಿಸಿದರು.

ಈ ವಾರ ಮಕ್ಕಳ ಗೋರಿಗಳು ಪತ್ತೆಯಾಗಿರುವ ವಸತಿ ಶಾಲೆಯು ಸಾಸ್ಕಾಚೆವಾನ್ ಪ್ರಾಂತದಲ್ಲಿ 1899ರಿಂದ 1997ರವರೆಗೆ ಕಾರ್ಯನಿರ್ವಹಿಸುತ್ತಿತ್ತು. ಕಳೆದ  ತಿಂಗಳು ಬ್ರಿಟಿಶ್ ಕೊಲಂಬಿಯಾದಲ್ಲಿರುವ ಇನ್ನೊಂದು ಶಿಥಿಲಗೊಂಡ ಮಿಶಿನರಿ ಶಾಲೆಯ ಆವರಣದಲ್ಲಿಯೂ 215 ಮಕ್ಕಳ ಕಳೇಬರಗಳ ಅವಶೇಷ ಪತ್ತೆಯಾಗಿದ್ದವು.
 
19ನೇ ಶತಮಾನದಿಂದ ಹಿಡಿದು 1970ರ ದಶಕದವರೆಗೆ 1.50 ಲಕ್ಷಕ್ಕೂ ಅಧಿಕ ಮೂಲನಿವಾಸಿಗಳನ್ನು ಅವರ ಹೆತ್ತವರಿಂದ ಬೇರ್ಪಡಿಸಿ, ಬಲವಂತವಾಗಿ ಸರಕಾರಿ ನೆರವಿನ ಕ್ರೈಸ್ತ ವಸತಿ ಶಾಲೆಗಳಲ್ಲಿ ಸೇರ್ಪಡೆಗೊಳಿಸಲಾಗಿತ್ತು. ಕೆನಡ ಸಮಾಜದ ಮುಖ್ಯವಾಹಿನಿಗಳಲ್ಲಿ ಮೂಲನಿವಾಸಿಗಳನ್ನು ತರುವ ಅಭಿಯಾನ ಇದಾಗಿದೆಯೆಂದು ಆಗ ಕೆನಡಿಯನ್ ಸರಕಾರಗಳು ಪ್ರತಿಪಾದಿಸಿದ್ದವು.
  
ಕೆನಡದ ಮೂಲನಿವಾಸಿಗಳ ಮಕ್ಕಳು ತಮ್ಮ ಮಾತೃಭಾಷೆಗಳಲ್ಲಿ ಮಾತನಾಡುವುದನ್ನು ಹಾಗೂ ತಮ್ಮ ಸಂಪ್ರದಾಯಗಳನ್ನು ಅನುಸರಿಸುವುದನ್ನು ನಿಷೇಧಿಸಲಾಗಿತ್ತು. ಈ ಮಕ್ಕಳಲ್ಲಿ ಹಲವಾರು ಮಂದಿ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯಗಳಿಗೆ ತುತ್ತಾಗಿದ್ದರೆಂದು 2008ರಲ್ಲಿ ಇಂತಹ ಶಾಲೆಗಳ ಬಗ್ಗೆ ತನಿಖೆಗಾಗಿ ನೇಮಕಗೊಂಡಿದ್ದ ಕೆನಡಾದ ಸತ್ಯಶೋಧನಾ ಸಮಿತಿ ವರದಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X