Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಈಜು ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ...

ಈಜು ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಸಾಜನ್ ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ27 Jun 2021 10:25 AM IST
share
ಈಜು ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಸಾಜನ್ ಪ್ರಕಾಶ್

ಹೊಸದಿಲ್ಲಿ: ಭಾರತದ ಸಾಜನ್ ಪ್ರಕಾಶ್ ಅವರು ರೋಮ್‌ನಲ್ಲಿ ನಡೆದ ಒಲಿಂಪಿಕ್ ಅರ್ಹತಾ ಸುತ್ತಿನ 200 ಮೀಟರ್ ಬಟರ್‌ ಫ್ಲೈ ಈಜು ಸ್ಪರ್ಧೆಯಲ್ಲಿ 1:56:38 ಸೆಕೆಂಡ್‌ಗಳಲ್ಲಿ ಗುರಿಮುಟ್ಟುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದರು.

ಒಲಿಂಪಿಕ್ಸ್‌ ಗೆ ಎ ಸ್ಟ್ಯಾಂಡರ್ಡ್ ಸಮಯದೊಂದಿಗೆ ನೇರ ಅರ್ಹತೆ ಪಡೆದ ಮೊಟ್ಟಮೊದಲ ಭಾರತೀಯ ಈಜುಗಾರ ಎಂಬ ಖ್ಯಾತಿಗೆ ಅವರು ಪಾತ್ರರಾದರು.

ಸೆಟ್ಟೆ ಕೊಲ್ಲಿ ಟ್ರೋಫಿಯ ಗೇಮ್ಸ್‌ನಲ್ಲಿ ಎ ಸ್ಟ್ಯಾಂಡರ್ಡ್ ಸಮಯವನ್ನು 1.56.48 ಸೆಕೆಂಡ್‌ಗೆ ನಿಗದಿಪಡಿಸಲಾಗಿತ್ತು. ಆದರೆ 27 ವರ್ಷದ ಭಾರತೀಯ ಈಜುಗಾರ 0.10 ಸೆಕೆಂಡ್ ಮೊದಲೇ ಗುರಿ ತಲುಪಿ ಎರಡನೇ ಅತಿವೇಗದ ಈಜುಗಾರ ಎನಿಸಿಕೊಂಡರು. ಎಫ್‌ಐಎನ್‌ಎ ಮಾನ್ಯತೆ ಪಡೆದ ಒಲಿಂಪಿಕ್ಸ್ ಅರ್ಹತಾ ಟೂರ್ನಿ ಇದಾಗಿತ್ತು.

"ಭಾರತದ ಈಜು ಇತಿಹಾಸದಲ್ಲಿ ಐತಿಹಾಸಿಕ ಕ್ಷಣ !!! ಸಾಜನ್ ಪ್ರಕಾಶ್ ಅವರು 1.56.38 ಸೆಕೆಂಡ್‌ನಲ್ಲಿ ಗುರಿ ತಲುಪಿ ಒಲಿಂಪಿಕ್ ಅರ್ಹತಾ ಸಮಯವನ್ನು ಬೇಧಿಸಿದ್ದಾರೆ. ಅಭಿನಂದನೆಗಳು" ಎಂದು ಭಾರತೀಯ ಈಜು ಒಕ್ಕೂಟ ಟ್ವೀಟ್ ಮಾಡಿದೆ.

ಪ್ರಕಾಶ್ ಕಳೆದ ವಾರ ನಡೆದ ಬೆಲ್‌ ಗ್ರೇಡ್ ಟ್ರೋಫಿ ಸ್ಪರ್ಧೆಯಲ್ಲಿ ನಿರ್ಮಿಸಿದ್ದ 1.56.96 ಸೆಕೆಂಡ್‌ನ ರಾಷ್ಟ್ರೀಯ ದಾಖಲೆಯನ್ನೂ ಅಳಿಸಿ ಹಾಕಿದ್ದಾರೆ. ಇದು ಪ್ರಕಾಶ್ ಅವರ ಎರಡನೇ ಒಲಿಂಪಿಕ್ಸ್ ಸ್ಪರ್ಧೆಯಾಗಿದ್ದು, 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಇವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಾನ ಪಟೇಲ್ ಅವರ ಜತೆ ಸ್ಪರ್ಧಿಸಲಿದ್ದಾರೆ. ಪಟೇಲ್ ಅವರ ವಿವಿ ಮಟ್ಟದ ಸಾಧನೆಯನ್ನು ಪರಿಗಣಿಸಿ ಈಜು ಒಕ್ಕೂಟ ಅವರನ್ನು ಒಲಿಂಪಿಕ್ಸ್‌ಗೆ ಆಯ್ಕೆ ಮಾಡಿತ್ತು.

ಪ್ರಕಾಶ್ ನೇರ ಅರ್ಹತೆ ಪಡೆದಿರುವುದರಿಂದ 100 ಮೀಟರ್ ಪುರುಷರ ಬ್ಯಾಕ್‌ ಸ್ಟ್ರೋಕ್ಸ್‌ನಲ್ಲಿ 0.05 ಸೆಕೆಂಡ್‌ಗಳ ಅಂತರದಿಂದ ಅರ್ಹತೆ ತಪ್ಪಿಸಿಕೊಂಡಿದ್ದ ಶ್ರೀಹರಿ ನಟರಾಜ್, ಈಗಾಗಲೇ ವಿವಿ ಮಟ್ಟದ ಸಾಧನೆಗಾಗಿ ಒಲಿಂಪಿಕ್ಸ್‌ಗೆ ನಾಮಕರಣಗೊಂಡಿದ್ದರೂ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶದಿಂದ ವಂಚಿತರಾಗಿದ್ದಾರೆ.

Historic moment in Indian Swimming !!! Sajan Prakash breaks the glass ceiling clocks 1:56.38 an Olympic qualification time. CONGRATULATIONS pic.twitter.com/WIEnvdlfbK

— @swimmingfederationofindia (@swimmingfedera1) June 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X