Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್ಥಿಕ ಸಂಕಷ್ಟ: ಸ್ಥಗಿತಗೊಂಡ ಮನೆ...

ಆರ್ಥಿಕ ಸಂಕಷ್ಟ: ಸ್ಥಗಿತಗೊಂಡ ಮನೆ ಪೂರ್ಣಗೊಳಿಸಿದ ಮಲಬಾರ್ ಗೋಲ್ಡ್, ರೋಟರಿ ಕ್ಲಬ್

ವಾರ್ತಾಭಾರತಿವಾರ್ತಾಭಾರತಿ27 Jun 2021 11:23 PM IST
share
ಆರ್ಥಿಕ ಸಂಕಷ್ಟ: ಸ್ಥಗಿತಗೊಂಡ ಮನೆ ಪೂರ್ಣಗೊಳಿಸಿದ ಮಲಬಾರ್ ಗೋಲ್ಡ್, ರೋಟರಿ ಕ್ಲಬ್

ಪಡುಬಿದ್ರಿ: ಮನೆ ಪೂರ್ತಿಗೊಳಿಸಲು ಆಗದೆ ಸಂಕಷ್ಟಕ್ಕೊಳಗಾಗಿದ್ದ ಹೆಜಮಾಡಿಯ ಮಹಿಳೆಗೆ ಉಡುಪಿಯ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಪಡುಬಿದ್ರಿ ಪೂರ್ಣಗೊಳಿಸಿ ಮನೆಯ ಕೀಲಿ ಕೈಯನ್ನು ರವಿವಾರ ಹಸ್ತಾಂತರಿಸಲಾಯಿತು. 

ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡವಿನ ಬಾಗಿಲು ನಿವಾಸಿ ಬೇಚ ಅವರು ಕೂಲಿ ಕೆಲಸ ನಡೆಸುತಿದ್ದರು. ಆರು ವರ್ಷಗಳ ಹಿಂದೆ ಅನಾರೋಗ್ಯ ಪೀಡಿತರಾಗಿ ಮೃತಪಟ್ಟಿದ್ದರು. ಪತ್ನಿ ಕಮಲ ಕುಂದರ್ ಇಬ್ಬರು ಮಕ್ಕಳೊಂದಿಗೆ ಬೀಡಿ ಕಟ್ಟಿ ಜೀವನ ನಡೆಸುತಿದ್ದರು. ಆರ್ಥಿಕ ಸಂಕಷ್ಟದಲ್ಲಿದ್ದ ಇವರಿಗೆ ಬಸವ ಕಲ್ಯಾಣ ಯೋಜನೆಯಲ್ಲಿ ಬಂದ ಹಣದಲ್ಲಿ ಮನೆ ನಿರ್ಮಾಣಕ್ಕೆ ಮುಂದಾದರು ಆದರೆ ಮತ್ತೆ ಹಣದ ಕೊರತೆ ಎದುರಾಗಿ ಮನೆಯನ್ನು ಅರ್ಧದಲ್ಲಿ ಸ್ಥಗಿತಗೊಂಡಿತ್ತು. ಇದನ್ನು ಅರಿತ ರೋಟರಿ ಕ್ಲಬ್ ಹಾಗೂ ಮಲಬಾರ್ ಗೋಲ್ಡ್ ಮನೆ ಕಾಮಗಾರಿ ಪೂರ್ಣಗೊಳಿಸಲು ಮುಂದಾದರು. 

ಮಲಬಾರ್ ಗೋಲ್ಡ್‍ನ ರೂ. 75 ಸಾವಿರ ಹಾಗೂ ರೋಟರಿ ಕ್ಲಬ್ ದಾನಿಗಳ ಸಹಕಾರದಿಂದ ಮನೆಯ ಕಾಮಗಾರಿ ಪೂರ್ಣ ಗೊಳಿಸಲು ನೆರವಾದರು. ರವಿವಾರ ಕೀಲಿ ಕೈಯನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಕಮಲ ಕುಂದರ್ ಅವರಿಗೆ ಹಸ್ತಾಂತರಿಸಿದರು. 

ರೋಟರಿ ಅಧ್ಯಕ್ಷ ಕೇಶವ್ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮನೆ ನಿರ್ಮಾಣದ  ಉಸ್ತುವಾರಿ ವಹಿಸಿದ ಸಮಾಜಿಕ ಚಿಂತಕ ಸುಧಾಕರ್ ಕೆ. ರವರನ್ನು ಗೌರವಿಸಲಾಯಿತು.

ಉಡುಪಿ ಮಲಬಾರ್  ಗೋಲ್ಡ್ ಆ್ಯಂಡ್ ಡ್ಯೆಮಂಡ್  ಚಾರಿಟೇಬಲ್ ಟ್ರಸ್ಟ್ ಶಾಖಾ ವ್ಯವಸ್ಥಾಪಕ ಹಫೀಝ್ ರೆಹಮಾನ್, ಜಿಆರ್‍ಎಮ್ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ,  ಮುಕೇಶ್ ಶೆಟ್ಟಿ, ರೋಟರಿ ಕ್ಲಬ್‍ನ ನಿಕಟ ಪೂರ್ವ ಸಹಾಯಕ ಗವರ್ನರ್ ಗಣೇಶ್ ಅಚಾರ್ಯ ಉಚ್ಚಿಲ, ಕಾಪು ತಾಲೂಕು ಅಂಬೇಡ್ಕರ್ ಯುವ ಸೇನಾ ಗೌರವ ಅಧ್ಯಕ ಪಿ.ಕೃಷ್ಣ ಬಂಗೇರ, ಪಡುಬಿದ್ರಿ ಗ್ರಾಮ ಪಂ. ಉಪಾಧ್ಯಕ್ಷೆ ಯಶೋಧ, ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ  ರಮೀಜ್ ಹುಸೇನ್, ಹೆಜಮಾಡಿ ಬಸ್ತಿಪಡ್ಪು ಶ್ರೀ ಬಬುಸ್ವಾಮಿ ದ್ಯೆವಸ್ಥಾನದ ಅರ್ಚಕ ಜಗನ್ನಾಥ ಮುಖಾರಿ, ಹೆಜಮಾಡಿ ಪಡುಕರೆ ಬಿಲ್ಲವರ ಸಮಾಜ ಸೇವಾ ಸಮಾಜ ಸಂಘದ ಅಧ್ಯಕ್ಷ ಸುಧೀರ್ ಕರ್ಕೇರ, ರೋಟರಿ ಕಾರ್ಯದರ್ಶಿ ಮಹಮ್ಮದ್ ನಿಯಾಜ್  ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X