Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾಣೆಯಾಗಿದ್ದ ಬ್ರಿಟಿಶ್ ರಕ್ಷಣಾ...

ಕಾಣೆಯಾಗಿದ್ದ ಬ್ರಿಟಿಶ್ ರಕ್ಷಣಾ ದಾಖಲೆಗಳು ಬಸ್ ನಿಲ್ದಾಣದ ಕಸದ ರಾಶಿಯಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ27 Jun 2021 11:30 PM IST
share

ಬ್ರಿಟನ್,ಜು.21:ಯುದ್ಧನೌಕೆ ಹಾಗೂ ಬ್ರಿಟಿಶ್ ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಒಳಗೊಂಡ ವರ್ಗೀಕೃತ ದಾಖಲೆಗಳು ಆಗ್ನೇಯ ಇಂಗ್ಲೆಂಡ್ ನ ಬಸ್ ನಿಲ್ದಾಣವೊಂದರಲ್ಲಿ ಪತ್ತೆಯಾಗಿರುವುದಾಗಿ ಮಾಧ್ಯಮ ವರದಿಯೊಂದು ರವಿವಾರ ತಿಳಿಸಿದೆ.

ಬ್ರಿಟನ್ನ ಕೆಲವು ರಕ್ಷಣಾ ದಾಖಲೆಗಳು ನಾಪತ್ತೆಯಾಗಿರುವುದಾಗಿ ಬ್ರಿಟನ್ನ ರಕ್ಷಣಾ ಸಚಿವಾಲಯದ ಉದ್ಯೋಗಿಯೊಬ್ಬರು ಕಳೆದವಾರ ದೂರು ನೀಡಿದ್ದರು. ಈ ದಾಖಲೆಗಳನ್ನು ಮಂಗಳವಾರ ಬೆಳಗ್ಗೆ ಕೆಂಟ್ ನಗರದ ಬಸ್ ನಿಲ್ದಾಣದ ಹಿಂದುಗಡೆಯಿರುವ ರದ್ದಿಯ ರಾಶಿಯಲ್ಲಿ ಸಾರ್ವಜನಿಕರೊಬ್ಬರು ಪತ್ತೆಯಾಗಿರುವುದಾಗಿ ಬಿಬಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.
    
ಈ ದಾಖಲೆಗಳ ಪೈಕಿ ಉಕ್ರೇನ್ನ ಕ್ರಿಮಿಯಾ ಸಮೀಪದ ಸಾಗರಪ್ರದೇಶದಲ್ಲಿ ಬುಧವಾರ ಹಾದುಹೋಗಲಿರುವ ಬ್ರಿಟನ್ನ ಎಚ್ಎಂಎಸ್ ಡಿಫೆಂಡರ್ ಯುದ್ಧನೌಕೆಗೆ ರಶ್ಯದ ಪ್ರತಿಕ್ರಿಯೆಯನ್ನು ಹೇಗಿರಬಹುದೆಂದು ಚರ್ಚಿಸಲಾಗಿತ್ತು ಹಾಗೂ ಇನ್ನೊಂದು ದಾಖಲೆಯಲ್ಲಿ ಅಮೆರಿಕ ನೇತೃತ್ವದ ನ್ಯಾಟೊ ಪಡೆಗಳು ಈ ವರ್ಷಾಂತ್ಯದಲ್ಲಿ ಅಫ್ಘಾನಿಸ್ತಾನದಲ್ಲಿ ಸೇನಾ ಕಾರ್ಯಾಚರಣೆಯನ್ನು ಕೊನೆಗೊಳಿಸಿದ ಬಳಿಕ ಆ ದೇಶದಲ್ಲಿ ಬ್ರಿಟನ್ನ ಸಂಭಾವ್ಯ ಉಪಸ್ಥಿತಿಯ ಕುರಿತಾದ ಯೋಜನೆಗಳನ್ನು ಹೊಂದಿತ್ತು ಎನ್ನಲಾಗಿದೆ.

ಬ್ರಿಟನ್ ನ ಮಹತ್ವದ ರಕ್ಷಣಾ ದಾಖಲೆಗಳು ನಿಗೂಢವಾಗಿ ನಾಪತ್ತೆಯಾದ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
 
50ಕ್ಕೂ ಅಧಿಕ ಪುಟಗಳನ್ನು ಒಳಗೊಂಡಿದ್ದ ಈ ದಾಖಲೆಗಳು ಅತ್ಯಂತ ಸೂಕ್ಷ್ಮವಾದ ವಿಷಯಗಳನ್ನು ಒಳಗೊಂಡಿವೆಯೆಂದು ಅರಿತುಕೊಂಡ ಬಳಿಕ ತಾನು ಬಿಬಿಸಿ ಸುದ್ದಿಸಂಸ್ಥೆಯನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾಗಿ ಅವುಗಳನ್ನು ಪತ್ತೆ ಹಚ್ಚಿದ ನಾಗರಿಕ ತಿಳಿಸಿದ್ದಾರೆ. ಈ ದಾಖಲೆಗಳನ್ನು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಯ ಕಚೇರಿಯಲ್ಲಿ ರಚಿಸಿರಬಹುದೆಂದು ಬಿಬಿಸಿ ಸುದ್ದಿಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X