Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಗೋಳ್ವಾಲ್ಕರ್ ಚಿಂತನೆಯ ವಿರುದ್ಧದ...

"ಗೋಳ್ವಾಲ್ಕರ್ ಚಿಂತನೆಯ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದರೆ ಮಾತ್ರ ಚಿರಾಗ್ ತಂದೆಯ ಪರಂಪರೆ ಮುಂದುವರಿಸಬಹುದು"

ತೇಜಸ್ವಿ ಯಾದವ್

ವಾರ್ತಾಭಾರತಿವಾರ್ತಾಭಾರತಿ28 Jun 2021 12:13 AM IST
share
ಗೋಳ್ವಾಲ್ಕರ್ ಚಿಂತನೆಯ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದರೆ ಮಾತ್ರ ಚಿರಾಗ್ ತಂದೆಯ ಪರಂಪರೆ ಮುಂದುವರಿಸಬಹುದು

ಹೊಸದಿಲ್ಲಿ: ಎಲ್ಜೆಪಿ ಮುಖಂಡ ಚಿರಾಗ್ ಪಾಸ್ವಾನ್ ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವರದಿಯ ಮಧ್ಯೆ, ವಿಪಕ್ಷಗಳ ಜತೆ ಕೈಜೋಡಿಸುವಂತೆ ಚಿರಾಗ್  ಮನವೊಲಿಸಲು  ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ರವಿವಾರ ಚಿರಾಗ್ ರನ್ನು ಭೇಟಿಯಾದರು ಎಂದು ವರದಿಯಾಗಿದೆ.

ಆರೆಸ್ಸೆಸ್ ಮುಖಂಡ ಎಂಎಸ್ ಗೋಳ್ವಾಲ್ಕರ್ ವಿರುದ್ಧದ ಅಸ್ತಿತ್ವವಾದದ ಹೋರಾಟದಲ್ಲಿ ಚಿರಾಗ್ ಕೈಜೋಡಿಸಿದರೆ ಮಾತ್ರ ಅವರು ತನ್ನ ತಂದೆ ರಾಮ್ ವಿಲಾಸ್ ಪಾಸ್ವಾನ್ ರ ಪರಂಪರೆಯನ್ನು ಮುಂದುವರಿಸಲು ಸಾಧ್ಯ ಎಂದು ಈ ಸಂದರ್ಭ ತೇಜಸ್ವಿ ಯಾದವ್ ಹೇಳಿದರು. 

ಮಿತ್ರಪಕ್ಷಗಳನ್ನು ಅಧಿಕಾರ ಪಡೆಯಲು ಬಳಸಿಕೊಂಡು ಆ ಬಳಿಕ ಮೂಲೆಗುಂಪು ಮಾಡುವುದು ಬಿಜೆಪಿಯ ಜಾಯಮಾನವಾಗಿದೆ ಎಂದು ಆರೋಪಿಸಿದ ತೇಜಸ್ವಿ, ತಮ್ಮ ಪಕ್ಷ ಯಾವತ್ತೂ ರಾಮ್ ವಿಲಾಸ್ ಪಾಸ್ವಾನ್ ರ ಕೈಬಿಟ್ಟಿರಲಿಲ್ಲ. ೨೦೦೯ರಲ್ಲಿ ಎಲ್ಜೆಪಿ ಒಂದೇ ಒಂದು ಶಾಸಕರನ್ನು ಹೊಂದಿರಲಿಲ್ಲ ಮತ್ತು ರಾಮ್ ವಿಲಾಸ್ ಪಾಸ್ವಾನರೂ ಚುನಾವಣೆಯಲ್ಲಿ ಸೋತಿದ್ದರು. ಆಗ ಆರ್ಜೆಡಿಯ ಲಾಲೂಪ್ರಸಾದ್ ಯಾದವ್ ಪಾಸ್ವಾನ್ರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳಿಸಿದ್ದರು . ಈ ರೀತಿ ಇತರ ಪಕ್ಷದ ಮುಖಂಡರಿಗಾಗಿ ತನ್ನ ರಾಜ್ಯಸಭಾ ಸ್ಥಾನ ತ್ಯಾಗಮಾಡಿದ ಉದಾಹರಣೆ ಈ ದೇಶದಲ್ಲಿದೆಯೇ,  ದಲಿತರ ಉದ್ಧಾರಕ ರಾಮ್ ವಿಲಾಸ್ ಪಾಸ್ವಾನ್ ಉತ್ತರಪ್ರದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಮೂಲಕ ಅವರ ಜನ್ಮದಿನವನ್ನು ಆಚರಿಸಲು ಆರ್ಜೆಡಿ ನಿರ್ಧರಿಸಿದೆ. ಇದಕ್ಕಿಂತ ಬೇರೆ ಉದಾಹರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು. 

ದೇಶವು ಈಗ ಸಂವಿಧಾನ ಪರ, ಪ್ರಜಾಪ್ರಭುತ್ವದ ಪರ, ರೈತರ ಪರ ಮತ್ತು ಜನತೆಯ ಪರವಾಗಿರುವವರು ಹಾಗೂ ಇದಕ್ಕೆ ವಿರುದ್ಧವಾಗಿರುವವರ ನಡುವಿನ ಹೋರಾಟದ ಸಂಧಿಕಾಲದಲ್ಲಿದೆ. ದಿವಂಗತ ರಾಮ್ವಿಲಾಸ್ ಪಾಸ್ವಾನ್ ಸಮಾಜವಾದಿಯಾಗಿದ್ದರು ಮತ್ತು ತಮ್ಮ ಬದುಕಿನುದ್ದಕ್ಕೂ ಜಾತಿ ಪ್ರಾಬಲ್ಯ, ಬಡತನ ಮತ್ತು ಅಸಮಾನತೆಯ ವಿರುದ್ಧ ಹೋರಾಡಿದವರು. ಅವರ ಪರಂಪರೆ, ಸಿದ್ಧಾಂತವನ್ನು ಮುಂದುವರಿಸಬೇಕಿದ್ದರೆ ಚಿರಾಗ್, ಗೋಳ್ವಾಲ್ಕರ್ ಚಿಂತನೆಯ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕು ಎಂದು ತೇಜಸ್ವಿ ಹೇಳಿದರು. 

ಎಲ್ಜೆಪಿ ಹೋಳಾಗಲು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕಾರಣ ಎಂಬ ಚಿರಾಗ್ ಪಾಸ್ವಾನ್ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ತೇಜಸ್ವಿ, ಎಲ್ಜೆಪಿಯನ್ನು ೨೦೦೫ ಮತ್ತು ೨೦೧೦ರಲ್ಲಿ ಇಬ್ಬಾಗ ಮಾಡಲು ಸಂಚು ಹೂಡಿದವರೇ ಈಗಲೂ ಮಾಡಿದ್ದಾರೆ. ಬಾಡಿಗೆ ಪಡೆದ ಬಂಟರ ನೆರವಿನಿಂದ ಅಧಿಕಾರ ನಡೆಸುವುದು ನಿತೀಶ್ ಕುಮಾರ್ ಅವರ ಚಾಳಿಯಾಗಿದೆ. ಅವರು ಎಲ್ಲರಿಗೂ ದ್ರೋಹ ಬಗೆದವರು ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X