Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಐಓಸಿಎಲ್‌ ನಿಂದ ಬಳ್ಳಾರಿ ದೇವದರಿಯಲ್ಲಿ...

ಕೆಐಓಸಿಎಲ್‌ ನಿಂದ ಬಳ್ಳಾರಿ ದೇವದರಿಯಲ್ಲಿ ಗಣಿಗಾರಿಕೆ: ಎಂ.ವಿ.ಸುಬ್ಬರಾವ್‌

ವಾರ್ತಾಭಾರತಿವಾರ್ತಾಭಾರತಿ28 Jun 2021 2:39 PM IST
share
ಕೆಐಓಸಿಎಲ್‌ ನಿಂದ ಬಳ್ಳಾರಿ ದೇವದರಿಯಲ್ಲಿ ಗಣಿಗಾರಿಕೆ: ಎಂ.ವಿ.ಸುಬ್ಬರಾವ್‌

ಮಂಗಳೂರು, ಜೂ. 28: ಬಳ್ಳಾರಿಯ ದೇವದರಿ ಪರ್ವತ ಶ್ರೇಣಿಯಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಗೆ ಕೆಐಓಸಿಎಲ್‌ಗೆ ಅನುಮತಿ ದೊರಕಿದ್ದು, 2021-22ನೇ ಸಾಲಿನ ಹಣಕಾಸು ವರ್ಷದಲ್ಲಿ ಗಣಿಗಾರಿಕೆ ಆರಂಭವಾಗಲಿದೆ ಎಂದು ಕೆಐಓಸಿಎಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ.ವಿ.ಸುಬ್ಬರಾವ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಅವರು, 1,500 ಕೋಟಿ ರೂ.ಗಳ ಐದು ವರ್ಷಗಳ ಯೋಜನೆ ಇದಾಗಿದ್ದು, ಭಾರತ ಸರಕಾರದ ಪರಿಸರ ಮತ್ತು ಅರಣ್ಯ ಸಚಿವಾಲಯ 401.5761 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆಗೆ ಪ್ರಥಮ ಹಂತದ ಅನುಮತಿ ನೀಡಿದೆ ಎಂದರು.

ಪೂರ್ವ ಗಣಿಗಾರಿಕೆ ವೆಚ್ಚವಾಗಿ 300 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ದೊರಕಿದ್ದು, ಈ ಐದು ವರ್ಷಗಳ ಯೋಜನೆಯಡಿ ಸುಮಾರು 1,000 ಮಂದಿಗೆ ಉದ್ಯೋಗ ದೊರಕಲಿದೆ. ಜತೆಗೆ ಕೆಐಓಸಿಎಲ್‌ನಿಂದ ಕಳೆದ 15 ವರ್ಷಗಳ ಬಳಿಕ ಕರ್ನಾಟಕದಲ್ಲಿ ಗಣಿಗಾರಿಕೆ ಇಲ್ಲಿ ಮತ್ತೆ ಆರಂಭಗೊಳ್ಳಲಿದೆ ಎಂದು ಅವರು ಹೇಳಿದರು.

ಕೆಐಓಸಿಎಲ್ ಕಳೆದ ನಾಲ್ಕು ವರ್ಷಗಳಲ್ಲಿ ಉತ್ತಮ ಸಾಧನೆಯನ್ನು ತೋರಿದ್ದು, ಕೊರೋನ ಸಂಕಷ್ಟದ ನಡುವೆಯೂ ಸಂಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 2,477.83 ಕೋಟಿ ರೂ.ಗಳ ಆದಾಯದೊಂದಿಗೆ 301.17 ಕೋಟಿ ರೂ. (ತೆರಿಗೆ ಬಳಿಕ) ಲಾಭವನ್ನು ಗಳಿಸಿದೆ. 2021ರ ಮಾರ್ಚ್ ಅಂತ್ಯದವರೆಗಿನ ಪ್ರಥಮ ತ್ರೈಮಾಸಿಕದಲ್ಲಿ 939.71 ಕೋಟಿ ರೂ.ಗಳ ವ್ಯವಹಾರದೊಂದಿಗೆ 194 ಕೋಟಿ ರೂ.ಗಳ ಲಾಭವನ್ನು ಗಳಿಸಿದೆ ಎಂದು ಅವರು ಹೇಳಿದರು.

ಶೇ. 99ರಷ್ಟು ಮಂದಿಗೆ ಲಸಿಕೆ

ಸಂಸ್ಥೆಯ ಸಿಬ್ಬಂದಿ, ಹೊರ ಗುತ್ತಿಗೆ ಸಿಬ್ಬಂದಿ, ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬದವರಿಗೆ ಸೇರಿ ಶೇ. 99ರಷ್ಟು ಮಂದಿಗೆ ಕೊರೋನ ತಡೆ ಲಸಿಕೆಯನ್ನು ನೀಡಲಾಗಿದೆ. ತನ್ನ ಸಿಆರ್‌ಎಸ್ ನಿಧಿಯಿಂದ ಕೊರೋನ ನಿಯಂತ್ರಣದ ಹಿನ್ನೆಲೆಯಲ್ಲಿ ವೆನ್‌ಲಾಕ್ ಆಸ್ಪತ್ರೆಗೆ ಕಳೆದ ವಾರ ಆ್ಯಂಬುಲೆನ್ಸ್ ಕೊಡುಗೆಯಾಗಿಯೂ ನೀಡಿದೆ ಎಂದು ಎಂ.ವಿ.ಸುಬ್ಬರಾವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಐಓಸಿಎಲ್‌ನ (ಉತ್ಪಾದನೆ) ನಿರ್ದೇಶಕರಾದ ಭಾಸ್ಕರ್ ರೆಡ್ಡಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಮುರುಗೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X