Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೇಖಾ ಕದಿರೇಶ್ ಹತ್ಯೆ ಪ್ರಕರಣ; ಶೀಘ್ರ...

ರೇಖಾ ಕದಿರೇಶ್ ಹತ್ಯೆ ಪ್ರಕರಣ; ಶೀಘ್ರ ಸತ್ಯಾಂಶ ಬಯಲಿಗೆ: ಗೃಹ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ28 Jun 2021 6:44 PM IST
share
ರೇಖಾ ಕದಿರೇಶ್ ಹತ್ಯೆ ಪ್ರಕರಣ; ಶೀಘ್ರ ಸತ್ಯಾಂಶ ಬಯಲಿಗೆ: ಗೃಹ ಸಚಿವ ಬೊಮ್ಮಾಯಿ

ಉಡುಪಿ, ಜೂ.28: ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಬಂಧನಗಳಾಗಿವೆ. ಪ್ರಕರಣದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಅವುಗಳ ಕೂಲಂಕಷವಾಗಿ, ಆಳವಾಗಿ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾರ್ಕಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಆರೋಪಿಗಳ ಶೀಘ್ರ ಬಂಧನದಿಂದ ತನಿಖೆಗೆ ಅನುಕೂಲವಾಗಿದೆ ಎಂದರು.

ಒಂದೊಂದಾಗಿಯೇ ಎಲ್ಲ ವಿಚಾರಗಳು ಹೊರಬರುತ್ತಿವೆ. ಅತಿ ಶೀಘ್ರದಲ್ಲಿ ಸಂಪೂರ್ಣ ತನಿಖೆಯಾಗಿ ಸತ್ಯಾಂಶ ಹೊರಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹತ್ಯೆಯ ಕಾರಣಗಳು ತನಿಖೆಯ ನಂತರವಷ್ಟೇ ಸ್ಪಷ್ಟಗೊಳ್ಳಲಿದೆ ಎಂದವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಸಿಎಂ ಯಡಿಯೂರಪ್ಪ ಅವರಿಗೆ ಹೆಚ್ಚಿನ ಭದ್ರತೆಯ ಅಗತ್ಯವಿದೆ ಎಂದು ಇಂಟೆಲಿಜೆನ್ಸ್ ವರದಿ ತಿಳಿಸಿವೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿರುವ ಬಗ್ಗೆ ಅವರ ಗಮನ ಸೆಳೆದಾಗ, ಡಿಕೆಶಿ ಯಾವ ಇಂಟೆಲಿಜೆನ್ಸ್ ವರದಿ ಬಗ್ಗೆ ಹೇಳುತಿದ್ದಾರೋ ನನಗೆ ಗೊತ್ತಿಲ್ಲ ಎಂದು ಬೊಮ್ಮಾಯಿ ನುಡಿದರು.

ಅಂಥ ಯಾವುದೇ ಇಂಟೆಲಿಜೆನ್ಸ್ ವರದಿಯೂ ಇಲ್ಲ. ಮುಖ್ಯಮಂತ್ರಿ ಎಲ್ಲಾ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತಿದ್ದಾರೆ. ಮುಂದೆಯೂ ಹೋಗುತ್ತಾರೆ. ಜನರಿಂದ, ಜನರ ಮಧ್ಯದಿಂದ, ಹೋರಾಟದಿಂದ ಬಂದ ಮುಖ್ಯಮಂತ್ರಿ, ಯಾವತ್ತೂ ಜನರ ಜೊತೆ ಇರುವವರು ಅವರು. ಜನರ ಮಧ್ಯೆ ಇರುವುದಕ್ಕೆ ಯಾವುದೇ ತೆರದ ತೊಂದರೆ ಇಲ್ಲ. ಇಂಥ ಆತಂಕಗಳೇನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಎಂದು ಬೊಮ್ಮಾಯಿ ಹೇಳಿದರು.

ರಮೇಶ್ ಜಾರಕಿಹೊಳಿ ಅವರು ಮತ್ತೆ ಮುಂಬೈಗೆ ಹೋಗುತ್ತಿರುವ ವರದಿ ಕುರಿತಂತೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರಿಗೆ, ನನ್ನ ಬಳಿ ಇಂಥ ಯಾವುದೇ ಮಾಹಿತಿಗಳಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X