Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಮುದ್ವೇಷದ ಟ್ವೀಟ್:‌ ಝೀ ನ್ಯೂಸ್‌...

ಕೋಮುದ್ವೇಷದ ಟ್ವೀಟ್:‌ ಝೀ ನ್ಯೂಸ್‌ ವಿರುದ್ಧ ಪ್ರಕರಣ ದಾಖಲಿಸಿದ ಆರ್ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ

ವಾರ್ತಾಭಾರತಿವಾರ್ತಾಭಾರತಿ28 Jun 2021 7:45 PM IST
share
ಕೋಮುದ್ವೇಷದ ಟ್ವೀಟ್:‌ ಝೀ ನ್ಯೂಸ್‌ ವಿರುದ್ಧ  ಪ್ರಕರಣ ದಾಖಲಿಸಿದ ಆರ್ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ

ಹೊಸದಿಲ್ಲಿ: ಕೇಂದ್ರ ಸರಕಾರವು ಜಾರಿಗೆ ತಂದಿರುವ ನೂತನ ಐಟಿ ನಿಯಮಗಳ ವಿರುದ್ಧ ಹಲವು ಅಪಸ್ವರಗಳು ಕೇಳಿ ಬರುತ್ತಿರುವ ಬೆನಲ್ಲಿಯೇ ಇದೇ ನಿಯಮಗಳನ್ನು ಬಳಸಿಕೊಂಡು ಝೀ ನ್ಯೂಸ್‌ ವಾಹಿನಿ ವಿರುದ್ಧ ಆರ್ಟಿಐ ಹಾಗೂ ಸಾಮಾಜಿಕ ಕಾರ್ಯಕರ್ತ ಸಾಕೇತ್‌ ಗೋಖಲೆ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದಾರೆ.

"ಹೊಸ ಐಟಿ ನಿಯಮಗಳನ್ನು ಜಾರಿಗೊಳಿಸಲು ಇದು ಸರಿಯಾದ ಸಮಯವೆಂದು ನಾನು ಭಾವಿಸಿದ್ದೇನೆ. ಝೀ ನ್ಯೂಸ್‌ ವಾಹಿನಿಗೆ ನಾನು ನೂತನ ಐಟಿ ಕಾಯ್ದೆಯ ಅನ್ವಯ ನೋಟಿಸ್‌ ಕಳುಹಿಸಿದ್ದೇ. ನಿನ್ನೆ ಕೋಮುದ್ವೇಷ ಹಾಗೂ ಪೂರ್ವಾಗ್ರಹಪೀಡಿತ ಟ್ವೀಟ್‌ ಮಾಡಿದ್ದಾರೆ. ನಾನು ಹೊಸ ಐಟಿ ನಿಯಮಗಳನ್ನು ಬಳಸುತ್ತಿರುವುದನ್ನು ರವಿಶಂಕರ್‌ ಪ್ರಸಾದ್‌ ನೋಡುತ್ತಿದ್ದಾರೆಂದು ಭಾವಿಸುತ್ತೇನೆ" ಎಂದು ಅವರು ಟ್ವೀಟ್‌ ಮಾಡಿದ್ದಾರೆ.

"ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಹಾಗೂ ಮ್ಯಾಜಿಸ್ಟ್ರೇಟರ್‌ ಬಳಿ ಕೇಸು ದಾಖಲು ಮಾಡಿದ್ದೇನೆ. ಅದರೊಂದಿಗೆ ಎನ್‌ಬಿಎಸ್‌ಎಗೂ ಪ್ರಕರಣ ದಾಖಲಿಸಲಾಗಿದೆ. ದ್ವೇಷಪೂರಿತ ಮಾತುಗಳು ಮಾತನಾಡುವ ಸ್ವಾತಂತ್ರ್ಯದಲ್ಲಿ ಒಳಪಡುವುದಿಲ್ಲ. ಒಂದು ವೇಳೆ ಝೀ ನ್ಯೂಸ್‌ ಮುಸ್ಲಿಮರನ್ನು ಗುರಿಪಡಿಸುವುದರಿಂದ ಹಿಂದೆ ಸರಿಯಬೇಕೆಂದು ಬಯಸಿದ್ದರೆ, ಅವರಿಗೆ ಈಗಾಗಲೇ ಸಮಯವಾಗಿದೆ ಮತ್ತು ಇನ್ನೊಬ್ಬರು ಅವರನ್ನು ಹಿಡಿದಿಟ್ಟುಕೊಳ್ಳುತ್ತಾರೆ ಎಂಬುವುದು ಅರಿತಿರಬೇಕು" ಎಂದು ಅವರು ಟ್ವಿಟರ್‌ ನಲ್ಲಿ ತಿಳಿಸಿದ್ದಾರೆ.

Time to invoke the new IT Rules I guess.

I've issued a notice to @ZeeNews under the new IT Rules, 2021 against this rabidly communal & discriminatory tweet posted by them yesterday.

Hope you're watching @rsprasad because I intend to use your new law fully in this case. https://t.co/PKhA31xD9B pic.twitter.com/Xn9f8Gxixl

— Saket Gokhale (@SaketGokhale) June 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X