Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಿಲಿಪ್ಪೀನ್ಸ್ ನ ನದಿಯನ್ನು ಮುಂಬೈನ ಮೀಥಿ...

ಫಿಲಿಪ್ಪೀನ್ಸ್ ನ ನದಿಯನ್ನು ಮುಂಬೈನ ಮೀಥಿ ನದಿ ಎಂದು ಪೋಸ್ಟ್ ಮಾಡಿದ ಬಿಜೆಪಿ ನಾಯಕಿ ಪ್ರೀತಿ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ29 Jun 2021 1:24 PM IST
share
ಫಿಲಿಪ್ಪೀನ್ಸ್ ನ ನದಿಯನ್ನು ಮುಂಬೈನ ಮೀಥಿ ನದಿ ಎಂದು ಪೋಸ್ಟ್ ಮಾಡಿದ ಬಿಜೆಪಿ ನಾಯಕಿ ಪ್ರೀತಿ ಗಾಂಧಿ

ಹೊಸದಿಲ್ಲಿ: ಬಿಜೆಪಿ ಮಹಿಳಾ ಮೋರ್ಚಾದ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ಪ್ರೀತಿ ಗಾಂಧಿ ಅವರು ಅಹ್ಮದಾಬಾದ್‍ನ ಸಬರಮತಿ ನದಿ ತೀರ ಪ್ರದೇಶದ ಚಿತ್ರದ ಜತೆಗೆ ಮುಂಬೈ ಮೀಥಿ ನದಿಯ ಚಿತ್ರವನ್ನು  ಪೋಸ್ಟ್ ಮಾಡಿ ಮೀಥಿ ನದಿಯ ಅಭಿವೃದ್ಧಿಗೆ ಮಹಾರಾಷ್ಟ್ರ ಸರಕಾರ ರೂ. 1000 ಕೋಟಿಗೂ ಹೆಚ್ಚು ಹಣ ವ್ಯಯಿಸಿರುವ ಹೊರತಾಗಿ ಅದರ ಸ್ಥಿತಿ ದಯನೀಯವಾಗಿದೆ ಎಂದು ಬಿಂಬಿಸುವ ಯತ್ನ ನಡೆಸಿದ್ದಾರೆ.

ಅವರ ಈ ಪೋಸ್ಟ್ ಟ್ವಿಟ್ಟರ್ ಹಾಗೂ ಫೇಸ್ ಬುಕ್ ನಲ್ಲಿ ವೈರಲ್ ಆಗಿದೆ.

ಪ್ರೀತಿ ಗಾಂಧಿ ಅವರು ಪೋಸ್ಟ್ ಮಾಡಿರುವ ಮೊದಲ ಚಿತ್ರ ಅಹ್ಮದಾಬಾದ್‍ನ ಸಾಬರಮತಿ ನದಿ ತೀರ ಪ್ರದೇಶದ್ದಾಗಿದ್ದು ಅಲ್ಲಿನ ಅಧಿಕೃತ ವೆಬ್ ಸೈಟ್‍ನಲ್ಲೂ ಈ ಚಿತ್ರ ಕಾಣಬಹುದು. ಆದರೆ ಮೀಥಿ ನದಿಯದ್ದೆಂದು ಅವರು ಪೋಸ್ಟ್ ಮಾಡಿರುವ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಅದೇ ಚಿತ್ರ ಗೆಟ್ಟಿ ಇಮೇಜಸ್‍ನಲ್ಲಿ ಕಂಡು ಬಂತಲ್ಲದೆ ಅದರಲ್ಲಿ ನೀಡಿದ ವಿವರಣೆಯ ಪ್ರಕಾರ ಅದು ಫಿಲಿಪ್ಪೀನ್ಸ್ ರಾಜಧಾನಿ ಮನೀಲಾದಲ್ಲಿ ಜನವರಿ 2008ರಂದು ಕ್ಲಿಕ್ಕಿಸಲಾಗಿದ್ದೆಂಬ ಮಾಹಿತಿಯಿದೆ.

ಇಂಡಿಯನ್ ಎಕ್ಸ್‍ಪ್ರೆಸ್ ಪತ್ರಿಕೆಯಲ್ಲಿ 2019ರಲ್ಲಿ ಪ್ರಕಟಗೊಂಡ ಲೇಖನವೊಂದರಲ್ಲಿ ಇರುವ ವಿವರಣೆಯಂತೆ ಮೀಥಿ ನದಿ ಅಭಿವೃದ್ಧಿ ಮತ್ತು ಸಂರಕ್ಷಣಾ ಪ್ರಾಧಿಕಾರವನ್ನು 2006ರಲ್ಲಿ ಎಂಎಂಆರ್‍ಡಿಎ ಹಾಗೂ ಬಿಎಂಸಿ ನಡುವೆ ಸಮನ್ವಯಕ್ಕೆ  ರಚಿಸಲಾಗಿದೆ ಹಾಗೂ ಮೀಥಿ ನದಿ ಸಂರಕ್ಷಣೆ ಮತ್ತು ನೆರೆ ತಡೆಯುವ ಉದ್ದೇಶದಿಂದ ರಚಿಸಲಾಗಿದೆ. ಆದರೆ ಸಮಿತಿ 2013ರಿಂದೀಚೆಗೆ ಒಮ್ಮೆಯೂ ಸಭೆ ಸೇರಿಲ್ಲ ಎಂದು ವರದಿಯಾಗಿದೆ. ಆರ್‍ಟಿಐ ಮಾಹಿತಿಯ ಪ್ರಕಾರ ಎಂಎಂಆರ್‍ಡಿಎ ಹಾಗೂ ಬಿಎಂಸಿ ಮೀಥಿ ನದಿ ಸಂರಕ್ಷಣೆಗಾಗಿ ರೂ 1200 ಕೋಟಿಗೂ ಹೆಚ್ಚು ಹಣ ವ್ಯಯಿಸಿದೆ.

ಮೀಥಿ ನದಿಗೆ ಸಂಬಂಧಿಸಿದಂತೆ ಹಾಗೂ ಅದರ ದಯನೀಯ ಸ್ಥಿತಿಯ ಕುರಿತು ಹಲವಾರು ಚಿತ್ರಗಳಿದ್ದರೂ ಪ್ರೀತಿ ಗಾಂಧಿ ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಮಾತ್ರ ಫಿಲಿಪ್ಪೀನ್ಸ್ ನ ನದಿಯೊಂದರ ಚಿತ್ರವನ್ನು ಮೀಥಿ ನದಿ ಎಂದು ತಪ್ಪಾಗಿ ಬಿಂಬಿಸಿದ್ದಾರೆ.

ಕೃಪೆ: altnews.in

Pic 1 - Sabaramati Riverfront, Ahmedabad, Gujarat

(Fund spent by Gujarat State: ₹1400 crores)

Pic 2 - Mithi River,
Mumbai, Maharashtra

(Funds spent by BMC & MMRDA: ₹1000+ crores)#TaleOfTwoCities #ModiHaiToMumkinHai pic.twitter.com/kt6sFsz3fV

— Priti Gandhi - प्रीति गांधी (@MrsGandhi) June 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X