ಬ್ರಹ್ಮಾವರ: ಜೂ.30ರಂದು ಉಚಿತ ಗಿಡಗಳ ವಿತರಣೆ
ಬ್ರಹ್ಮಾವರ: ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ವತಿಯಿಂದ ಪಂಚ ಪವಿತ್ರ ಗಿಡಗಳನ್ನು ದೇವಸ್ಥಾನ, ದೈವಸ್ಥಾನ, ಗರಡಿ, ಪ್ರಾರ್ಥನ ಮಂದಿರ, ನಾಗಬನದಲ್ಲಿ ನೆಡಲು ಉಚಿತವಾಗಿ ಜೂ.30ರ ಬುಧವಾರ ಬೆಳಗ್ಗೆ 10:30ಕ್ಕೆ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿರುವ ಭಾರತೀಯ ಜನೌಷಧಿ ಕೇಂದ್ರದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
Next Story