Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಷ್ಟಕಾಲದಲ್ಲೂ ವೃತ್ತಿಪರತೆ ಎತ್ತಿಹಿಡಿದ...

ಕಷ್ಟಕಾಲದಲ್ಲೂ ವೃತ್ತಿಪರತೆ ಎತ್ತಿಹಿಡಿದ ಪತ್ರಕರ್ತರಿಗೆ ಕೋಟಿ ಕೋಟಿ ನಮನಗಳು: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ1 July 2021 12:33 PM IST
share
ಕಷ್ಟಕಾಲದಲ್ಲೂ ವೃತ್ತಿಪರತೆ ಎತ್ತಿಹಿಡಿದ ಪತ್ರಕರ್ತರಿಗೆ ಕೋಟಿ ಕೋಟಿ ನಮನಗಳು: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.1: ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು. ಕೋವಿಡ್ - 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ " ಜನ ಮತ್ತು ಸಮಾಜದ " ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ನಿಮ್ಮ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂತಹ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು. ಜನರಲ್ಲಿ ತಾವು ಮೂಡಿಸಿದ ಜಾಗೃತಿ, ಅರಿವಿನ ಪರಿಣಾಮ ರಾಜ್ಯದಲ್ಲಿ ಇಂದು ಕೊವಿಡ್ ಸೋಂಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು ಕರ್ನಾಟಕ 'ಕೊರೋನ ಮುಕ್ತ' ದತ್ತ ದಾಪುಗಾಲುಟ್ಟಿದೆ ಎಂದು ತಿಳಿಸಿದ್ದಾರೆ.

ಕೊರೋನ ಸಹಜ ಸ್ಥಿತಿಗೆ ಬರುತ್ತಿರುವುದರಲ್ಲಿ ಮಾಧ್ಯಮ ಮತ್ತು ಪತ್ರಕರ್ತರ ಅಸಾಧಾರಣ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ವರ್ತಮಾನದ ದಿನಗಳಲ್ಲಿ ಸತ್ಯಶೋಧಿಸುವ, ಧೈರ್ಯದಿಂದ ಅಭಿವ್ಯಕ್ತಿಸುವ ಮಾಧ್ಯಮದ ಶಕ್ತಿ ಪ್ರಜ್ವಲವಾಗಿ ಬೆಳಗಲಿ. ನನ್ನ ಸಮಸ್ತ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಡಿನ ಎಲ್ಲ ಪತ್ರಕರ್ತರಿಗೆ ಪತ್ರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವಾಗಿರುವ ಮಾಧ್ಯಮ, ಸ್ವತಂತ್ರವಾಗಿ, ನ್ಯಾಯನಿಷ್ಠವಾಗಿ ಹಾಗೂ ಮೌಲ್ಯಯುತವಾಗಿ ಕಾರ್ಯನಿರ್ವಹಿಸುತ್ತಿರಲಿ ಎಂದು ಆಶಿಸುತ್ತೇನೆ.

- ಯಡಿಯೂರಪ್ಪ, ಮುಖ್ಯಮಂತ್ರಿ

ಪತ್ರಕರ್ತರು ಬಗ್ಗದೆ, ಕುಗ್ಗದೆ, ಅಂಜದೆ, ಅಳುಕದೆ ಸತ್ಯಸಂಧತೆಯಿಂದ,‌ ನ್ಯಾಯಬದ್ಧವಾಗಿ ಓದುಗ-ವೀಕ್ಷಕರಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸುವಂತಾಗಲಿ. ಪತ್ರಕರ್ತ ಬಂಧುಗಳಿಗೆ "ಪತ್ರಿಕಾ ದಿನಾಚರಣೆ"ಯ ಶುಭಕಾಮನೆಗಳು

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ( ಟ್ವೀಟ್)

ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು.ಕೋವಿಡ್ - 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ " ಜನ ಮತ್ತು ಸಮಾಜದ " ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು
ಕರ್ತವ್ಯ ನಿರ್ವಾಹಿಸಿದ ನಿಮ್ಮ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು. (1/3)

— H D Kumaraswamy (@hd_kumaraswamy) July 1, 2021

ಪತ್ರಕರ್ತರು ಬಗ್ಗದೆ, ಕುಗ್ಗದೆ, ಅಂಜದೆ, ಅಳುಕದೆ ಸತ್ಯಸಂಧತೆಯಿಂದ,‌ ನ್ಯಾಯಬದ್ಧವಾಗಿ
ಓದುಗ-ವೀಕ್ಷಕರಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸುವಂತಾಗಲಿ.

ಪತ್ರಕರ್ತ ಬಂಧುಗಳಿಗೆ "ಪತ್ರಿಕಾ ದಿನಾಚರಣೆ"ಯ ಶುಭಕಾಮನೆಗಳು. pic.twitter.com/O5Ymf7hXYJ

— Siddaramaiah (@siddaramaiah) July 1, 2021

ನಾಡಿನ ಎಲ್ಲ ಪತ್ರಕರ್ತರಿಗೆ ಪತ್ರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವಾಗಿರುವ ಮಾಧ್ಯಮ, ಸ್ವತಂತ್ರವಾಗಿ, ನ್ಯಾಯನಿಷ್ಠವಾಗಿ ಹಾಗೂ ಮೌಲ್ಯಯುತವಾಗಿ ಕಾರ್ಯನಿರ್ವಹಿಸುತ್ತಿರಲಿ ಎಂದು ಆಶಿಸುತ್ತೇನೆ.#ಪತ್ರಿಕಾದಿನಾಚರಣೆ pic.twitter.com/tdKhjZpqgs

— CM of Karnataka (@CMofKarnataka) July 1, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X