Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆ ಕೆಡವಿ ಸ್ಮಾರಕ ನಿರ್ಮಿಸಿದರೆ ನಮ್ಮ...

ಶಾಲೆ ಕೆಡವಿ ಸ್ಮಾರಕ ನಿರ್ಮಿಸಿದರೆ ನಮ್ಮ ಹೆಣಗಳ ಮೇಲೆ ಕಾಲಿಡಬೇಕು: ಹಿರಿಯ ಸಮಾಜವಾದಿ ಪ.ಮಲ್ಲೇಶ್

ವಾರ್ತಾಭಾರತಿವಾರ್ತಾಭಾರತಿ1 July 2021 10:46 PM IST
share
ಶಾಲೆ ಕೆಡವಿ ಸ್ಮಾರಕ ನಿರ್ಮಿಸಿದರೆ ನಮ್ಮ ಹೆಣಗಳ ಮೇಲೆ ಕಾಲಿಡಬೇಕು: ಹಿರಿಯ ಸಮಾಜವಾದಿ ಪ.ಮಲ್ಲೇಶ್

ಮೈಸೂರು,ಜು.1: ಯಾರು ಹೋರಾಟಕ್ಕೆ ಬರುತ್ತಾರೋ ಆಗ ಜಯ ಸಿದ್ಧ. ಕೆಲವೇ ದಿನಗಳಲ್ಲಿ ಇಲ್ಲಿ ಶಾಲೆ ಉಳಿಯುತ್ತೆ ಎಂಬ ನಿರ್ಧಾರವನ್ನು ಸಂಬಂಧಪಟ್ಟವರು ಅನಿವಾರ್ಯವಾಗಿ ತೆಗೆದುಕೊಳ್ಳುತ್ತಾರೆ. ಆ ಭರವಸೆ ಕಾಣಿಸುತ್ತಿದೆ ಎಂದು ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೇಳಿದರು.

ಎನ್ ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟ ವತಿಯಿಂದ ಇಂದೂ ಕೂಡ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅವರೇನಾದರೂ ಈ ಹೋರಾಟವನ್ನು ಪರಿಗಣಿಸದೆ, ಕಾನೂನಿದೆ, ಕೋರ್ಟ್ ನನಗೆ ಆರ್ಡರ್ ಕೊಟ್ಟಿದೆ. ಈ ಎಲ್ಲಾ ಮಾತುಗಳಿಂದ ಇಲ್ಲೇನಾದರೂ ಕಾಲಿಟ್ಟರೆ ನಾವು ನಿಮಗೆ ಭರವಸೆ ಕೊಡುತ್ತೇವೆ. ನಮ್ಮ ಹೆಣಗಳ ಮೇಲೆ ಅವರು ಇಲ್ಲಿ ಕಾಲಿಡಬೇಕು. ಸುಮ್ಮನೆ ಕಾಲಿಡಲು ಸಾಧ್ಯವಿಲ್ಲ. ಅಂತಹ ಹೋರಾಟವನ್ನು ನಾವಿಲ್ಲಿ ವ್ಯವಸ್ಥಿತವಾಗಿ, ಅನಿವಾರ್ಯವಾಗಿ ಏರ್ಪಡಿಸಬೇಕು. ಹೋರಾಟ ಬೇರೆ ರೂಪ ತಾಳುತ್ತಿದೆ. ಇಡೀ ಮೈಸೂರು ನಗರ 2013ರಲ್ಲಿ ಪ್ರಾರಂಭ ಮಾಡಿದಾಗಲೂ ಇಡೀ ಮೈಸೂರು ನಗರ ಈ ಸಮಸ್ಯೆಯ ಪರವಾಗಿದೆ. ಹೆಣ್ಣುಮಕ್ಕಳ ಶಾಲೆಯನ್ನು ಒಡೆದು ವಿವೇಕಾನಂದರ ಸ್ಮಾರಕ ಕಟ್ಟುವುದು ಯಾಕೆ? ಶಾಲೆ ಯಾಕೆ ಒಡೆಯಬೇಕು? ಮಕ್ಕಳೆಲ್ಲಿ ಹೋಗಬೇಕು ಎನ್ನುವಂತಹ ಅಭಿಪ್ರಾಯವನ್ನು ಇಡೀ ಮೈಸೂರು ನಗರ ಇವತ್ತು ಮತ್ತೊಮ್ಮೆ ಮತ್ತೊಮ್ಮೆ ಪ್ರತಿರೋಧಿಸುತ್ತಿದೆ ಎಂದರು.

ಸರ್ಕಾರ ಮಾಡುತ್ತಿರುವುದು ತಪ್ಪು, ಮಠದವರು ಮಾಡುತ್ತಿರುವುದು ತಪ್ಪು, ಎಂಬ ಭಾವನೆ ಮೈಸೂರು ನಗರಕ್ಕಿದೆ. ಆದ್ದರಿಂದ ಗೆಲುವು ನಮ್ಮದೆ, ಈ ಹೋರಾಟ ಗೆಲ್ಲಲಿದೆ. ಮೈಸೂರು ನಗರದಲ್ಲಿ ಎಲ್ಲಿ ಹೋದರೂ ದೊಡ್ಡ ದೊಡ್ಡ ವೃತ್ತಗಳೆಲ್ಲ ಇವರದ್ದೇ, ವಿವೇಕಾನಂದ ವೃತ್ತ, ರಾಮಕೃಷ್ಣ ಪರಮಹಂಸ ವೃತ್ತ, ಶಾರದಾ ದೇವಿ ವೃತ್ತ ಎಲ್ಲಿ ಹೋದರೂ ಇವರೆ ಇರೋದು, ಇವರೆಲ್ಲ ಮೈಸೂರಿಗೆ ಬಂದು ಏನು ಮಾಡಿದರು? ಸ್ವಾಮಿವಿವೇಕಾನಂದರು, ರಾಮಕೃಷ್ಣಪರಮಹಂಸರ ಮೇಲೆ ನಮಗೆ ಗೌರವವಿದೆ ಇಟ್ಟುಕೊಳ್ಳಲಿ, ನಾವದನ್ನು ವಿರೋಧ ಮಾಡಿಲ್ಲ. ಈ ಹೆಸರು ಹಾಕಿಸಿಕೊಳ್ಳುವುದನ್ನು ಬಿಟ್ಟರೆ ಶಿಕ್ಷಣ ಕ್ಕಾಗಲಿ, ಬಡವರ ಬಗ್ಗೆಯಾಗಲಿ ಏನಾದರೂ ಒಂದೇ ಒಂದು ಕಾರ್ಯಕ್ರಮವನ್ನು ಮಾಡಿದ್ದಾರಾ? ವ್ಯವಸ್ಥಿತವಾಗಿ ಆಶ್ರಮ ಕಟ್ಟಿಕೊಂಡು ವ್ಯವಹಾರ ನಡೆಸುತ್ತಿರುವರಿಗೆ ಶಾಲೆ ಕೊಡುತ್ತಾರೆಂದರೆ ಸರ್ಕಾರಕ್ಕೆ ನಾಚಿಕೆ ಇದೆಯಾ? ತಗೊಳ್ಳುವವರಿಗೆ ನಾಚಿಕೆ ಇದೆಯಾ? ನಾವು ಬಾಯಿ ಬಿಡದಿದ್ದರೆ ಅನ್ಯಾಯದ ವಿರುದ್ಧ ಧ್ವನಿ ಎತ್ತದಿದ್ದರೆ ಹೀಗೆಯೇ ಇರುತ್ತೇವೆ. ಬೇಡಿಕೊಳ್ಳುವ ಜೀವನ ಇದೊಂದು ಜೀವನನಾ? ಬದುಕಿನ ಹಕ್ಕು ಚಲಾಯಿಸುವ ಕೆಲಸವಾಗಬೇಕು. ಯಾರ್ಯಾರ ಕೈಗೋ ಸರ್ಕಾರ ಕೊಟ್ಟು ಅವರ ಮುಂದೆ ಕೈಕಟ್ಟಿ ನಿಂತು ಬೇಡುವ ಸ್ಥಿತಿಯಲ್ಲಿದ್ದೇವೆ. ಕನ್ನಡ ಹೆಣ್ಣು ಮಕ್ಕಳ ಶಾಲೆಯನ್ನು ಉಳಿಸಿಕೊಳ್ಳುವುದು ನಮ್ಮ ಹಕ್ಕು ಎಂದರು.

ಪ್ರತಿಭಟನೆಯಲ್ಲಿ ಸಾಹಿತಿ ಜಿ.ಪಿ.ಬಸವರಾಜು, ನಾ.ದಿವಾಕರ, ಮಾಜಿ ಮೇಯರ್ ಪುರುಷೋತ್ತಮ್, ದಸಂಸ ಮಖಂಡ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಕಲ್ಲಹಳ್ಳಿ ಕುಮಾರ್, ಕನ್ನಡ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಪರಿಸರ ಹೋರಾಟಗಾರ್ತಿ ಬಾನು ಮೋಹನ್, ಶಂಭಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X