Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿನಾಶದ ಅಂಚಿನಲ್ಲಿ ಟೈಟಾನಿಕ್ ಅವಶೇಷ

ವಿನಾಶದ ಅಂಚಿನಲ್ಲಿ ಟೈಟಾನಿಕ್ ಅವಶೇಷ

ವಾರ್ತಾಭಾರತಿವಾರ್ತಾಭಾರತಿ1 July 2021 11:53 PM IST
share

ಲಂಡನ್, ಜು.21: ಹಿಮದ ನಡುಗಡ್ಡೆಗೆ ಡಿಕ್ಕಿ ಹೊಡೆದು ಸಮುದ್ರದಲ್ಲಿ ಮುಳುಗಿದ ವಿಶ್ವಪ್ರಸಿದ್ಧ ಹಡಗು ಟೈಟಾನಿಕ್ ಹಡಗಿನ ಅವಶೇಷಗಳು ಲೋಹ ತಿನ್ನುವ ಬ್ಯಾಕ್ಟೀರಿಯಾಗಳ ದಾಳಿಯಿಂದಾಗಿ ನಿಧಾನವಾಗಿ ನಶಿಸುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ಲೋಹ ತಿನ್ನುವ ಬ್ಯಾಕ್ಟೀರಿಯಾಗಳಿಂದಾಗಿ ಹಡಗಿನ ಅವಶೇಷಗಳಲ್ಲಿ ರಂಧ್ರಗಳಾಗಿವೆ. ಈಗಾಗಲೇ ಹಡಗಿನಲ್ಲಿದ್ದ ವೀಕ್ಷಣಾ ಗೋಪುರ (ಕ್ರೋವ್ಸ್ ನೆಸ್ಟ್) ನಾಶವಾಗಿ ಹೋಗಿದೆ ಹಾಗೂ ಹಡಗಿನ ಪ್ರಸಿದ್ಧವಾದ ಬಿಲ್ಲಿನಾಕೃತಿಯ ರೇಲಿಂಗ್ (ಕಂಬಿಬೇಲಿ) ಯಾವುದೇ ಸಂದರ್ಭದಲ್ಲಿಯೂ ಪತನಗೊಳ್ಳುವ ಸಾಧ್ಯತೆಯಿದೆ ಎಂದರು.
 
ಸಾಗರಶೋಧನಾ ಸಂಸ್ಥೆ ‘ಓಶಿಯನ್ಗೇಟ್ ಎಕ್ಸ್ಪೆಡಿಶನ್ಸ್’ ವಾರ್ಷಿಕವಾಗಿ ನಡೆಸುವ ಸಾಗಾರಾದಳದಲ್ಲಿ ಹುದುಗಿರುವ ಟೈಟಾನಿಕ್ ಹಡಗಿನ ಅವಶೇಗಳ ವೀಕ್ಷಣಾ ಪ್ರವಾಸ ಈ ವಾರ ಆರಂಭಗೊಳ್ಳಲಿದ್ದು, ಈ ಸಂದರ್ಭದಲ್ಲಿ ಹಡಗಿನ ಶಿಥಿಲತೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ದೊರೆಯುವ ನಿರೀಕ್ಷೆಯಿದೆ.
‌
ಟೈಟಾನಿಕ್ ಕಣ್ಮರೆಯಾಗುವ ಅಥವಾ ಗುರುತಿಸಲಾಗದಂತಹ ಸ್ಥಿತಿಯನ್ನು ತಲುಪುವ ಮೊದಲು ನಾವು ಅದನ್ನು ದಾಖಲೀಕರಿಸಬೇಕಾಗಿದೆ ಎಂದು ಓಶಿಯನ್ ಗೇಟ್ ಎಕ್ಸ್ಪೆಡಿಶನ್ಸ್ನ ಅಧ್ಯಕ್ಷ ಸ್ಟಾಕ್ಟನ್ ರಶ್ ತಿಳಿಸಿದ್ದಾರೆ.
 
ಆಳಸಮುದ್ರದ ಪ್ರವಾಹ ಹಾಗೂ ಪ್ರತಿದಿನವೂ ನೂರಾರು ಪೌಂಡ್ಗಳಷ್ಟು ಕಬ್ಬಿಣವನ್ನು ತಿನ್ನುತ್ತಿರುವ ಬ್ಯಾಕ್ಟೀರಿಯಾಗಳಿಂದಾಗಿ 109 ವರ್ಷಗಳಷ್ಟು ಹಳೆಯಾದಾದ ಟೈಟಾನಿಕ್ ಹಡಗಿನ ಅವಶೇಷಗಳು ಜೀರ್ಣಾವಸ್ಥೆಯನ್ನು ತಲುಪಿದೆ ಎಂದು ತಜ್ಞರು ತಿಳಿಸಿದ್ದಾರೆ. ಹಡಗಿನ ಸವಕಳಿ ಹೀಗೆಯೇ ಮುಂದುವರಿದಲ್ಲಿ ಕೆಲವೇ ದಶಕಗಳಲ್ಲಿ ಅದು ಕಣ್ಮರೆಯಾಗಲಿದೆ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ. 1985ರಲ್ಲಿ ಟೈಟಾನಿಕ್ ಹಡಗಿನ ಅವಶೇಷವನ್ನು ಪತ್ತೆಹಚ್ಚಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X