Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ ಜಿ.ಪಂ. : ಕ್ಷೇತ್ರವಾರು...

​ಉಡುಪಿ ಜಿ.ಪಂ. : ಕ್ಷೇತ್ರವಾರು ಮೀಸಲಾತಿಯ ಕರಡು ಅಧಿಸೂಚನೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ2 July 2021 6:52 PM IST
share

ಉಡುಪಿ, ಜು.2: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 162ರಲ್ಲಿ ಪ್ರದತ್ತವಾದ ಅಧಿಕಾರ ವನ್ನು ಚಲಾಯಿಸಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ನಿಯಮಗಳು 2021ರನ್ವಯ ಉಡುಪಿ ಜಿಲ್ಲಾ ಪಂಚಾಯತ್‌ಗೆ ನಡೆಯಬೇಕಿರುವ ಚುನಾವಣೆಗೆ ಕ್ಷೇತ್ರವಾರು ಮೀಸಲಾತಿ ನಿಗದಿ ಪಡಿಸಿ ಕರಡು ಅಧಿಸೂಚನೆಯನ್ನು ಹೊರಡಿಸಿದೆ.

ಈ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಈ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಜುಲೈ 8ರೊಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ, ಒಂದನೇ ಮಹಡಿ, ಕೆಎಸ್‌ಸಿಎಂಎಫ್ ಕಟ್ಟಡ (ಹಿಂಭಾಗ), ನಂ.8, ಕನ್ನಿಂಗ್‌ಹ್ಯಾಂ ರಸ್ತೆ, ಬೆಂಗಳೂರು-560052 ಇವರಿಗೆ ತಲುಪುವಂತೆ ಕಳುಹಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತಿ ಪ್ರಾದೇಶಿಕ ಚುನಾವಣಾ ಕ್ಷೇತ್ರದ ಸಂಖ್ಯೆ, ಹೆಸರು ಹಾಗೂ ಮೀಸಲಾತಿ ವಿವರ:

1.ಪೆರ್ಡೂರು (ಹಿರಿಯಡ್ಕ)-ಸಾಮಾನ್ಯ (ಮಹಿಳೆ), 2.80 ಬಡಗುಬೆಟ್ಟು- ಸಾಮಾನ್ಯ, 3.ಉದ್ಯಾವರ- ಹಿಂದುಳಿದ ವರ್ಗ ‘ಬ’, 4.ತೋನ್ಸೆ (ಕಲ್ಯಾಣಪುರ) -ಸಾಮಾನ್ಯ(ಮಹಿಳೆ), 5.ಕುರ್ಕಾಲು (ಕಟಪಾಡಿ)- ಸಾಮಾನ್ಯ, 6.ಶಿರ್ವ- ಅನುಸೂಚಿತ ಜಾತಿ (ಮಹಿಳೆ), 7.ಬಡಾ (ಉಚ್ಚಿಲ)-ಸಾಮಾನ್ಯ, 8.ನಡ್ಸಾಲು (ಪಡುಬಿದ್ರಿ)-ಸಾಮಾನ್ಯ (ಮಹಿಳೆ), 9.ಮಣೂರು (ಕೋಟ)- ಸಾಮಾನ್ಯ (ಮಹಿಳೆ), 10.ಶಿರಿಯಾರ (ಮಂದಾರ್ತಿ)- ಹಿಂದುಳಿದ ವರ್ಗ ‘ಅ’(ಮಹಿಳೆ).

11.ಚೇರ್ಕಾಡಿ- ಹಿಂದುಳಿದ ವರ್ಗ ‘ಅ’(ಮಹಿಳೆ), 12.ವಾರಂಬಳ್ಳಿ (ಬ್ರಹ್ಮಾವರ)-ಸಾಮಾನ್ಯ, 13.ಉಪ್ಪೂರು- ಅನುಸೂಚಿತ ಜಾತಿ, 14.ಶಿರೂರು -ಸಾಮಾನ್ಯ(ಮಹಿಳೆ), 15.ಕೊಲ್ಲೂರು- ಸಾಮಾನ್ಯ (ಮಹಿಳೆ), 16. ಕಿರಿಮಂಜೇಶ್ವರ- ಹಿಂದುಳಿದ ವರ್ಗ‘ಅ’, 17.ಗಂಗೊಳ್ಳಿ (ತ್ರಾಸಿ)- ಸಾಮಾನ್ಯ, 18.ಕರ್ಕುಂಜೆ (ವಂಡ್ಸೆ)- ಹಿಂದುಳಿದ ವರ್ಗ ‘ಅ’(ಮಹಿಳೆ), 19. ಕಾವ್ರಾಡಿ- ಹಿಂದುಳಿದ ವರ್ಗ ‘ಅ’, 20.ಕೋಟೇಶ್ವರ-ಸಾಮಾನ್ಯ.

21.ಬೀಜಾಡಿ- ಹಿಂದುಳಿದ ವರ್ಗ ‘ಅ’, 22.ಸಿದ್ಧಾಪುರ-ಸಾಮಾನ್ಯ (ಮಹಿಳೆ), 23.ಮೊಳಹಳ್ಳಿ(ಹಾಲಾಡಿ)- ಸಾಮಾನ್ಯ, 24.ಮರ್ಣೆ(ಅಜೆಕಾರು) -ಅನುಸೂಚಿತ ಪಂಗಡ (ಮಹಿಳೆ), 25.ಕುಕ್ಕುಂದೂರು(ಬೈಲೂರು)- ಹಿಂದುಳಿದ ವರ್ಗ ‘ಬ’(ಮಹಿಳೆ), 26.ಮುಡಾರು (ಬಜಗೋಳಿ)- ಹಿಂದುಳಿದ ವರ್ಗ ‘ಅ’(ಮಹಿಳೆ), 27.ನಿಟ್ಟೆ-ಸಾಮಾನ್ಯ, 28.ಮುಂಡ್ಕೂರು (ಬೆಳ್ಮಣ್)-ಸಾಮಾನ್ಯ, 29.ಹೆಬ್ರಿ- ಹಿಂದುಳಿದ ವರ್ಗ ‘ಅ’, 30.ಚಾರಾ- ಸಾಮಾನ್ಯ (ಮಹಿಳೆ).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X