Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಸರಕಾರ ಬೇಕೆಂಬುದು ಜನರ...

ಕಾಂಗ್ರೆಸ್ ಸರಕಾರ ಬೇಕೆಂಬುದು ಜನರ ಅಪೇಕ್ಷೆ: ಝಮೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ2 July 2021 7:54 PM IST
share
ಕಾಂಗ್ರೆಸ್ ಸರಕಾರ ಬೇಕೆಂಬುದು ಜನರ ಅಪೇಕ್ಷೆ: ಝಮೀರ್ ಅಹ್ಮದ್ ಖಾನ್

ಬೆಂಗಳೂರು, ಜು. 2: `ಮುಂದಿನ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಮಾಡಬೇಡಿ ಎಂದು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ನಾನು ಈಗ ಏನು ಹೇಳುವುದಿಲ್ಲ' ಎಂದು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಕ್ಷೇತ್ರದ ಶಾಸಕ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ನಾನು ಓಪನ್ ಹಾರ್ಟೆಡ್ ಏನೇ ಹೇಳಿದರೂ ಓಪನ್ ಆಗಿ ಹೇಳುತ್ತೇನೆ. ಆದರೆ, ನಾನು ಹೇಳಿದ್ದನ್ನು ಕೆಲವರು ತಪ್ಪಾಗಿ ಭಾವಿಸಿದಂತೆ ಕಾಣುತ್ತದೆ. ಇದ್ದದ್ದು ಇದ್ದಂತೆ ಹೇಳಿದ್ದೇನೆ' ಎಂದು ಪ್ರತಿಕ್ರಿಯೆ ನೀಡಿದರು.

`ನಮ್ಮ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಚರ್ಚೆಗೆ ಫುಲ್ ಸ್ಟಾಪ್ ಹಾಕಿ ಎಂದಿದ್ದಾರೆ. ಹೀಗಾಗಿ ನಾನು ಹೇಳಿಕೆಗಳಿಗೆ ಫುಲ್ ಸ್ಟಾಪ್ ಹಾಕಿದ್ದೇನೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಸಿದ್ದರಾಮಯ್ಯ ಅವರ ಸರಕಾರದ ಜನಪರ ಕೆಲಸವನ್ನು ಇಂದಿಗೂ ಜನ ನೆನಪಿಸಿಕೊಳ್ಳುತ್ತಾರೆ. ಕಾಂಗ್ರೆಸ್ ಸರಕಾರ ಬೇಕು ಎಂಬುದು ಅವರ ಅಪೇಕ್ಷೆ' ಎಂದು ಝಮೀರ್ ಅಹ್ಮದ್ ಖಾನ್ ನುಡಿದರು.

ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರನ್ನ ಮುಖ್ಯಮಂತ್ರಿ ಮಾಡಬೇಕೆಂಬ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು. ರಾಜಕಾರಣದಲ್ಲಿ ನಾನಿನ್ನು ಎಲ್‍ಕೆಜಿ ಎಂದು ಸಿ.ಎಂ.ಇಬ್ರಾಹೀಂ ಅವರು ಹೇಳಿದ್ದಾರೆ. ಹೀಗಾಗಿ ನಾನೂ ಆ ಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲ. ಇಬ್ರಾಹೀಂ ರಾಜಕಾರಣದಲ್ಲಿ ಪಿಎಚ್‍ಡಿ ಮಾಡಿದ್ದಾರಂತೆ, ಅದನ್ನ ಅವರೇ ಹೇಳಿದ್ದಾರೆ. ತನ್ವೀರ್ ಸೇಠ್ ನಾನೂ ಸಿಎಂ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ. ನಮ್ಮಂತವರೂ ಆ ಸ್ಥಾನಕ್ಕೆ ಹೋಗಲು ಸಾಧ್ಯವೇ? ನಾನಿನ್ನೂ ಎಲ್‍ಕೆಜಿ ಅಲ್ವಾ'

-ಬಿ.ಝಡ್.ಝಮೀರ್ ಅಹ್ಮದ್ ಖಾನ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X