ವೀಕೆಂಡ್ ಕರ್ಫ್ಯೂ; ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರವಿಲ್ಲ : ಜಿಲ್ಲಾಧಿಕಾರಿ ಜಗದೀಶ್
![ವೀಕೆಂಡ್ ಕರ್ಫ್ಯೂ; ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರವಿಲ್ಲ : ಜಿಲ್ಲಾಧಿಕಾರಿ ಜಗದೀಶ್ ವೀಕೆಂಡ್ ಕರ್ಫ್ಯೂ; ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರವಿಲ್ಲ : ಜಿಲ್ಲಾಧಿಕಾರಿ ಜಗದೀಶ್](https://www.varthabharati.in/sites/default/files/images/articles/2021/07/2/297183-1625242120.jpg)
ಉಡುಪಿ, ಜು.2: ಜಿಲ್ಲೆಯಲ್ಲಿ ಶನಿವಾರ ಹಾಗೂ ರವಿವಾರ ವೀಕೆಂಡ್ ಕರ್ಫ್ಯೂ ಇದ್ದು, ಈ ಅವಧಿಯಲ್ಲಿ ಮನೆ ಸಮೀಪದ ಅಂಗಡಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಮೇಲಿನ ದಿನಗಳಲ್ಲಿ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.
Next Story