Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ...

ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಪೋರ್ಟಲ್‌ನಲ್ಲಿ 2 ತಿಂಗಳಲ್ಲೇ 1,276 ದೂರು ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ4 July 2021 11:54 PM IST
share

ಹೊಸದಿಲ್ಲಿ, ಜು.4: ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಂತರ್ಜಾಲ ಕುಂದುಕೊರತೆ ಪೋರ್ಟಲ್ ಆರಂಭವಾದ 2 ತಿಂಗಳಲ್ಲೇ 1,276 ದೂರುಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಅರ್ಧಕ್ಕೂ ಹೆಚ್ಚು ದೂರುಗಳು ದೌರ್ಜನ್ಯಕ್ಕೆ ಸಂಬಂಧಿಸಿದ್ದಾಗಿದೆ ಎಂದು ಆಯೋಗ ಹೇಳಿದೆ. ಆಯೋಗಕ್ಕೆ ಸಲ್ಲಿಕೆಯಾಗುವ ವ್ಯಕ್ತಿಗತ ದೂರಿನ ಜತೆಗೆ, ಆನ್‌ಲೈನ್ ಮೂಲಕವೂ ದೂರು, ಸಲಹೆ ಸಲ್ಲಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಈ ಪೋರ್ಟಲ್‌ಗೆ 2021ರ ಎಪ್ರಿಲ್ 14ರಂದು ಚಾಲನೆ ನೀಡಲಾಗಿತ್ತು. ಜೂನ್ 28ರವರೆಗಿನ ಮಾಹಿತಿಯಂತೆ, ಒಟ್ಟು 1,276 ದೂರುಗಳು ದಾಖಲಾಗಿದ್ದು ಇದರಲ್ಲಿ 664 ದೌರ್ಜನ್ಯಕ್ಕೆ ಸಂಬಂಧಿಸಿದ್ದರೆ, 372 ಸಾಮಾಜಿಕ ಆರ್ಥಿಕ ವಿಷಯಕ್ಕೆ ಮತ್ತು 240 ಸೇವೆಗಳಿಗೆ ಸಂಬಂಧಿಸಿದ ದೂರು ಎಂದು ಅಂಕಿಅಂಶಗಳನ್ನು ಉಲ್ಲೇಖಿಸಿ ‘ ದಿ ಪ್ರಿಂಟ್’ ವರದಿ ಮಾಡಿದೆ. 2020ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಆಫ್‌ಲೈನ್ ಮೂಲಕ 19,264 ದೂರು ದಾಖಲಾಗಿದೆ ಎಂದು ಆಯೋಗ ಹೇಳಿದೆ. ಬೆಂಕಿ ಹಚ್ಚುವುದು, ಕೊಲೆ ಯತ್ನ, ಜಾತಿ ನಿಂದನೆ, ಮಾನಹಾನಿ, ಪೊಲೀಸರು ಕ್ರಮ ಕೈಗೊಳ್ಳದಿರುವುದು ಮುಂತಾದ ಕೃತ್ಯಗಳು ದೌರ್ಜನ್ಯದ ವ್ಯಾಖ್ಯಾನದ ವ್ಯಾಪ್ತಿಗೆ ಸೇರುತ್ತದೆ. ಜಾತಿ ಪ್ರಮಾಣ ಪತ್ರ ನೀಡಿಕೆಯಲ್ಲಿ ವಿಳಂಬ, ಜಾತಿ ಆಧಾರದಲ್ಲಿ ಭಡ್ತಿ ನೀಡುವಲ್ಲಿ ವಿಳಂಬ, ಸರಕಾರದ ಇಲಾಖೆಗಳಲ್ಲಿ ತಾರತಮ್ಯ ಮತ್ತು ಕಿರುಕುಳ ಪ್ರಕರಣಗಳು ‘ಸೇವೆ’ಗೆ ಸಂಬಂಧಿಸಿದ ವ್ಯಾಖ್ಯಾನದ ವ್ಯಾಪ್ತಿಗೆ ಬರುತ್ತದೆ.

ಸಾಮಾಜಿಕ ಆರ್ಥಿಕ ವಿಭಾಗದಡಿ ರಾಜ್ಯ, ಕೇಂದ್ರ, ಸಾರ್ವಜನಿಕ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳನ್ನು ಕಿರು ವಿವರಣೆಯೊಂದಿಗೆ ದಾಖಲಿಸಲಾಗುತ್ತದೆ. ಪೋರ್ಟಲ್‌ನಲ್ಲಿ ದೇಶದ ಯಾವುದೇ ಭಾಗದಿಂದ ದೂರು ದಾಖಲಿಸಬಹುದು. ದೂರು ದಾಖಲಾದ ಬಳಿಕ ಸಂಬಂಧಿಸಿದ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಿ ಇದಕ್ಕೆ 15ರಿಂದ 30 ದಿನದೊಳಗೆ ಉತ್ತರಿಸುವಂತೆ ಸೂಚಿಸಲಾಗುವುದು. ಅವರು ನಿಗದಿತ ಅವಧಿಯೊಳಗೆ ಉತ್ತರಿಸದಿದ್ದರೆ ಮತ್ತೆ 7 ದಿನದ ಅವಕಾಶ ನೀಡಲಾಗುವುದು. ಮತ್ತೂ ಉತ್ತರಿಸದಿದ್ದರೆ 3 ದಿನದ ಮತ್ತೊಂದು ಅವಕಾಶವಿದೆ. ಆ ಬಳಿಕ ವಿಚಾರಣೆ ಆರಂಭಿಸಲಾಗುತ್ತದೆ ಎಂದು ಆಯೋಗದ ಅಧ್ಯಕ್ಷ ವಿಜಯ್ ಸಂಪ್ಲಾ ಹೇಳಿದ್ದಾರೆ. ಜನರಿಗೆ ದೂರು ದಾಖಲಿಸಲು ಸುಲಭವಾಗುವ ನಿಟ್ಟಿನಲ್ಲಿ ಶೀಘ್ರದಲ್ಲೇ ಆ್ಯಪ್ ಒಂದನ್ನು ಆರಂಭಿಸಲಾಗುವುದು. ಗ್ರಾಮೀಣ ಮಟ್ಟದಲ್ಲಿ ಸಾಮಾನ್ಯ ಸೇವಾ ಕೇಂದ್ರದಲ್ಲೂ ಈ ಪೋರ್ಟಲ್‌ನ ಸೇವೆ ಲಭ್ಯವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X