ಮಂಗಳೂರು,ಜು.7: ಮಂಗಳೂರು ನಗರ ನೂತನ ಡಿಸಿಪಿ ಆಗಿ ಬಿ.ಪಿ. ದಿನೇಶ್ ಕುಮಾರ್ರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಡಿವೈಎಸ್ಪಿ ಆಗಿದ್ದದಿನೇಶ್ ಕುಮಾರ್ರಿಗೆ ಮುಂಭಡ್ತಿ ನೀಡಿ ಉಪ ಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ)ರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಮಂಗಳೂರು,ಜು.7: ಮಂಗಳೂರು ನಗರ ನೂತನ ಡಿಸಿಪಿ ಆಗಿ ಬಿ.ಪಿ. ದಿನೇಶ್ ಕುಮಾರ್ರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಡಿವೈಎಸ್ಪಿ ಆಗಿದ್ದದಿನೇಶ್ ಕುಮಾರ್ರಿಗೆ ಮುಂಭಡ್ತಿ ನೀಡಿ ಉಪ ಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ)ರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.