Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹವಾಮಾನ ಬದಲಾವಣೆ ಕಾರಣಗಳಿಂದ ಪ್ರತಿವರ್ಷ...

ಹವಾಮಾನ ಬದಲಾವಣೆ ಕಾರಣಗಳಿಂದ ಪ್ರತಿವರ್ಷ 7.4 ಲಕ್ಷ ಮಂದಿ ಸಾವು: ಲ್ಯಾನ್ಸೆಟ್‌ ವರದಿ

ವಾರ್ತಾಭಾರತಿವಾರ್ತಾಭಾರತಿ9 July 2021 1:55 PM IST
share
ಹವಾಮಾನ ಬದಲಾವಣೆ ಕಾರಣಗಳಿಂದ ಪ್ರತಿವರ್ಷ 7.4 ಲಕ್ಷ ಮಂದಿ ಸಾವು: ಲ್ಯಾನ್ಸೆಟ್‌ ವರದಿ

ಹೊಸದಿಲ್ಲಿ: ಭಾರತದಲ್ಲಿ ಪ್ರತಿ ವರ್ಷ ಸುಮಾರು 7.4 ಲಕ್ಷ ಸಾವುಗಳಿಗೆ ಅಸಹಜ  ಅಧಿಕ ಉಷ್ಣಾಂಶ ಅಥವಾ ಕನಿಷ್ಠ ಉಷ್ಣಾಂಶ ಕಾರಣವಾಗಿದೆ ಎಂದು ಹೇಳಬಹುದು ಎಂದು ದಿ ಲ್ಯಾನ್ಸೆಟ್ ಪ್ಲ್ಯಾನೆಟರಿ ಹೆಲ್ತ್ ಜರ್ನಲ್ ಪ್ರಕಟಿಸಿದ ಅಧ್ಯಯನ ವರದಿ ತಿಳಿಸಿದೆ.

ಆಸ್ಟ್ರೇಲಿಯಾದ ಮೋನಶ್ ವಿವಿಯ ಸಂಶೋಧಕರ ನೇತೃತ್ವದಲ್ಲಿ ಅಂತರಾಷ್ಟ್ರೀಯ ತಜ್ಞರ ತಂಡವೊಂದು ಈ ಅಧ್ಯಯನ ನಡೆಸಿದ್ದು ವಾರ್ಷಿಕ 50 ಲಕ್ಷ ಹೆಚ್ಚುವರಿ ಸಾವುಗಳು ಅಸೂಕ್ತ ಹವಾಮಾನದಿಂದ ಉಂಟಾಗಿವೆ ಎಂದು ಅದು ಕಂಡುಕೊಂಡಿದೆ.

ಜುಲೈ 7 ರಂದು ಪ್ರಕಟಗೊಂಡ ಈ ಅಧ್ಯಯನ ವರದಿ ಪ್ರಕಾರ 2000ರಿಂದ 2019 ಅವಧಿಯಲ್ಲಿ ಎಲ್ಲಾ ಪ್ರಾಂತ್ಯಗಳಲ್ಲಿ ಸಂಭವಿಸಿದ ಸಾವುಗಳಿಗೂ ಅಧಿಕ ಉಷ್ಣಾಂಶಕ್ಕೂ ಸಂಬಂಧವಿದೆ. ಹವಾಮಾನ ಬದಲಾವಣೆಯಿಂದ  ಉಂಟಾದ ಗ್ಲೋಬಲ್ ವಾರ್ಮಿಂಗ್ ನಿಂದ ಭವಿಷ್ಯದಲ್ಲಿ ಇನ್ನಷ್ಟು ಸಾವುಗಳು ಸಂಭವಿಸಬಹುದು ಎಂದು ವರದಿ ಸುಳಿವು ನೀಡಿದೆ.

ಭಾರತದಲ್ಲಿ  ಪ್ರತಿ ವರ್ಷ ಅತಿಯಾದ ಕಡಿಮೆ ತಾಪಮಾನದಿಂದ  ಸುಮಾರು 6,55,400 ಸಾವುಗಳು ಸಂಭವಿಸಿರಬಹುದು ಹಾಗೂ ಅತ್ಯಧಿಕ ತಾಪಮಾನದಿಂದಾಗಿ 83,700 ಸಾವುಗಳು ಸಂಭವಿಸಿರಬಹುದು ಎಂದು ವರದಿ ತಿಳಿಸಿದೆ.

ಜಾಗತಿಕವಾಗಿ ಸಂಭವಿಸುವ ಒಟ್ಟು ಸಾವುಗಳ ಪೈಕಿ ಶೇ 9.43 ಸಾವುಗಳಿಗೂ ಹವಾಮಾನಕ್ಕೂ ನಂಟಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X