Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವರ ಪತ್ನಿ, ಮಾಜಿ ಅಧಿಕಾರಿಯ...

ಕೇಂದ್ರ ಸಚಿವರ ಪತ್ನಿ, ಮಾಜಿ ಅಧಿಕಾರಿಯ ಆಸ್ತಿ ಕುರಿತಂತೆ ಟ್ವೀಟ್ ಮಾಡಿದ ಸಾಕೇತ್ ಗೋಖಲೆಗೆ ದಿಲ್ಲಿ ಹೈಕೋರ್ಟ್ ತರಾಟೆ

ʼಟ್ವೀಟ್‌ ಡಿಲೀಟ್‌ ಮಾಡುವುದಿಲ್ಲʼ ಎಂದ ಆರ್ಟಿಐ ಕಾರ್ಯಕರ್ತ

ವಾರ್ತಾಭಾರತಿವಾರ್ತಾಭಾರತಿ9 July 2021 4:02 PM IST
share
ಕೇಂದ್ರ ಸಚಿವರ ಪತ್ನಿ, ಮಾಜಿ ಅಧಿಕಾರಿಯ ಆಸ್ತಿ ಕುರಿತಂತೆ  ಟ್ವೀಟ್ ಮಾಡಿದ ಸಾಕೇತ್ ಗೋಖಲೆಗೆ ದಿಲ್ಲಿ ಹೈಕೋರ್ಟ್ ತರಾಟೆ

ಹೊಸದಿಲ್ಲಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪತ್ನಿ, ಮಾಜಿ ಅಧಿಕಾರಿ ಲಕ್ಷ್ಮಿಪುರಿ ಅವರ ಕುರಿತಂತೆ  ಮಾಡಲಾಗಿದೆಯೆನ್ನಲಾದ  ಮಾನಹಾನಿಕರ ಟ್ವೀಟ್‍ಗಳಿಗೆ ಸಂಬಂಧಿಸಿದಂತೆ ಆರ್‍ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರನ್ನು ದಿಲ್ಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಗೋಖಲೆ ಅವರು ಮಾಡಿದ ಟ್ವೀಟ್‍ಗಳನ್ನು ಡಿಲೀಟ್ ಮಾಡುವಂತೆ ಹಾಗೂ ರೂ 5 ಕೋಟಿ ಪರಿಹಾರ ನೀಡುವಂತೆ ಕೋರಿ ಲಕ್ಷ್ಮಿ ಅವರು ಸಲ್ಲಿಸಿರುವ ಅಪೀಲಿನ ಮೇಲಿನ ತೀರ್ಪನ್ನು ನ್ಯಾಯಾಲಯ  ಜುಲೈ 13ಕ್ಕೆ ಕಾದಿರಿಸಿದೆ. ಆದರೆ ತಾವು ಮಾಡಿದ ಟ್ವೀಟ್‍ಗಳನ್ನು ಡಿಲೀಟ್ ಮಾಡಲು ಗೋಖಲೆ ನಿರಾಕರಿಸಿದ್ದಾರೆ.

ಲಕ್ಷ್ಮಿ ಅವರು ಸ್ವಿಝಲ್ರ್ಯಾಂಡ್ ನಲ್ಲಿ ಖರೀದಿಸಿದ ಆಸ್ತಿ ಕುರಿತಂತೆ ಪ್ರಶ್ನೆಗಳನ್ನೆತ್ತಿ ಹಾಗೂ ಪುರಿ ದಂಪತಿಯ ಆಸ್ತಿಗಳ ಕುರಿತಂತೆ ಹಲವು ಶಂಕೆಗಳನ್ನು ವ್ಯಕ್ತಪಡಿಸಿ ಸಾಕೇತ್ ಗೋಖಲೆ ಜೂನ್ 13 ಹಾಗೂ 26ರಂದು ಟ್ವೀಟ್ ಮಾಡಿದ್ದರು.

ಗೋಖಲೆ ಅವರ ಪ್ರಕಾರ ಲಕ್ಷ್ಮಿ ಅವರ ಸಂಪತ್ತು ಅವರ ಪತಿ ಹರ್ದೀಪ್ ಸಿಂಗ್ ಪುರಿ ತಮ್ಮ ಚುನಾವಣಾ ಅಫಿಡವಿಟ್‍ನಲ್ಲಿ ಘೋಷಿಸಿರುವ ಅವರ ಸಂಪತ್ತಿಗಿಂತಲೂ ಹೆಚ್ಚಾಗಿದೆ. ತಮ್ಮ ಟ್ವೀಟ್‍ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೂ ಟ್ಯಾಗ್ ಮಾಡಿದ್ದ ಗೋಖಲೆ ಈ ಕುರಿತಂತೆ ಜಾರಿ ನಿರ್ದೇಶನಾಲಯದ ತನಿಖೆಗೆ ಕೋರಿದ್ದರು.

"ನೀವು ಈ ರೀತಿ ಜನರನ್ನು ಹೇಗೆ ತಪ್ಪಾಗಿ ಬಿಂಬಿಸಬಹುದು? ಅವುಗಳನ್ನು ವೆಬ್ ಸೈಟ್‍ನಿಂದ ತೆಗೆದು ಹಾಕಿ, ಅವರ ಕುರಿತು ನಿಮಗೇನಾದರೂ ಸಮಸ್ಯೆಯಿದ್ದರೆ ಮೊದಲು ಅವರ ಬಳಿ ಹೋಗಿದ್ದೀರೇ?" ಎಂದು ವಿಚಾರಣೆ ವೇಳೆ ಜಸ್ಟಿಸ್ ಸಿ ಹರಿ ಶಂಕರ್ ಹೇಳಿದರು.

ಗೋಖಲೆ ಅವರು  ತಮ್ಮ ಟ್ವೀಟ್‍ಗಳಲ್ಲಿ ಸತ್ಯವನ್ನು ತಿರುಚಿದ್ದಾರೆ ಎಂದು ಅಮೆರಿಕಾದಲ್ಲಿ  ಈ ಹಿಂದೆ ಸಹಾಯಕ ಮಹಾಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಲಕ್ಷ್ಮಿ ಅವರು ತಮ್ಮ ಅಪೀಲಿನಲ್ಲಿ ಆರೋಪಿಸಿದ್ದರು.

ಈ ಕುರಿತು ತಮ್ಮ ಟ್ವಿಟರ್‌ ನಲ್ಲಿ ಪ್ರತಿಕ್ರಿಯಿಸಿದ ಸಾಕೇತ್‌ ಗೋಖಲೆ, "ಒಟ್ಟಾರೆ ಮಾಧ್ಯಮ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಂದರ್ಭದಲ್ಲಿ ಇದು ಬಹಳ ಮುಖ್ಯವಾಗಿದೆ. ತನಿಖಾ ವರದಿ ಪ್ರಕಟಿಸುವ ಮೊದಲು ಪತ್ರಕರ್ತ ಅಧಿಕಾರಿಗಳನ್ನು ಸಂಪರ್ಕಿಸುವ ಅಗತ್ಯವಿದೆಯೇ?"

ನನಗೆ ನಿನ್ನೆಯಷ್ಟೇ ೪೨೯ ಪುಟದ ವಾದದ ಪ್ರತಿಯನ್ನು ನೀಡಲಾಯಿತು. ಅದಕ್ಕೆ ೨೪ ಗಂಟೆಗಳಲ್ಲಿ ಪ್ರತ್ಯುತ್ತರ ನೀಡಲು ಸಾಧ್ಯವೇ? ಕೇಂದ್ರ ಸಚಿವರ ಅಫಿಡವಿಟ್ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನೆಗಳನ್ನು ಕೇಳುವ ಮತ್ತು ಪ್ರಕಟಿಸುವ ಮೊದಲು ಯಾವ ಅಧಿಕಾರಿಗಳಿಗೆ ದೂರು ನೀಡಬೇಕು ಎಂದು ಖಚಿತವಾಗಿಲ್ಲ. ವಾದಕ್ಕೆ ಲಿಖಿತ ಪ್ರತಿಕ್ರಿಯೆಯನ್ನು ಸಲ್ಲಿಸಲು ನನಗೆ ಅವಕಾಶ ಸಿಗಲಿಲ್ಲ. ಆದ್ದರಿಂದ ನಾನು ಟ್ವೀಟ್‌ ಸ್ವ ಇಚ್ಛೆಯಿಂದ ಡಿಲೀಟ್‌ ಮಾಡುವುದಿಲ್ಲ" ಎಂದು ಪ್ರತಿಕ್ರಿಯಿಸಿದ್ದಾರೆ.

I have to say:

This is VERY important in the context of freedom of the media & freedom of expression overall.

Does a journalist/whistleblower need to approach the authorities before publishing an investigative piece?

Do they have to be complainants first?

(1/4) pic.twitter.com/aBmLpNZzIK

— Saket Gokhale (@SaketGokhale) July 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X