Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಕ್ನೋದಲ್ಲಿ ಅಲ್-ಕೈದಾ ಜಾಲ ಭೇದಿಸಿದ...

ಲಕ್ನೋದಲ್ಲಿ ಅಲ್-ಕೈದಾ ಜಾಲ ಭೇದಿಸಿದ ಉ.ಪ್ರ.ಎಟಿಎಸ್: ಇಬ್ಬರು ಉಗ್ರರ ಬಂಧನ

ವಾರ್ತಾಭಾರತಿವಾರ್ತಾಭಾರತಿ11 July 2021 11:38 PM IST
share
ಲಕ್ನೋದಲ್ಲಿ ಅಲ್-ಕೈದಾ ಜಾಲ ಭೇದಿಸಿದ ಉ.ಪ್ರ.ಎಟಿಎಸ್: ಇಬ್ಬರು ಉಗ್ರರ ಬಂಧನ

‌ಲಕ್ನೋ, ಜು.11: ಭಾರೀ ಭಯೋತ್ಪಾದಕ ದಾಳಿಯೊಂದರ ಸಂಚನ್ನು ರವಿವಾರ ಇಲ್ಲಿ ವಿಫಲಗೊಳಿಸಿರುವ ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್)ವು ಅಲ್-ಕೈದಾ ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.

ಲಕ್ನೋದ ಕಾಕೋರಿ ಪ್ರದೇಶದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಅಲ್-ಕೈದಾದ ಅನ್ಸಾರ್ ಘಝ್ವಾತ್-ಅಲ್-ಹಿಂದ್ ಗೆ ಸೇರಿದ ಉಗ್ರರಾದ ಮಿನ್ಹಾಝ್ ಅಹ್ಮದ್ ಮತ್ತು ಮುಸೀರುದ್ದೀನ್ ಅವರನ್ನು ಬಂಧಿಸಲಾಗಿದ್ದು, ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಡಿಜಿಪಿ ಪ್ರಶಾಂತ ಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯಲ್ಲಿರುವ ಪೇಷಾವರ, ಕ್ವೆಟ್ಟಾದಿಂದ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಅಹ್ಮದ್ ಮತ್ತು ಮುಸೀರುದ್ದೀನ್ ಪ್ರಮುಖ ಪಾತ್ರವನ್ನು ವಹಿಸಿದ್ದರು. ಲಕ್ನೋ ಮತ್ತು ಕಾನ್ಪುರದಲ್ಲಿಯ ಅವರ ಸಹಚರರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ತಿಳಿಸಿದರು.

ಉ.ಪ್ರದೇಶದಲ್ಲಿಯ ಅಲ್ ಕೈದಾ ಜಾಲದ ಮುಖ್ಯಸ್ಥ ಉಮರ್ ಹಲ್ಮಂಡಿಯ ಸೂಚನೆಗಳ ಮೇರೆಗೆ ಬಂಧಿತರು ತಮ್ಮ ಸಹಚರರೊಂದಿಗೆ ಸೇರಿಕೊಂಡು ಆ.15ರಂದು ರಾಜ್ಯದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಲಕ್ನೋದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದರು. ಪ್ರಮುಖ ಸ್ಥಳಗಳು, ಸ್ಮಾರಕಗಳು ಮತ್ತು ಜನನಿಬಿಡ ಸ್ಥಳಗಳಲ್ಲಿ ಸ್ಫೋಟಗಳನ್ನು ನಡೆಸಲು ಮತ್ತು ಮಾನವ ಬಾಂಬ್ಗಳನ್ನು ಬಳಸಲೂ ಅವರು ಉದ್ದೇಶಿಸಿದ್ದರು. ಇದಕ್ಕಾಗಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸಂಗ್ರಹಿಸುತ್ತಿದ್ದರು. ಈ ಉಗ್ರರ ಸಹಚರರ ಬಂಧನಕ್ಕಾಗಿ ವಿವಿಧ ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಕುಮಾರ್ ತಿಳಿಸಿದರು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X