Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ನಾಯಕ ಸುವೇಂದು ಅಧಿಕಾರಿಯ...

ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಅಂಗರಕ್ಷಕನ ಸಾವಿನ ಪ್ರಕರಣ ಸಿಐಡಿಗೆ ಒಪ್ಪಿಸಿದ ಪಶ್ಚಿಮ ಬಂಗಾಳ

ವಾರ್ತಾಭಾರತಿವಾರ್ತಾಭಾರತಿ12 July 2021 3:02 PM IST
share
ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಅಂಗರಕ್ಷಕನ ಸಾವಿನ ಪ್ರಕರಣ ಸಿಐಡಿಗೆ ಒಪ್ಪಿಸಿದ ಪಶ್ಚಿಮ ಬಂಗಾಳ

ಕೋಲ್ಕತಾ: 2018 ರಲ್ಲಿ ಸಂಭವಿಸಿದ ಬಿಜೆಪಿ  ಪಕ್ಷದ ಶಾಸಕ ಸುವೇಂದು ಅಧಿಕಾರಿಯ ಅಂಗರಕ್ಷಕ ಸುಭಬ್ರತಾ ಚಕ್ರವರ್ತಿ ಅವರ ಸಾವಿನ ವಿಚಾರಣೆಯನ್ನು ಪಶ್ಚಿಮ ಬಂಗಾಳ ಅಪರಾಧ ತನಿಖಾ ಇಲಾಖೆ(ಸಿಐಡಿ) ಸೋಮವಾರ ವಹಿಸಿಕೊಂಡಿದೆ ಎಂದು Anandabazar Patrika ವರದಿ ಮಾಡಿದೆ. ಈ ತನಕ  ರಾಜ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದರು.

ಪಶ್ಚಿಮ ಬಂಗಾಳ ಸಶಸ್ತ್ರ ಪೊಲೀಸ್ ಸಿಬ್ಬಂದಿಯ ಸದಸ್ಯರಾದ 40 ವರ್ಷದ ಚಕ್ರವರ್ತಿ ಅವರು ಸುವೇಂದು  ಅಧಿಕಾರಿ ತೃಣಮೂಲ ಕಾಂಗ್ರೆಸ್ ಸಂಸದರಾದ ನಂತರ ಅವರ ಭದ್ರತಾ ತಂಡದ ಭಾಗವಾಗಿದ್ದರು.  ಸುವೇಂದು 2015 ರಲ್ಲಿ ಪಶ್ಚಿಮ ಬಂಗಾಳ ಸರಕಾರದಲ್ಲಿ ಮಂತ್ರಿಯಾದ ನಂತರವೂ ಅವರ ಅಂಗರಕ್ಷಕರಾಗಿ ಮುಂದುವರೆದಿದ್ದರು.

ಅಕ್ಟೋಬರ್ 13, 2018 ರಂದು ಚಕ್ರವರ್ತಿ  ಅವರು ಪೂರ್ವ ಮೇದಿನಿಪುರ ಜಿಲ್ಲೆಯ ಕಾಂತಿ ಪ್ರದೇಶದ ಪೊಲೀಸ್ ಬ್ಯಾರಕ್‌ನಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು Anandabazar Patrika ವರದಿ ಮಾಡಿದೆ

"ಸುವೇಂದು ಅಧಿಕಾರಿಯ ಅಂಗರಕ್ಷಕ ಸುಭಾಬ್ರತಾ ಚಕ್ರವರ್ತಿ ಅವರ ಸಾವಿನ ಬಗ್ಗೆ ಚಕ್ರವರ್ತಿ ಅವರ ಪತ್ನಿಯ ಪೊಲೀಸ್ ದೂರಿನ ಆಧಾರದ ಮೇಲೆ ತನಿಖೆ ನಡೆಸುತ್ತೇವೆ" ಎಂದು ಅಪರಾಧ ತನಿಖಾ ವಿಭಾಗದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಜುಲೈ 7 ರಂದು ಚಕ್ರವರ್ತಿ ಅವರ ಪತ್ನಿ ಸುಪರ್ಣ ಚಕ್ರವರ್ತಿ ತನ್ನ ಪತಿಯ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕಾಂತಿ ಪೊಲೀಸರಿಗೆ ಹೊಸ ದೂರು ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X