Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸೋಮವಾರ 66 ಮಂದಿಗೆ ಕೊರೋನ...

ಉಡುಪಿ: ಸೋಮವಾರ 66 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ12 July 2021 9:08 PM IST
share
ಉಡುಪಿ: ಸೋಮವಾರ 66 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಜು.12: ಸೋಮವಾರ ಜಿಲ್ಲೆಯಲ್ಲಿ ಒಟ್ಟು 66 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಮಹಿಳೆಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದು, 129 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 837 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿಗೆ ಉಡುಪಿಯ 59 ವರ್ಷ ಪ್ರಾಯದ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೇರಿದೆ. ತೀವ್ರದ ಕೊರೋನ ಸೋಂಕು ಹಾಗೂ ಉಸಿರಾಟದ ತೊಂದರೆಯಿಂದ ರವಿವಾರ ಆಸ್ಪತ್ರೆಗೆ ದಾಖಲಾದ ಈ ಮಹಿಳೆ ಚಿಕಿತ್ಸೆ ಪ್ರಾರಂಭಿಸಿದ ಕೆಲಹೊತ್ತಿನಲ್ಲೇ ಮೃತಪಟ್ಟರು.

ಇಂದು ಪಾಸಿಟಿವ್ ದೃಢಪಟ್ಟ 66 ಮಂದಿಯಲ್ಲಿ 28 ಮಂದಿ ಪುರುಷರು ಹಾಗೂ 38 ಮಂದಿ ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 23, ಕುಂದಾಪುರ ತಾಲೂಕಿನ 31, ಕಾರ್ಕಳ ತಾಲೂಕಿನ 11 ಮಂದಿ ಹಾಗೂ ಹೊರಜಿಲ್ಲೆಯ ಒಬ್ಬರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. 9 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 57 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 66,434ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3067 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 67,673ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,16,252 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಸೋಮವಾರವೂ ಯಾರಲ್ಲೂ ಹೊಸದಾಗಿ ಬ್ಲಾಕ್‌ಫಂಗಸ್ ಸೋಂಕು ಪತ್ತೆಯಾಗಿಲ್ಲ. ಒಟ್ಟು 9 ಮಂದಿ ಸೋಂಕಿಗಾಗಿ ಈಗಲೂ ಚಿಕಿತ್ಸೆ ಪಡೆಯುತಿದ್ದಾರೆ.

11,325 ಮಂದಿಗೆ ಕೋವಿಡ್ ಲಸಿಕೆ

ಜಿಲ್ಲೆಯಲ್ಲಿ ಸೋಮವಾರ ಒಟ್ಟು 11,325ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 4,930 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 6,395 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 2,256 ಮಂದಿ ಮೊದಲ ಡೋಸ್ ಹಾಗೂ 224 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 2,670 ಮಂದಿ ಮೊದಲ ಡೋಸ್ ಹಾಗೂ 6,157 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 8 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 10 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 4,46,801 ಮಂದಿ ಲಸಿಕೆಯ ಮೊದಲ ಡೋಸ್ ನ್ನು ಪಡೆದರೆ, 1,51,217 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X