Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ 20ಕ್ಕೂ...

ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ 20ಕ್ಕೂ ಅಧಿಕ ಪ್ರಕರಣಗಳಲ್ಲಿ 6.50ಲಕ್ಷಕ್ಕೂ ಅಧಿಕ ಹಾನಿ

ವಾರ್ತಾಭಾರತಿವಾರ್ತಾಭಾರತಿ13 July 2021 6:31 PM IST
share

ಉಡುಪಿ, ಜು.13: ಕಳೆದ 48ಗಂಟೆಗಳಿಗೂ ಅಧಿಕ ಸಮಯದಿಂದ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ 20ಕ್ಕೂ ಅಧಿಕ ಮನೆಗಳಿಗೆ ಹಾನಿಯಾದ ವರದಿಗಳು ಬಂದಿದ್ದು, ಇದರಿಂದ ಒಟ್ಟು ಸುಮಾರು 6.50 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳಿಂದಲೂ ಮಳೆಹಾನಿಯ ಪ್ರಕರಣಗಳು ವರದಿಯಾಗಿದ್ದು, ಗಾಳಿ-ಮಳೆಯಿಂದ ವಾಸ್ತವ್ಯದ ಪಕ್ಕಾಮನೆಗಳಿಗೆ ವಿವಿಧ ಪ್ರಮಾಣದಲ್ಲಿ ಹಾನಿಯಾಗಿವೆ.

ಕಾಪು ತಾಲೂಕು ತೆಂಕ ಗ್ರಾಮದ ಲಲಿತಾ ಎಂಬವರ ಮನೆಗೆ ಸುಮಾರು 80,000ರೂ.ಗಳ ನಷ್ಟದ ಅಂದಾಜು ಮಾಡಿದರೆ, ಕುಂದಾಪುರ ತಾಲೂಕು ಹಂಗಳೂರಿನ ಸುರೇಶ್ ಕೋಟೆಗಾರ್ ಇವರ ಮನೆಗೆ 70ಸಾವಿರದಷ್ಟು ನಷ್ಟವಾಗಿದೆ. ಬೈಂದೂರು ತಾಲೂಕು ಶಿರೂರು ಗ್ರಾಮದ ಮಹಮ್ಮದ್ ರಫೀಕ್ ಮನೆ ಹಾಗೂ ಕಾಪು ತಾಲೂಕು ಮೂಡಬೆಟ್ಟು ಗ್ರಾಮದ ಸಿಂಧು ಸೇರಿಗಾರ್ತಿ ಮನೆಗಳಿಗೆ ತಲಾ 50,000ರೂ.ನಷ್ಟದ ಅಂದಾಜು ಮಾಡಲಾಗಿದೆ.

ಇನ್ನು ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ಲಕ್ಶ್ಮೀ ಮನೆ, ಬ್ರಹ್ಮಾವರ ತಾಲೂಕು 38ಕಳ್ತೂರು ಗ್ರಾಮದ ಪೂರ್ಣಿಮಾ ಹಾಗೂ ವಡ್ಡರ್ಸೆ ಗ್ರಾಮದ ಮೈಮುನ ಎಂಬವರ ಮನೆಗೆ ಮೇಲೆ ಮರ ಬಿದ್ದು ತಲಾ 40,000ರೂ.ನಷ್ಟ ಉಂಟಾಗಿದೆ.

ಉದ್ಯಾವರದ ಸದಾಶಿವ ಎಂಬವರ ಮನೆ ಮೇಲೆ ಮರಬಿದ್ದು 30,000ರೂ., ಕಾರ್ಕಳ ತಾಲೂಕು ಕಸಬಾ ಗ್ರಾಮದ ಪಾಂಡುರಂಗ ಶೆಟ್ಟಿಗಾರ್ ವಾಸದ ಮನೆ, ಬೋಳ ಗ್ರಾಮದ ಯದುನಾಥ ಆಚಾರ್ಯರ ಮನೆ ಹಾಗೂ ಬ್ರಹ್ಮಾವರ ತಾಲೂಕು ಕಾವಡಿ ಗ್ರಾಮದ ಗುರುವ ಇವರ ವಾಸದ ಮನೆ ಮೇಲೆ ಮರ ಬಿದ್ದು ತಲಾ 25,000ದಷ್ಟು ನಷ್ಟ ಉಂಟಾಗಿದೆ.

ಇನ್ನುಳಿದಂತೆ ವಡ್ಡರ್ಸೆ ಗ್ರಾಮದ ಅಬ್ದುಲ್ ಖಾದರ್ ಮನೆ, 34ಕುದಿ ಗ್ರಾಮದ ಕೃಷ್ಣಯ್ಯ ಶೆಟ್ಟಿ ಮನೆ, ಹೊಸಂಗಡಿ ಗ್ರಾಮದ ಶಂಕರ ರತ್ನ ಇವರ ಪಾಸ್ತವ್ಯದ ಪಕ್ಕಾ ಮನೆಗೆ ತಲಾ 20,000ರೂ., ಹೆಬ್ರಿ ತಾಲೂಕು ಶೇಡಿಮನೆ ಗ್ರಾಮದ ರೇವತಿ ಕ್ರಾಸ್ತಾ, ಕಾವ್ರಾಡಿ ಗ್ರಾಮದ ಶಿವರಾಮ ಶೆಟ್ಟಿ ಎಂಬವರ ಮನೆಗಳಿಗೆ ತಲಾ 15,000ರೂ. ನಷ್ಟದ ಅಂದಾಜು ಮಾಡಲಾಗಿದೆ.

ಅಲ್ಲದೇ ಬ್ರಹ್ಮಾವರ ಹಿಲಿಯಾಣ ಗ್ರಾಮದ ಅಂತಯ್ಯ ಶೆಟ್ಟಿ, ಉದ್ಯಾವರ ಗ್ರಾಮದ ಉಪೇಂದ್ರ ಜತ್ತನ್, ಅವಿನಾಶ್, ವಡ್ಡರ್ಸೆ ಗ್ರಾಮದ ಮುನಿಸ್ವಾಮಿ, ಹಂಗಳೂರು ಗ್ರಾಮದ ಆನಂದ ಇವರ ಮನೆಗಳಿಗೂ ಭಾಗಶ: ಹಾನಿಯಾಗಿದ್ದು 8,000ರೂ.ಗಳಿಂದ 12,000ರೂ.ಗಳವರೆಗೆ ನಷ್ಟದ ಅಂದಾಜು ಮಾಡಲಾಗಿದೆ.

18ರವರೆಗೆ ಭಾರೀ ಮಳೆ: ಜು.14ರಿಂದ 18ರ ಬೆಳಗ್ಗೆ 8:30ರವರೆಗೆ ಕರ್ನಾಟಕ ಕರಾವಳಿ ಪ್ರದೇಶದ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಅಲ್ಲಲ್ಲಿ 115.6ಮಿ.ಮೀನಿಂದ 204.4ಮಿ.ಮೀ.ನಷ್ಟು ಮಳೆ ಬೀಳುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X