Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನವ ಪ್ರಯತ್ನದಿಂದ ಕೋವಿಡ್ 2ನೇ ಅಲೆ...

ಮಾನವ ಪ್ರಯತ್ನದಿಂದ ಕೋವಿಡ್ 2ನೇ ಅಲೆ ನಿಯಂತ್ರಿಸುವುದು ಅಸಾಧ್ಯವಾಗಿತ್ತು : ಅಮಿತ್ ಶಾ ಹೇಳಿಕೆ

"18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ವ್ಯವಸ್ಥೆಯನ್ನು ನರೇಂದ್ರ ಭಾಯಿ ಮಾಡಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ14 July 2021 4:06 PM IST
share
ಮಾನವ ಪ್ರಯತ್ನದಿಂದ ಕೋವಿಡ್ 2ನೇ ಅಲೆ ನಿಯಂತ್ರಿಸುವುದು ಅಸಾಧ್ಯವಾಗಿತ್ತು : ಅಮಿತ್ ಶಾ ಹೇಳಿಕೆ

ಗಾಂಧಿನಗರ: "ಕೋವಿಡ್-19 ಎರಡನೇ ಅಲೆ ಅದೆಷ್ಟು ವೇಗವಾಗಿ ಹರಡಿತೆಂದರೆ ಮಾನವ ಪ್ರಯತ್ನದಿಂದ ಅದನ್ನು ನಿಯಂತ್ರಿಸುವುದು ಅಸಾಧ್ಯವಾಗಿತ್ತು" ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಸದ್ಯ ಎಲ್ಲರೂ ಆದಷ್ಟು ಬೇಗ ಲಸಿಕೆ ಪಡೆದು ಮುಂದೆ ಯಾರು ಕೂಡ ಕೋವಿಡ್‍ಗೆ ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಕಲೋಲ್ ಎಂಬಲ್ಲಿ  ಹಲವು ಯೋಜನೆಗಳನ್ನು ಉದ್ಘಾಟಿಸಿ  ಶಾ ಮಾತನಾಡುತ್ತಿದ್ದರು.

"ಕೊರೋನಾ ಸಂದರ್ಭ ಇಡೀ ಜಗತ್ತು, ಭಾರತ ಮತ್ತು ಗುಜರಾತ್ ಕಷ್ಟಕರ ಪರಿಸ್ಥಿತಿ ಎದುರಿಸಿದ್ದವು. ನಾವು  ಹಲವು ಸಂಬಂಧಿಗಳನ್ನು ಕಳೆದುಕೊಂಡಿದ್ದೇವೆ.  ಮಾನವನ ಸಾಮರ್ಥ್ಯಕ್ಕೆ ಮೀರಿದ  ಪ್ರಾಕೃತಿಕ ವಿಪತ್ತು ಅಪ್ಪಳಿಸಿದಾಗ ಯಾವುದೇ ಮಾನವ ಶ್ರಮ  ವ್ಯರ್ಥವಾಗುತ್ತದೆ" ಎಂಬ ಗುಜರಾತಿ ನುಡಿಗಟ್ಟು ಒಂದನ್ನು ಉಲ್ಲೇಖಿಸಿ ಅವರು ಹೇಳಿದರು.

"ಈ ದೇಶದ ಪ್ರಧಾನಿ ನರೇಂಧ್ರ ಭಾಯಿ (ಮೋದಿ) ಗ್ರಾಮಗಳಿಗೆ ಹಾಗೂ ನಗರಗಳಿಗೆ ಆರೇಳು ದಿನಗಳೊಳಗಾಗಿ 10 ಪಟ್ಟು ಹೆಚ್ಚು ಆಕ್ಸಿಜನ್ ಪೂರೈಸಲು ಏರ್ಪಾಟು ಮಾಡಿದರು. ಹೊಸ ಆಸ್ಪತ್ರೆಗಳು, ಹೆಚ್ಚು ಹಾಸಿಗೆಗಳ ಏರ್ಪಾಟು ಮಾಡಲಾಯಿತು, ಆಕ್ಸಿಜನ್ ಪೂರೈಸಲು ಫ್ಯಾಕ್ಟರಿಗಳು ಹಗಲಿರುಳು ಕೆಲಸ ಮಾಡಿವೆ, ವಿದೇಶಗಳಿಂದ ಕ್ರಯೋಜೆನಿಕ್ ಟ್ಯಾಂಕರ್‍ಗಳನ್ನು ಆಮದುಗೊಳಿಸಲಾಯಿತು.  

ಎಲ್ಲಾ ಏರ್ಪಾಟು ಮಾಡಿದರೂ ನಾವು ಹಲವು ಸಂಬಂಧಿಕರನ್ನು ಕಳೆದುಕೊಂಡೆವು. ಈಗ  ನರ್ದೀಪುರ್ ಮತ್ತು ಗಾಂಧಿನಗರ ಕ್ಷೇತ್ರದ ಯಾರು ಕೂಡ ಕೊರೋನಾದಿಂದ ಸಾವನ್ನಪ್ಪಬಾರದು ಎಂದು ನಾವು ಪ್ರತಿಜ್ಞೆ ಮಾಡಬೇಕು. ಇದು ಸಾಧ್ಯ. ನರೇಂದ್ರಭಾಯಿ ಅವರು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಗೆ ಏರ್ಪಾಟು ಮಾಡಿದ್ದಾರೆ" ಎಂದು ಶಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X