Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಮುಖದ ಬ್ಯಾನರ್ ಹಾಕಿದರೆ ವೈಫಲ್ಯ...

ಮೋದಿ ಮುಖದ ಬ್ಯಾನರ್ ಹಾಕಿದರೆ ವೈಫಲ್ಯ ಮುಚ್ಚಿಕೊಳ್ಳಲು ಆಗದು: ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ14 July 2021 10:27 PM IST
share
ಮೋದಿ ಮುಖದ ಬ್ಯಾನರ್ ಹಾಕಿದರೆ ವೈಫಲ್ಯ ಮುಚ್ಚಿಕೊಳ್ಳಲು ಆಗದು: ಕಾಂಗ್ರೆಸ್ ಟೀಕೆ

ಬೆಂಗಳೂರು, ಜು. 14: `ದೇಶಾದ್ಯಂತ ಲಸಿಕೆಗಳಿಗೆ ಹಾಹಾಕಾರ, ನೂಕುನುಗ್ಗಲು. ಲಸಿಕಾ ಕೇಂದ್ರಗಳಿಗೆ ಕೇವಲ 100, 200 ಲಸಿಕೆಗಳ ಪೂರೈಕೆ, ಶೇ.50ರಷ್ಟು ಲಸಿಕಾ ಕೇಂದ್ರಗಳು ಬಾಗಿಲು ಮುಚ್ಚಿವೆ, ಎಲ್ಲಿ ನೋಡಿದರೂ ನೋ ವ್ಯಾಕ್ಸಿನ್ ಬೋರ್ಡ್. ಪತ್ರಿಕೆಗಳಲ್ಲಿ ಪೂರ್ಣ ಪುಟ ಜಾಹೀರಾತು, ಹಳ್ಳಿಹಳ್ಳಿಗಳಲ್ಲಿ ಮೋದಿ ಮುಖದ ಬ್ಯಾನರ್ ಹಾಕಿದಾಕ್ಷಣ ವೈಫಲ್ಯ ಮುಚ್ಚದು' ಎಂದು ಕಾಂಗ್ರೆಸ್ ಟೀಕಿಸಿದೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, `1ನೆ ಡೋಸ್ ಪಡೆದವರಿಗೆ 2ನೆ ಡೋಸ್ ಇಲ್ಲ, ವಿದ್ಯಾರ್ಥಿಗಳಿಗೆ ಲಸಿಕೆ ಸಿಗುತ್ತಿಲ್ಲ, ಲಸಿಕೆ ಪಡೆಯದ ಮುಂಚೂಣಿ ಆರೋಗ್ಯ ಕಾರ್ಯಕರ್ತರು ಹಲವರಿದ್ದಾರೆ. ಇನ್ನೂ ಹಲವು 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಕ್ಕಿಲ್ಲ. ಕೆಲಸಕ್ಕೆ ತೆರಳುವ ನೌಕರರಿಗೆ ಲಸಿಕೆ ಇಲ್ಲ. ಹೀಗಿದ್ದರೂ ಪ್ರಚಾರದಲ್ಲಿರುವ ಆಸಕ್ತಿ ಲಸಿಕೆ ನೀಡುವಿಕೆಯಲ್ಲಿ ಇಲ್ಲ ಈ ಸರಕಾರಕ್ಕೆ!' ಎಂದು ಹೇಳಿದೆ.

`ಲಸಿಕೆಯನ್ನು ರಫ್ತು ಮಾಡಿ ಭಾರತೀಯರಿಗೆ ಮೋಸ ಮಾಡಿತು ಕೇಂದ್ರ ಸರಕಾರ. ನಂತರ ಲಸಿಕೆಯನ್ನ ರಾಜ್ಯ ಸರಕಾರಗಳಿಗೆ ವ್ಯಾಪಾರಕ್ಕಿಟ್ಟಿತು, ತದನಂತರ ಲಸಿಕೆ ಜವಾಬ್ದಾರಿಯನ್ನ ರಾಜ್ಯಗಳ ತಲೆಗೆ ಹೊರಿಸಿತು, ಸುಪ್ರೀಂ ಕೋರ್ಟ್ ತಪರಾಕಿಯ ನಂತರ ಮತ್ತೆ ಉಚಿತವೆಂದು ಪ್ರಚಾರಕ್ಕೆ ಬಳಸಿಕೊಂಡಿತು ಇದು ನರೇಂದ್ರ ಮೋದಿ ಅವರ ವಿಫಲ ಲಸಿಕಾ ನೀತಿಗೆ ಸಾಕ್ಷಿ' ಎಂದು ಟ್ವೀಟ್ ನಲ್ಲಿ ದೂರಿದೆ.

`ಲಸಿಕೆ ನೀಡುವ ಜವಾಬ್ದಾರಿಯನ್ನ ಕೇಂದ್ರ ಸರಕಾರ ವಹಿಸಿಕೊಂಡ ನಂತರ ಶೇ.60ರಷ್ಟು ಕುಸಿತದಿಂದ ಲಸಿಕಾಕರಣ ಇನ್ನಷ್ಟು ಹಳ್ಳ ಹಿಡಿದಿದೆ. ತಾರತಮ್ಯ ಮುಚ್ಚಿಡಲು ರಾಜ್ಯವಾರು ಲಸಿಕೆ ಹಂಚಿಕೆಯ ಅಂಕಿ ಅಂಶವನ್ನು ಮುಚ್ಚಿಟ್ಟಿದೆ. ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ ಇದ್ದರೂ ರಾಜ್ಯ ಬಿಜೆಪಿ ಬಾಯಿಗೆ ಬೀಗ ಹಾಕಿಕೊಂಡಿದೆ' ಎಂದು ಆರೋಪಿಸಿದೆ.

ದೇಶಾದ್ಯಂತ ಲಸಿಕೆಗಳಿಗೆ ಹಾಹಾಕಾರ, ನೂಕುನುಗ್ಗಲು.

ಲಸಿಕಾ ಕೇಂದ್ರಗಳಿಗೆ ಕೇವಲ 100, 200 ಲಸಿಕೆಗಳ ಪೂರೈಕೆ,

50% ಲಸಿಕಾ ಕೇಂದ್ರಗಳು ಬಾಗಿಲು ಮುಚ್ಚಿವೆ,

ಎಲ್ಲಿ ನೋಡಿದರೂ ನೋ ವ್ಯಾಕ್ಸಿನ್ ಬೋರ್ಡ್.

ಪತ್ರಿಕೆಗಳಲ್ಲಿ ಪೂರ್ಣ ಪುಟ ಜಾಹೀರಾತು, ಹಳ್ಳಿಹಳ್ಳಿಗಳಲ್ಲಿ ಮೋದಿ ಮುಖದ ಬ್ಯಾನರ್ ಹಾಕಿದಾಕ್ಷಣ ವೈಫಲ್ಯ ಮುಚ್ಚದು@BJP4Karnataka! pic.twitter.com/KWzmFuyEFu

— Karnataka Congress (@INCKarnataka) July 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X