Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆಲವು ಷರತ್ತುಗಳಿಗೆ ಬದ್ಧವಾಗಿ ಕೆಲಸದ...

ಕೆಲವು ಷರತ್ತುಗಳಿಗೆ ಬದ್ಧವಾಗಿ ಕೆಲಸದ ಸ್ಥಳದಲ್ಲಿ ಹಿಜಾಬ್ ನಿಷೇಧಿಸಬಹುದು: ಯುರೋಪಿಯನ್ ಯೂನಿಯನ್ ಕೋರ್ಟ್‌ ನ ತೀರ್ಪು

ವಾರ್ತಾಭಾರತಿವಾರ್ತಾಭಾರತಿ15 July 2021 10:07 PM IST
share
ಕೆಲವು ಷರತ್ತುಗಳಿಗೆ ಬದ್ಧವಾಗಿ ಕೆಲಸದ ಸ್ಥಳದಲ್ಲಿ ಹಿಜಾಬ್ ನಿಷೇಧಿಸಬಹುದು: ಯುರೋಪಿಯನ್ ಯೂನಿಯನ್ ಕೋರ್ಟ್‌ ನ ತೀರ್ಪು

ಲಕ್ಸೆಂಬರ್ಗ್, ಜು.15: ಧಾರ್ಮಿಕ ಅಥವಾ ರಾಜಕೀಯ ನಂಬಿಕೆಗಳ ಪ್ರತೀಕವಾದ ಗುರುತುಗಳನ್ನು ಉದ್ಯೋಗಿಗಳು ಧರಿಸುವುದನ್ನು ನಿಷೇಧಿಸಬಹುದು ಎಂದು ಯುರೋಪಿಯನ್ ಯೂನಿಯನ್ನ ಸವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ. ಈ ನಿಷೇಧದಿಂದ ಉದ್ಯೋಗಿಗಳ ಪ್ರಾಮಾಣಿಕ ಅಗತ್ಯಗಳಿಗೆ ತೊಂದರೆಯಾಗದಂತೆ ಒಕ್ಕೂಟದ 27 ಸದಸ್ಯ ರಾಷ್ಟ್ರಗಳು ಗಮನ ಹರಿಸಬೇಕು. ಉದ್ಯೋಗಿಗಳ ಹಿತಾಸಕ್ತಿ, ಧಾರ್ಮಿಕ ಸ್ವಾತಂತ್ರ್ಯದ ಕುರಿತು ಸಂಬಂಧಿತ ಉದ್ಯೋಗಿಗಳ ದೇಶದಲ್ಲಿರುವ ಕಾನೂನನ್ನು ಪರಿಗಣಿಸಬೇಕು ಎಂದು ಗುರುವಾರ ನೀಡಿದ ತೀರ್ಪಿನಲ್ಲಿ ಲಕ್ಸೆಂಬರ್ಗ್ ಮೂಲದ ನ್ಯಾಯಮಂಡಳಿ ಸ್ಪಷ್ಟಪಡಿಸಿದೆ. 

ಗ್ರಾಹಕರ ಕಡೆಗಿನ ತಟಸ್ಥ ಚಿತ್ರಣ ಪ್ರಸ್ತುತಪಡಿಸಲು ಅಥವಾ ಸಾಮಾಜಿಕ ವಿವಾದ ತಡೆಯಲು, ಕೆಲಸದ ಸ್ಥಳದಲ್ಲಿ ಸಾಮಾಜಿಕ, ತಾತ್ವಿಕ ಅಥವಾ ಧಾರ್ಮಿಕ ನಂಬಿಕೆಗಳನ್ನು ಸಂಕೇತಿಸುವ ಗುರುತುಗಳನ್ನು ಧರಿಸುವುದನ್ನು ನಿಷೇಧಿಸಬೇಕು ಎಂದು ಉದ್ಯೋಗದಾತರು ಸಮರ್ಥಿಸಿದರೆ ಹೀಗೆ ಮಾಡಬಹುದು. ಆದರೆ ಹೀಗೆ ಮಾಡುವಾಗ ಉದ್ಯೋಗಿಗಳ ಪ್ರಾಮಾಣಿಕ ಅಗತ್ಯಗಳಿಗೆ ತೊಡಕಾಗಬಾರದು ಮತ್ತು ಸಂಬಂಧಿತ ಉದ್ಯೋಗಿಗಳ ದೇಶದಲ್ಲಿರುವ ಧಾರ್ಮಿಕ ಸ್ವಾತಂತ್ರ್ಯದ ಅಂಶಗಳನ್ನೂ ಪರಿಗಣಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಜರ್ಮನಿಯ ಇಬ್ಬರು ಮುಸ್ಲಿಂ ಮಹಿಳಾ ಉದ್ಯೋಗಿಗಳು ಕೆಲಸದ ಸ್ಥಳದಲ್ಲಿ ಹಿಜಾಬ್(ತಲೆಗೆ ಧರಿಸುವ ವಸ್ತ್ರ) ಧರಿಸಲು ಆರಂಭಿಸಿದ್ದರಿಂದ ಅವರನ್ನು ಅಮಾನತುಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಕೆಲಸಕ್ಕೆ ಸೇರಿದ ಆರಂಭದಲ್ಲಿ ಹಿಜಾಬ್ ಧರಿಸದ ಇವರು, ಪೋಷಕರ ರಜೆ ಮುಗಿಸಿ ಕೆಲಸಕ್ಕೆ ಮರಳಿದ ಬಳಿಕ ಹಿಜಾಬ್ ಧರಿಸಲು ಆರಂಭಿಸಿದ್ದರು. ಕೆಲಸದ ಸ್ಥಳದಲ್ಲಿ ಹೀಗೆ ಮಾಡುವಂತಿಲ್ಲ ಎಂದು ಎಚ್ಚರಿಸಿದ್ದರೂ ಅವರು ನಿರಾಕರಿಸಿದ್ದರು ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X