Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ತಡೆಗಾಗಿ ಬಿಡುಗಡೆಯಾದ...

ಕೋವಿಡ್ ತಡೆಗಾಗಿ ಬಿಡುಗಡೆಯಾದ ಕೈದಿಗಳನ್ನು ಮುಂದಿನ ಆದೇಶದವರೆಗೆ ಶರಣಾಗದಂತೆ ಸೂಚಿಸದಿರಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 July 2021 11:43 PM IST
share
ಕೋವಿಡ್ ತಡೆಗಾಗಿ ಬಿಡುಗಡೆಯಾದ ಕೈದಿಗಳನ್ನು ಮುಂದಿನ ಆದೇಶದವರೆಗೆ ಶರಣಾಗದಂತೆ ಸೂಚಿಸದಿರಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ, ಜು.16: ಕೋವಿಡ್19 ಹಾವಳಿಯ ಹಿನ್ನೆಲೆಯಲ್ಲಿ ಜೈಲುಗಳಲ್ಲಿ ದಟ್ಟಣೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಬಿಡುಗಡೆಗೊಳಿಸಲಾದ ಕೈದಿಗಳನ್ನು ಮುಂದಿನ ಆದೇಶ ನೀಡುವವರೆಗೆ ಶರಣಾಗುವಂತೆ ಸೂಚಿಸಬಾರದೆಂದು ಸುಪ್ರೀಂಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಇಂತಹ ಕೈದಿಗಳ ಬಿಡುಗಡೆಗೆ ಸಂಬಂಧಿಸಿದ ವಿಷಯಗಳನ್ನು ನಿಭಾಯಿಸಲು ಎಲ್ಲಾ ರಾಜ್ಯಗಳಿಗೂ ಸಮಾನವಾದ ಮಾರ್ಗದರ್ಶಿ ಸೂತ್ರಗಳನ್ನು ನಿಗದಿಪಡಿಸಬೇಕೆಂದು ಭಾರತದ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ಸೂಚಿಸಿದೆ.
 ‌
ಸಣ್ಣಪುಟ್ಟ ಅಪರಾಧ ಪ್ರಕರಣಗಳ ದೋಷಿಗಳು ಹಾಗೂ ವಿಚಾರಣಾಧೀನ ಕೈದಿಗಳನ್ನು ಮಧ್ಯಂತರ ಜಾಮೀನಿನಲ್ಲಿ ಅಥವಾ ಪರೋಲ್ನಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಪರಿಶೀಲಿಸಲು ಉನ್ನತಾಧಿಕಾರ ಸಮಿತಿಯನ್ನು ರಚಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿತ್ತು. ಮೇ 7ರಂದು ಸುಪ್ರೀಂಕೋರ್ಟ್, ಕೆಲವು ನಿರ್ದಿಷ್ಟ ಶ್ರೇಣಿಯ ಕೈದಿಗಳಿಗೆ ಮಧ್ಯಂತರ ಜಾಮೀನು ಅಥವಾ ಪರೋಲ್ ನೀಡುವುದನ್ನು ಪರಿಶೀಲಿಸುವಂತೆ ಆದೇಶಿಸಿತ್ತು.

ಕೈದಿಗಳ ಬಿಡುಗಡೆಗೆ ಸಂಬಂಧಿಸಿ ಉನ್ನತಾಧಿಕಾರ ಸಮಿತಿಗಳು ಅಂಗೀಕರಿಸಿರುವ ಮಾನದಂಡಗಳ ಕುರಿತಾಗಿ ವರದಿ ಸಲ್ಲಿಸುವಂತೆಯೂ ಶುಕ್ರವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ರಾಜ್ಯ ಸರಕಾರಗಳಿಗೆ ತಿಳಿಸಿತ್ತು.

ಪರೋಲ್ ಬಿಡುಗಡೆ ಸಂದರ್ಭದಲ್ಲಿ ವಯಸ್ಸು ಹಾಗೂ ಅಸ್ವಸ್ಥತೆಯಂತಹ ವಿಷಯಗಳ ಬಗ್ಗೆ ಪರಿಶೀಲಿಸಲಾಗಿದೆಯೇ ಎಂಬ ಬಗ್ಗೆ ವಿವರಗಳನ್ನು ನೀಡುವಂತೆಯೂ ನ್ಯಾಯಪೀಠವು ರಾಜ್ಯಗಳಿಗೆ ಸೂಚಿಸಿದೆ.

ನ್ಯಾಯಾಲಯದ ಆದೇಶದ ಅವಧಿಯನ್ನು ವಿಸ್ತರಿಸುವುದಕ್ಕೆ ತನ್ನ ಯಾವುದೇ ಆಕ್ಷೇಪವಿಲ್ಲವೆಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಕೊರೋನ ವೈರಸ್ನ ಮೂರನೆ ಅಲೆ ಅಪ್ಪಳಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೈದಿಗಳನ್ನು ಬಿಡುಗಡೆಗೊಳಿಸಬೇಕೆಂದು ಆ್ಯಮಿಕಸ್ ಕ್ಯೂರಿ ದುಶ್ಯಂತ್ ದವೆ ತಿಳಿಸಿದ್ದಾರೆ.ತತ್ಸಂಬಂಧ ಜುಲೈ23ರೊಳಗೆ ವರದಿಗಳನ್ನು ಸಲ್ಲಿಸುವಂತೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಸರಕಾರಗಳಿಗೆ ನ್ಯಾಯಾಲಯ ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X