Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಶೀಲ್ಡ್ ಅನುಮೋದನೆಗೆ ಇದುವರೆಗೆ...

ಕೋವಿಶೀಲ್ಡ್ ಅನುಮೋದನೆಗೆ ಇದುವರೆಗೆ ಅರ್ಜಿ ಸಲ್ಲಿಕೆಯಾಗಿಲ್ಲ: ಇಎಂಎ

ವಾರ್ತಾಭಾರತಿವಾರ್ತಾಭಾರತಿ16 July 2021 11:45 PM IST
share
ಕೋವಿಶೀಲ್ಡ್ ಅನುಮೋದನೆಗೆ ಇದುವರೆಗೆ ಅರ್ಜಿ ಸಲ್ಲಿಕೆಯಾಗಿಲ್ಲ: ಇಎಂಎ

ಹೊಸದಿಲ್ಲಿ, ಜು.16: ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ(ಇಎಂಎ) ಅನುಮೋದಿಸಿದರೆ ಲಸಿಕೆಯ ಎರಡೂ ಡೋಸ್ ಪಡೆದ ಭಾರತೀಯರು ಯಾವುದೇ ನಿಷೇಧದ ಭಯವಿಲ್ಲದೆ ಯುರೋಪಿಯನ್ ಯೂನಿಯನ್ ಸದಸ್ಯ ರಾಷ್ಟ್ರಗಳಿಗೆ ಪ್ರಯಾಣಿಸಬಹುದಾಗಿದೆ. ಆದರೆ ಕೋವಿಶೀಲ್ಡ್ ಲಸಿಕೆಯ ಮೌಲ್ಯಮಾಪನ ಹಾಗೂ ಮಾರುಕಟ್ಟೆ ದೃಢೀಕರಣದ ಬಗ್ಗೆ ಅಧಿಕೃತ ಕೋರಿಕೆ ಬಂದಿಲ್ಲ ಎಂದು ಯುರೋಪ್ನ ಆರೋಗ್ಯ ನಿಯಂತ್ರಣ ಸಂಸ್ಥೆ ಶುಕ್ರವಾರ ಹೇಳಿದೆ.

ಯುರೋಪಿಯನ್ ಯೂನಿಯನ್ನಲ್ಲಿ ಬಳಸಬೇಕಾದರೆ ಕೋವಿಶೀಲ್ಡ್ ಲಸಿಕೆಯ ಮೌಲ್ಯಮಾಪನದ ಅಗತ್ಯವಿದೆ. ಲಸಿಕೆ ಉತ್ಪಾದಕರು ಅಧಿಕೃತ ಮಾರುಕಟ್ಟೆ ದೃಢೀಕರಣ ಅರ್ಜಿಯನ್ನು ಇಎಂಎಗೆ ಸಲ್ಲಿಸಬೇಕು. ಆದರೆ ಇದುವರೆಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ಇಎಂಎಯ ಟ್ವಿಟರ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಲಾಗಿದೆ. ‌

ಯುರೋಪ್ನಲ್ಲಿ ಜುಲೈ 1ರಿಂದ ಹೊಸ ಲಸಿಕೆ ಪಾಸ್ಪೋರ್ಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ಇಎಂಎ ಅನುಮೋದಿಸಿದ , ಕೋವಿಡ್-19 ಸೋಂಕಿನ ವಿರುದ್ಧದ ಕೆಲವು ಲಸಿಕೆಗಳನ್ನು ಪಡೆದವರು ಕನಿಷ್ಟ ನಿರ್ಭಂಧಗಳೊಂದಿಗೆ ಯುರೋಪ್ಗೆ ಅಥವಾ ಅಲ್ಲಿಂದ ಬೇರೆಡೆ ಪ್ರಯಾಣಿಸಬಹುದಾಗಿದೆ. ಇದುವರೆಗೆ ಕಾಮಿರ್ನಟಿ(ಫೈಝರ್/ಬಯೋಂಟೆಕ್), ಮೊಡೆರ್ನಾ, ವ್ಯಾಕ್ಸ್ಝೆವ್ರಿಯಾ(ಆಸ್ಟ್ರಝೆನೆಕ) ಮತ್ತು ಜಾನ್ಸನ್(ಜಾನ್ಸನ್ ಆ್ಯಂಡ್ ಜಾನ್ಸನ್) ಲಸಿಕೆಗೆ ಇಎಂಎ ಅನುಮೋದನೆ ನೀಡಿದೆ. 

ಕ್ಯೂರ್ವ್ಯಾಕ್(ಸಿವಿಎನ್ಸಿಒವಿ), ನೊವಾವ್ಯಾಕ್ಸ್(ಎನ್ವಿಎಕ್ಸ್), ಸ್ಪುಟ್ನಿಕ್ ಮತ್ತು ಸಿನೊಫಾರ್ಮ್ ಲಸಿಕೆಗಳು ಮೌಲ್ಯಮಾಪನ ಹಂತದಲ್ಲಿವೆ. ಅಸ್ಟ್ರಾಝೆನೆಕ-ಆಕ್ಸ್ಫರ್ಡ್ ಲಸಿಕೆಯನ್ನು ಭಾರತದಲ್ಲಿ ಕೋವಿಶೀಲ್ಡ್ ಹೆಸರಿನಲ್ಲಿ ತಯಾರಿಸುತ್ತಿರುವ ಸೆರಂ ಸಂಸ್ಥೆ, ತಾನು ಅನುಮೋದನೆಗಾಗಿ ತನ್ನ ಪಾಲುದಾರ ಸಂಸ್ಥೆ ಅಸ್ಟ್ರಝೆನೆಕ ಮೂಲಕ ಅರ್ಜಿ ಸಲ್ಲಿಸಿದ್ದು ಒಂದು ತಿಂಗಳೊಳಗೆ ಅನುಮೋದನೆ ಲಭಿಸಲಿದೆ ಎಂದಿದೆ. ಇದರಲ್ಲಿ ಯಾವುದೇ ವಿವಾದವಿಲ್ಲ. ಒಂದು ತಿಂಗಳೊಳಗೆ ಕೋವಿಶೀಲ್ಡ್ ಗೆ ಅನುಮೋದನೆ ಲಭ್ಯವಾಗುವ ವಿಶ್ವಾಸವಿದೆ ಎಂದು ಸೆರಂ ಸಂಸ್ಥೆಯ ಸಿಇಒ ಆದರ್ ಪೂನಾವಾಲಾ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X