Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ʼಜಗತ್ತಿನ ಮಾಧ್ಯಮ ಸಮೂಹಕ್ಕೆ ದೊಡ್ಡ...

ʼಜಗತ್ತಿನ ಮಾಧ್ಯಮ ಸಮೂಹಕ್ಕೆ ದೊಡ್ಡ ನಷ್ಟʼ: ದಾನಿಶ್‌ ಸಿದ್ದೀಕಿ ಸಾವಿಗೆ ಅಮೆರಿಕದ ಬೈಡನ್‌ ಆಡಳಿತದಿಂದ ಸಂತಾಪ

ವಾರ್ತಾಭಾರತಿವಾರ್ತಾಭಾರತಿ17 July 2021 4:22 PM IST
share
ʼಜಗತ್ತಿನ ಮಾಧ್ಯಮ ಸಮೂಹಕ್ಕೆ ದೊಡ್ಡ ನಷ್ಟʼ: ದಾನಿಶ್‌ ಸಿದ್ದೀಕಿ ಸಾವಿಗೆ ಅಮೆರಿಕದ ಬೈಡನ್‌ ಆಡಳಿತದಿಂದ ಸಂತಾಪ

ವಾಷಿಂಗ್ಟನ್: ಅಫ್ಗಾನಿಸ್ತಾನದ ಸೇನಾ ಪಡೆಗಳು ತಾಲಿಬಾನ್ ಉಗ್ರರೊಂದಿಗೆ ಕಾದಾಟ ನಡೆಸುತ್ತಿದ್ದ ಸಂದರ್ಭ ವರದಿಗಾರಿಕೆಗೆ ತೆರಳಿದ್ದ ರಾಯ್ಟರ್ಸ್ ಸುದ್ದಿ ಸಂಸ್ಥೆಯ ಪುಲಿಟ್ಜರ್ ಪ್ರಶಸ್ತಿ ವಿಜೇತ ಭಾರತೀಯ ಪತ್ರಕರ್ತ ದಾನಿಶ್ ಸಿದ್ದೀಕಿ  ಅವರ ಹತ್ಯೆಯನ್ನು ಅಮೆರಿಕಾದ ಬೈಡನ್ ಆಡಳಿತ ಹಾಗೂ ಸಂಸದರು ಖಂಡಿಸಿದ್ದಾರೆ ಹಾಗೂ ತಮ್ಮ ಸಂತಾಪ ಸೂಚಿಸಿದ್ದಾರೆ.

ಘಟನೆ ನಡೆದ ಸಂದರ್ಭ ದಾನಿಶ್ ಅವರು ಪಾಕಿಸ್ತಾನ ಗಡಿ ಸಮೀಪದ ಅಫ್ಗಾನ್ ನಗರವಾದ ಬೋಲ್ಡಾಕ್ ಎಂಬಲ್ಲಿದ್ದರು.

"ಅಫ್ಗಾನಿಸ್ತಾನದಲ್ಲಿ ವರದಿಗಾರಿಕೆ ಮಾಡುತ್ತಿದ್ದ ವೇಳೆ  ರಾಯ್ಟರ್ಸ್ ಪತ್ರಕರ್ತ ದಾನಿಶ್ ಸಿದ್ದೀಕಿ ಅವರ ಹತ್ಯೆಯ ಕುರಿತು ತಿಳಿದು ಬಹಳ ದುಃಖವಾಯಿತು" ಎಂದು ಅಮೆರಿಕಾದ ಡಿಪಾರ್ಟ್‍ಮೆಂಟ್ ಆಫ್ ಸ್ಟೇಟ್‍ನ ಮುಖ್ಯ ಉಪವಕ್ತಾರೆ ಜಲೀನಾ ಪೋರ್ಟರ್ ಹೇಳಿದ್ದಾರೆ.

"ರೋಹಿಂಗ್ಯ ನಿರಾಶ್ರಿತರು ಎದುರಿಸುತ್ತಿರುವ ಬಿಕ್ಕಟ್ಟಿನ ಕುರಿತು ಅವರು ಮಾಡಿದ್ದ ಅದ್ಭುತ ವರದಿಗಾರಿಕೆಗೆ ಅವರಿಗೆ 2018ರಲ್ಲಿ ಪುಲಿಟ್ಜರ್ ಪ್ರಶಸ್ತಿ ಬಂದಿತ್ತು, ಅವರ ಸಾವು ರಾಯ್ಟರ್ಸ್ ಗೆ ಮಾತ್ರವಲ್ಲ ಬದಲು ಇಡೀ ಜಗತ್ತಿನ ಮಾಧ್ಯಮ ಸಮೂಹಕ್ಕೆ ಒಂದು ದೊಡ್ಡ ನಷ್ಟ" ಎಂದು ಅವರು ಹೇಳಿದ್ದಾರೆ.

ದಾನಿಶ್ ಅವರ ಹತ್ಯೆಯನ್ನು ʼದುರಂತಮಯ ಸಾವು' ಎಂದು ಅಮೆರಿಕಾದ ಸೆನೇಟ್ ವಿದೇಶ ಸಂಬಂಧಗಳ ಸಮಿತಿಯ ಸದಸ್ಯ ಜಿಮ್ ರಿಸ್ಚ್ ಹೇಳಿದ್ದಾರಲ್ಲದೆ ಕರ್ತವ್ಯದಲ್ಲಿರುವ ವೇಳೆ ಯಾವುದೇ ಪತ್ರಕರ್ತನ ಹತ್ಯೆಯಾಗಬಾರದು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X