Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವ ನಿಶಿತ್ ಪ್ರಾಮಾಣಿಕ್...

ಕೇಂದ್ರ ಸಚಿವ ನಿಶಿತ್ ಪ್ರಾಮಾಣಿಕ್ ಬಾಂಗ್ಲಾ ಪ್ರಜೆಯೇ? ಗೊಂದಲ ಬಗೆಹರಿಸಲು ಪ್ರಧಾನಿಗೆ ಪತ್ರ ಬರೆದ ಸಂಸದ ರಿಪುನ್ ಬೋರಾ

ವಾರ್ತಾಭಾರತಿವಾರ್ತಾಭಾರತಿ17 July 2021 11:26 PM IST
share
ಕೇಂದ್ರ ಸಚಿವ ನಿಶಿತ್ ಪ್ರಾಮಾಣಿಕ್ ಬಾಂಗ್ಲಾ ಪ್ರಜೆಯೇ? ಗೊಂದಲ ಬಗೆಹರಿಸಲು ಪ್ರಧಾನಿಗೆ ಪತ್ರ ಬರೆದ ಸಂಸದ ರಿಪುನ್ ಬೋರಾ

ಹೊಸದಿಲ್ಲಿ: ಇತ್ತೀಚೆಗೆ ಕೇಂದ್ರ ಸಚಿವ ಸಂಪುಟದಲ್ಲಿ ವಿದೇಶಾಂಗ ವ್ಯವಹಾರದ ರಾಜ್ಯಸಚಿವರಾಗಿ ಸೇರ್ಪಡೆಗೊಂಡಿರುವ ಪಶ್ಚಿಮಬಂಗಾಳದ ಯುವ ಸಂಸದ ನಿಶಿತ್ ಪ್ರಾಮಾಣಿಕ್ ಅವರ ಪೌರತ್ವ ಹಾಗೂ ಜನ್ಮ ಸ್ಥಳದ ಕುರಿತ  ಗಂಭೀರ ಹಾಗೂ ಸೂಕ್ಷ್ಮ ವಿಚಾರದ ಬಗ್ಗೆ ಗಮನ ಹರಿಸುವಂತೆ ರಾಜ್ಯಸಭಾ ಸಂಸದ ರಿಪುನ್ ಬೋರಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬರಾಕ್ ಬಾಂಗ್ಲಾ, ರಿಪಬ್ಲಿಕ್ ಟಿವಿ ತ್ರಿಪುರದಂತಹ ಸುದ್ದಿವಾಹಿನಿಗಳು ಹಾಗೂ ಡಿಜಿಟಲ್ ನ್ಯೂಸ್ ಗಳಾದ ಇಂಡಿಯಾ ಟುಡೇ ಹಾಗೂ ಬಿಸಿನೆಸ್ ಸ್ಟ್ಯಾಂಡರ್ಡ್ ನಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ ನಿಶಿತ್ ಪ್ರಾಮಾಣಿಕ್ ಬಾಂಗ್ಲಾದೇಶದ ಪ್ರಜೆ.  ಅವರ ಜನ್ಮ ಸ್ಥಳ ಬಾಂಗ್ಲಾದೇಶದ ಗೈಬಂಧಾ ಜಿಲ್ಲೆಯ ಹರಿನಾಥ್ ಪುರ್ . ಕಂಪ್ಯೂಟರ್ ಅಧ್ಯಯನಕ್ಕಾಗಿ ಪಶ್ಚಿಮಬಂಗಾಳಕ್ಕೆ ಆಗಮಿಸಿದ್ದರು. ಕಂಪ್ಯೂಟರ್ ಪದವಿ ಪಡೆದ ಬಳಿಕ ಮೊದಲಿಗೆ ತೃಣಮೂಲ ಕಾಂಗ್ರೆಸ್ ಗೆ ಸೇರಿಕೊಂಡರು. ಆ ನಂತರ ಬಿಜೆಪಿಗೆ ಸೇರ್ಪಡೆಯಾದರು. ಕೂಚ್ ಬಿಹಾರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು ಎಂದು ಬೋರಾ ಪತ್ರದಲ್ಲಿ ಬರೆದಿದ್ದಾರೆ.

ನಿಶಿತ್ ಚುನಾವಣೆಯ ದಾಖಲೆಗಳಲ್ಲಿ ಕೂಚ್ ಬಿಹಾರ ತನ್ನ ವಿಳಾಸವಾಗಿದೆ ಎಂದು ತಿರುಚಿ ತೋರಿಸಿದ್ದರು  ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ. ನಿಶಿತ್ ಪ್ರಾಮಾಣಿಕ್ ಕೇಂದ್ರ ಸರಕಾರದಲ್ಲಿ ರಾಜ್ಯ ಸಚಿವರಾಗಿ ಆಯ್ಕೆಯಾಗಿರುವುದಕ್ಕೆ ಬಾಂಗ್ಲಾದೇಶದಲ್ಲಿರುವ ಅವರ ಹಿರಿಯ ಸಹೋದರ ಹಾಗೂ ಹುಟ್ಟೂರಿನ ಕೆಲವು ಗ್ರಾಮಸ್ಥರು ಸಂಭ್ರಮ ವ್ಯಕ್ತಪಡಿಸಿರುವುದನ್ನು, ಸಹೋದರನ ಹೇಳಿಕೆಯನ್ನು ಸುದ್ದಿವಾಹಿನಿ ಪ್ರಸಾರ ಮಾಡಿದೆ ಎಂದು ಪತ್ರದಲ್ಲಿ ಬೋರಾ ಬರೆದಿದ್ದಾರೆ.

ವಿದೇಶಿ ಪ್ರಜೆಯೊಬ್ಬರು ಕೇಂದ್ರ ಸಚಿವರಾಗಿ ನೇಮಕವಾಗುವುದು ದೇಶದಲ್ಲಿ ಅತ್ಯಂತ ಗಂಭೀರ ವಿಚಾರವಾಗಿದೆ. ನಿಶಿತ್ ಪ್ರಾಮಾಣಿಕ್ ಅವರ ನಿಜವಾದ ಜನ್ಮಸ್ಥಳ ಹಾಗೂ ರಾಷ್ಟ್ರೀಯತೆಯನ್ನು ಪತ್ತೆ ಹಚ್ಚಲು ಅತ್ಯಂತ ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಯಬೇಕೆಂದು ವಿನಂತಿಸುವೆ.  ದೇಶಾದ್ಯಂತ ಗೊಂದಲವನ್ನು ಸೃಷ್ಟಿಸಿರುವ ಈ ಇಡೀ ವಿಚಾರಕ್ಕೆ ಸೃಷ್ಟನೆ ನೀಡಬೇಕೆಂದು ಬೋರಾ ತಮ್ಮ ಪತ್ರದಲ್ಲಿ ಪ್ರಧಾನಿ ಯವರನ್ನುಕೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X