Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಮ್ರಾನ್ ಖಾನ್ ಸಮ್ಮುಖದಲ್ಲೇ...

ಇಮ್ರಾನ್ ಖಾನ್ ಸಮ್ಮುಖದಲ್ಲೇ ಪಾಕಿಸ್ತಾನವನ್ನು ತರಾಟೆಗೆತ್ತಿಕೊಂಡ ಅಪಘಾನ್ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ17 July 2021 11:56 PM IST
share
ಇಮ್ರಾನ್ ಖಾನ್ ಸಮ್ಮುಖದಲ್ಲೇ ಪಾಕಿಸ್ತಾನವನ್ನು ತರಾಟೆಗೆತ್ತಿಕೊಂಡ ಅಪಘಾನ್ ಅಧ್ಯಕ್ಷ

ಮಾಸ್ಕೋ, ಜು.17: ಅಪಘಾನಿಸ್ತಾನದೊಳಗೆ ವಿದೇಶಿ ಉಗ್ರರ ಒಳನುಸುಳುವಿಕೆಗೆ ಪಾಕಿಸ್ತಾನ ಅವಕಾಶ ನೀಡಿದೆ ಎಂದು ಅಪಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಮ್ಮುಖದಲ್ಲೇ ತೀವ್ರ ತರಾಟೆಗೆತ್ತಿಕೊಂಡ ಘಟನೆ ರಶ್ಯಾದ ತಾಷ್ಕೆಂಟ್ ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪ್ರಾದೇಶಿಕ ಸಮಾವೇಶದ ವೇದಿಕೆಯಲ್ಲಿ ನಡೆದಿದೆ ವರದಿಯಾಗಿದೆ. ಶಾಂತಿ ಮಾತುಕತೆಯಲ್ಲಿ ಗಂಭೀರವಾಗಿ ತೊಡಗಿಕೊಳ್ಳುವಂತೆ ತಾಲಿಬಾನ್ ಗಳ ಮೇಲೆ ಪಾಕಿಸ್ತಾನ ಪ್ರಭಾವ ಬೀರುವಲ್ಲಿ ವಿಫಲವಾಗಿದೆ. 

ಅಪಘಾನಿಸ್ತಾನದೊಳಗೆ ಸುಮಾರು 10,000ಕ್ಕೂ ಅಧಿಕ ಜಿಹಾದಿ ಹೋರಾಟಗಾರರು ಕಳೆದ ತಿಂಗಳು ಪಾಕಿಸ್ತಾನ ಹಾಗೂ ಇತರ ಪ್ರದೇಶಗಳಿಂದ ನುಸುಳಿರುವುದಾಗಿ ಗುಪ್ತಚರ ವರದಿ ಬಂದಿದೆ. ಗಡಿ ದಾಟಲು ಉಗ್ರರು ನಡೆಸುವ ಪ್ರಯತ್ನವನ್ನು ತಡೆಯುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಪಾಕ್ ವಿಫಲವಾಗಿದೆ ಎಂದು ಘನಿ ಹೇಳಿದರು. 

‘ಸೆಂಟ್ರಲ್ ಆ್ಯಂಡ್ ಸೌತ್ ಏಶ್ಯಾ: ರೀಜನಲ್ ಕನೆಕ್ಟಿವಿಟಿ, ಚಾಲೆಂಜಸ್ ಆ್ಯಂಡ್ ಅಪೊರ್ಚುನಿಟೀಸ್’ ಎಂಬ ಈ ಸಮಾವೇಶದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಚೀನಾದ ವಿದೇಶ ವ್ಯವಹಾರ ಇಲಾಖೆ ಸಚಿವ ವಾಂಗ್ ಯಿ, ಭಾರತದ ವಿದೇಶ ವ್ಯವಹಾರ ಸಚಿವ ಎಸ್ ಜೈಶಂಕರ್, ರಶ್ಯಾದ ವಿದೇಶ ಸಚಿವ ಸೆರ್ಗೆಯ್ ಲಾವ್ರೊವ್, ಹಾಗೂ ಹಲವು ದೇಶಗಳ ಮುಖಂಡರು ಪ್ರತಿನಿಧಿಗಳು ಪಾಲ್ಗೊಂಡಿದ್ದರು. 

ಅಪಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವಿರುವುದು ಪಾಕಿಸ್ತಾನದ ಹಿತಾಸಕ್ತಿಗೂ ತೊಡಕಾಗಿರುವುದರಿಂದ , ತಾಲಿಬಾನ್ ಶಾಂತಿ ಮಾತುಕತೆಯಲ್ಲಿ ಪಾಲ್ಗೊಳ್ಳುವಂತೆ ತನ್ನ ಪ್ರಭಾವ ಬಳಸುತ್ತೇವೆ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಸೇನಾ ಮುಖಂಡರ ಭರವಸೆಗೆ ವಿರುದ್ಧವಾಗಿ, ತಾಲಿಬಾನ್ ಗಳನ್ನು ಬೆಂಬಲಿಸುವ ಸಂಘಟನೆಗಳು ಅಪಘಾನಿಸ್ತಾನದಲ್ಲಿ ಮುಕ್ತವಾಗಿ ಸಾರ್ವಜನಿಕ ಆಸ್ತಿಪಾಸ್ತಿ ಧ್ವಂಸಗೊಳಿಸಿ ಸಂಭ್ರಮಾಚರಿಸುತ್ತಿದ್ದಾರೆ ಎಂದು ಘನಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X