Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ಟೀಮ್ 501 ಕ್ರಿಕೆಟ್ ಪಂದ್ಯಾವಳಿ;...

ದುಬೈ: ಟೀಮ್ 501 ಕ್ರಿಕೆಟ್ ಪಂದ್ಯಾವಳಿ; ಡಿ ಗ್ರೂಪ್ ವಿಟ್ಲ- ಎ ತಂಡಕ್ಕೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ18 July 2021 11:00 AM IST
share
ದುಬೈ:  ಟೀಮ್ 501 ಕ್ರಿಕೆಟ್ ಪಂದ್ಯಾವಳಿ; ಡಿ ಗ್ರೂಪ್ ವಿಟ್ಲ- ಎ ತಂಡಕ್ಕೆ ಪ್ರಶಸ್ತಿ

ದುಬೈ, ಜು.18: ಟೀಮ್ 501 ಆಯೋಜಿಸಿದ ಕ್ರಿಕೆಟ್ ಪಂದ್ಯಾಟವು ಅಬು ಹೈಲ್ ದುಬೈಯ ಸ್ಕೌಟ್ ಮಿಷನ್ ಗ್ರೌಂಡ್ ನಲ್ಲಿ ಜು.15ರಂದು ಜರುಗಿತು.

ಪಂದ್ಯಾವಳಿಯಲ್ಲಿ ಡಿ ಗ್ರೂಪ್ ವಿಟ್ಲ- ಎ ತಂಡವು ಪ್ರಶಸ್ತಿ ಜಯಿಸಿದರೆ, ಉಬಾರ್ ಫ್ರೆಂಡ್ಸ್ ತಂಡ ರನ್ನರ್ ಅಪ್ ಆಯಿತು.

ಉಳಿದಂತೆ ಡಿ ಗ್ರೂಪ್ ವಿಟ್ಲ- ಬಿ ತಂಡ ತೃತೀಯ, ಮಂಗಳೂರು ಫ್ರೆಂಡ್ಸ್ ತಂಡ 4ನೇ ಸ್ಥಾನಿಯಾದವು.

ಡಿ ಗ್ರೂಪ್ ತಂಡದ ಮುನೀರ್ ಕಂಡಿಗ ಸರಣಿ ಶ್ರೇಷ್ಠ ಹಾಗೂ ಉತ್ತಮ ಬ್ಯಾಟ್ಸಮನ್ ಆಗಿ ಉಬಾರ್ ಫ್ರೆಂಡ್ಸ್ ತಂಡದ ಶಾಹಿನ್, ಉತ್ತಮ  ಬೌಲರ್ ಆಗಿ ಆಸ್ವಾರ್ ಕೊಯಿಲ ಮತ್ತು ಮುಆಝ್ ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ  ಮುಹಮದ್ ನವಾಝ್ (DIB BANK ), ಅಬ್ದುಲ್ಲಾ (ಸ್ಮಾರ್ಟ್ ರೂಟ್ ಟೆಕ್ನಾಲಜಿಸ್ ), ಆಸಿಫ್ (ಸ್ಟಾರ್ ಕಿಲ್ಲರ್ ಮೆನ್ಸ್ ಫ್ಯಾಶನ್ಸ್ ), ಅಲ್ ಹಿಬಾತ್ ನ ಝುಬೈರ್, ಪಂದ್ಯಕೂಟದ ವ್ಯವಸ್ಥಾಪಕರಾಗಿದ್ದ ಫಾರೂಕ್ ವಗ್ಗ, ಝಮೀರ್ ಸಜಿಪ ಮತ್ತು ಜೋಯಲ್ ಮಡಂತ್ಯಾರ್ ಉಪಸ್ಥಿತರಿದ್ದರು. ವೀಕ್ಷಕ ವಿಶ್ಲೇಷಕರಾಗಿ ಅಸದುಲ್ಲಾ ಮತ್ತು ಅಶ್ರಫ್ ಪೆರುವಾಯಿ ಸಹಕರಿಸಿದರು.

ಟೀಮ್ 501 ನ ರಿಝ್ವಾನ್ ವಂದಿಸಿದರು.

ಈ ಪಂದ್ಯಾಕೂಟದ ಪ್ರಾಯೋಜಕರಾಗಿ ಸ್ಮಾರ್ಟ್ ರೂಟ್ ಟೆಕ್ನಾಲಜಿಸ್ ಮಂಗಳೂರು, ಸ್ಟಾರ್ ಕಿಲ್ಲರ್ ಮೆನ್ಸ್ ಫ್ಯಾಶನ್ ದುಬೈ, ಅಲ್ ಹಿಬಾತ್ ರೋಸ್ಟರಿ ದುಬೈ, ನಜಮ್ ಅಲ್ ಶಹಾಮ ಗ್ಯಾರೇಜ್ ಶಾರ್ಜಾ, ಮತ್ತು ವಾಸಿತ್ ಸ್ಪೋರ್ಟ್ಸ್ ಶಾರ್ಜಾ ಸಹಕಾರ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X