ಬ್ರಹ್ಮಾವರ, ಜು.21: ಬೈಕಾಡಿ ಗ್ರಾಮದ ಗಾಂಧಿನಗರ ಮೂರು ಸೆಂಟ್ಸ್ನ ಸಂದೀಪ (28) ಎಂಬ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ಜು.21: ಬೈಕಾಡಿ ಗ್ರಾಮದ ಗಾಂಧಿನಗರ ಮೂರು ಸೆಂಟ್ಸ್ನ ಸಂದೀಪ (28) ಎಂಬ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.