Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್‌ನಲ್ಲಿ ಹೆಚ್ಚುತ್ತಿರುವ ಸೋಂಕು...

ಬ್ರಿಟನ್‌ನಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣ: ಆಹಾರ ವಸ್ತುಗಳ ಕೊರತೆ ಸಾಧ್ಯತೆ; ದಿನಸಿ ವ್ಯಾಪಾರಿಗಳ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ22 July 2021 10:40 PM IST
share
ಬ್ರಿಟನ್‌ನಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣ: ಆಹಾರ ವಸ್ತುಗಳ ಕೊರತೆ ಸಾಧ್ಯತೆ; ದಿನಸಿ ವ್ಯಾಪಾರಿಗಳ ಎಚ್ಚರಿಕೆ

ಲಂಡನ್, ಜು.22: ಈ ವಾರದ ಆರಂಭದಲ್ಲಿ ಸರಕಾರ ಕೋವಿಡ್ ಸೋಂಕಿಗೆ ಸಂಬಂಧಿಸಿದ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಸೋಂಕಿನ ಪ್ರಕರಣ ಹೆಚ್ಚುತ್ತಿದ್ದು ಉದ್ಯೋಗಿಗಳು ಮನೆಯಲ್ಲಿಯೇ ಇರಲು ಬಯಸುತ್ತಿರುವ ಕಾರಣ ದೇಶದಲ್ಲಿ ಆಹಾರ ವಸ್ತುಗಳ ಕೊರತೆ ಸಂಭವಿಸಬಹುದು ಎಂದು ಬ್ರಿಟನ್‌ನ ಪ್ರಮುಖ ಸೂಪರ್‌ ಮಾರ್ಕೆಟ್‌ಗಳು ಹಾಗೂ ಪೂರೈಕೆದಾರರು ಎಚ್ಚರಿಸಿದ್ದಾರೆ.

 ಬ್ರಿಟನ್‌ನಲ್ಲಿ ಜಾರಿಯಲ್ಲಿರುವ ಪಿಂಗ್ಡೆಮಿಕ್ (ವಿಷಯವನ್ನು ಮತ್ತೆ ಮತ್ತೆ ನೆನಪಿಸಲು ಸಂಪರ್ಕಿಸುವ ಪ್ರಕ್ರಿಯೆ) ಎಂದು ಅಡ್ಡಹೆಸರಿನಿಂದ ಕರೆಯಲಾಗುತ್ತಿರುವ , ಆ್ಯಪ್ ಮೂಲಕ ಕೋವಿಡ್ ಸೋಂಕಿತರ ಸಂಪರ್ಕ ಪತ್ತೆ ಹಚ್ಚುವ ನಿಯಮ ಜಾರಿಯಾದ ಬಳಿಕ ಮಿಲಿಯಾಂತರ ಉದ್ಯೋಗಿಗಳು ಹಾಗೂ ಶಾಲಾಮಕ್ಕಳು ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿರಲು ಆದ್ಯತೆ ನೀಡುತ್ತಿದ್ದಾರೆ. ಇದರಿಂದ ದೇಶದ ಬಹುತೇಕ ಸೂಪರ್‌ಮಾರ್ಕೆಟ್‌ಗಳು ಹಾಗೂ ಶಾಪಿಂಗ್ ಮಾಲ್‌ಗಳಲ್ಲಿ ನೌಕರರ ಕೊರತೆ ಕಾಡುತ್ತಿದ್ದು ಆಹಾರ ಪೂರೈಕೆ, ಹಂಚಿಕೆ ಸರಪಳಿ ಅಸ್ತವ್ಯಸ್ತವಾಗಿದೆ . ಕೆಲವು ಅಂಗಡಿಗಳನ್ನು ಮುಚ್ಚುವ ಪರಿಸ್ಥಿತಿಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸೋಂಕಿನ ಸಮಸ್ಯೆ ಆರಂಭವಾದಂದಿನಿಂದಲೂ ನಮ್ಮ ಸಂಸ್ಥೆ ಬಾಗಿಲು ಮುಚ್ಚಿ ರಲಿಲ್ಲ. ಆದರೆ ಈಗ ಬಾಗಿಲು ಮುಚ್ಚುವ ಅನಿವಾರ್ಯತೆಯಿದೆ ಎಂದು ಆಹಾರ ವಸ್ತುಗಳ ಸರಣಿ ಮಾರಾಟ ಸಂಸ್ಥೆಯ ಆಡಳಿತ ನಿರ್ದೇಶಕ ರಿಚರ್ಡ್ ವಾಕರ್ ಹೇಳಿದ್ದಾರೆ. ಬ್ರೆಕ್ಸಿಟ್‌ನಿಂದಾಗಿ ಬ್ರಿಟನ್‌ನಲ್ಲಿ ಈಗಾಗಲೇ ಲಾರಿ ಡ್ರೈವರ್‌ಗಳ ಕೊರತೆಯಿದೆ. ಈಗ ಹೊಸ ನಿಯಮ ಈ ಸಮಸ್ಯೆಯನ್ನು ವ್ಯಾಪಕವಾಗಿಸಿದೆ ಎಂದು ರಸ್ತೆ ಸರಕುಸಾಗಣಿಕೆದಾರರ ಸಂಘಟನೆಯ ಆಡಳಿತ ನಿರ್ದೇಶಕ ರಾಡ್ ಮೆಕಿಂಝೆ ಹೇಳಿದ್ದಾರೆ.

ಕಡ್ಡಾಯ ಮಾಸ್ಕ್ ಧಾರಣೆ, ಸುರಕ್ಷಿತ ಅಂತರ ಪಾಲನೆ ನಿಯಮ ಸಹಿತ ಹಲವು ನಿರ್ಬಂಧಗಳನ್ನು ಬ್ರಿಟನ್ ಸರಕಾರ ಸೋಮವಾರ ಸಡಿಲಿಸಿದೆ. ಈ ಮಧ್ಯೆ, ಕೊರೋನ ಸೋಂಕಿನ ಲಕ್ಷಣ ಕಂಡುಬಂದು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಪಡುವವರ ಸಂಖ್ಯೆ ಹೆಚ್ಚುತ್ತಿದ್ದು ವಿತ್ತಸಚಿವ ರಿಷಿ ಸುನಾಕ್, ಆರೋಗ್ಯ ಇಲಾಖೆಯ ಕಾರ್ಯದರ್ಶಿ ಸಾಜಿದ್ ಜಾವಿದ್ , ಲೇಬರ್ ಪಕ್ಷದ ಮುಖಂಡ ಕೀರ್ ಸ್ಟಾರ್ಮರ್ ಈ ಪಟ್ಟಿಯಲ್ಲಿರುವ ಪ್ರಮುಖರಾಗಿದ್ದಾರೆ ಎಂದು ಸರಕಾರದ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X