Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಹೀನ್ ಕಾಲೇಜ್ : ಪಿಯುಸಿಯಲ್ಲಿ 600ಕ್ಕೆ...

ಶಾಹೀನ್ ಕಾಲೇಜ್ : ಪಿಯುಸಿಯಲ್ಲಿ 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ23 July 2021 5:33 PM IST
share
ಶಾಹೀನ್ ಕಾಲೇಜ್ : ಪಿಯುಸಿಯಲ್ಲಿ 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಬೀದರ್: ಇಲ್ಲಿನ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಈ ಸಂದರ್ಭ ಉಪಸ್ಥಿತರಿದ್ದರು.

53 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಹೊಸ ಇತಿಹಾಸ ಬರೆದಿದೆ. ಕಾಲೇಜಿನ 53 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು, ಜಿಲ್ಲೆಯಲ್ಲಿ 600ಕ್ಕೆ 600 ಅಂಕ ಪಡೆದ 54 ವಿದ್ಯಾರ್ಥಿಗಳಲ್ಲಿ ಶಾಹೀನ್ ಕಾಲೇಜಿನ 53 ವಿದ್ಯಾರ್ಥಿಗಳು ಎಂದು ಹೇಳಿದರು.

ಶಾಹೀನ್ ಸಂಸ್ಥೆ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಬಂದಿದೆ. ಈ ಹಿಂದೆ ಎಸೆಸೆಲ್ಸಿ ಉರ್ದು ಮಾಧ್ಯಮದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್, ಸಿಇಟಿ ಪಶು ವೈದ್ಯಕೀಯ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್, ವೈದ್ಯಕೀಯ ವಿಭಾಗದಲ್ಲಿ ಮೂರನೇ ರ್ಯಾಂಕ್, ನೀಟ್‍ನಲ್ಲಿ 9ನೇ ಹಾಗೂ 85ನೇ ರ್ಯಾಂಕ್ ಗಳಿಸಿತ್ತು. ಇದೀಗ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಮೋಘ ಸಾಧನೆಗೈದು ಮತ್ತೆ ರಾಜ್ಯದ ಗಮನ ಸೆಳೆದಿದೆ ಎಂದು ಹೇಳಿದರು.

22 ವರ್ಷಗಳಲ್ಲಿ ಕಾಲೇಜಿನ 1,900 ವಿದ್ಯಾರ್ಥಿಗಳು ವೈದ್ಯಕೀಯ ಸೀಟು  ಪಡೆದಿದ್ದಾರೆ. ಕಳೆದ ವರ್ಷ ಕಾಲೇಜು 400 ವೈದ್ಯಕೀಯ ಸೀಟುಗಳನ್ನು ಗಳಿಸಿದ್ದು, ಈ ವರ್ಷ ಅದಕ್ಕೂ ಹೆಚ್ಚು ಸೀಟುಗಳನ್ನು ಪಡೆಯುವ ವಿಶ್ವಾಸ ಇದೆ ಎಂದು ಹೇಳಿದರು.

'ಬೀದರ್ ಜಿಲ್ಲೆಗೆ ಹೆಮ್ಮೆಯ ವಿಷಯ'

ಶಾಹೀನ್ ಕಾಲೇಜಿನ 53 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸಿರುವುದು ಬೀದರ್ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ನಂತರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ನುಡಿದರು.

ಕಾಲೇಜಿನ ಉತ್ತಮ ಶೈಕ್ಷಣಿಕ ವಾತಾವರಣ, ಉಪನ್ಯಾಸಕರ ಮಾರ್ಗದರ್ಶನ, ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳು ಜೀವನದ ಪರೀಕ್ಷೆಯಲ್ಲೂ ಯಶಸ್ವಿಯಾಗಬೇಕು. ಆದರ್ಶ ಪ್ರಜೆಗಳಾಗಿ, ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕು ಎಂದು ಸಲಹೆ ಮಾಡಿದರು.

600ಕ್ಕೆ 600 ಅಂಕ ಪಡೆದ ಶಾಹೀನ್ ಕಾಲೇಜಿನ ವಿದ್ಯಾರ್ಥಿಗಳು

ಮುಹಮ್ಮದ್ ಯಾಸಿನ್ ನವಾಝ್, ಮುಹಮ್ಮದ್ ಜೀಶಾನ್ ಹುಸೈನ್, ಶೇಕ್ ಮುಹಮ್ಮದ್, ದಿವ್ಯ ಮೇಗೂರ, ರೋಮಾ ಶೈಲ್ವಿಯ ಮೋಹನ್, ಮುಹಮ್ಮದ್ ಅನಸ್, ವಿದ್ಯಾಶ್ರೀ, ಜಾಧವ ವೇದಾಂತ, ಪ್ರಜ್ವಲ್ ಪಾಟೀಲ, ಅವಿನಾಶ, ರಫಿಯಾ ಫಾತಿಮಾ, ಪಲ್ಲವಿ, ಇಲಿಶ್, ಪೂಜಾ, ಮುಹಮ್ಮದ್ ನೆಹಮುಲ್ತಾಹ, ಅಶ್ರಫ್ ನವಾಝ್, ಅಫಿಯಾ ಮೊಹಮ್ಮದಿ, ವೀರೇಶ, ಅಭಿಷೇಕ, ಎನ್. ನಿಶಾಂತ, ಮುಷ್ಕಾನ್ ಬೇಗಂ, ಸುಜಯ್ ಪಾಟೀಲ, ಮಸೂದಾ ರೋಶನ್, ಗಣೇಶ, ಎನ್.ರಾಜು, ದಾನಿಶ್ ಫಾತಿಮಾ, ಮಹೀನ್ ನೂರಿನ್, ಬಸವರಾಜ, ಸೊಪಿಸಾಬ್ ಸೊಲ್ಲಾಪುರ, ಉಝ್ಮಾ ಬೇಗಂ, ಶಹನಮ್ ಮುಹಮ್ಮದ್, ಅಭಿಷೇಕ, ಮುಹಮ್ಮದ್ ನಿಹಾಲ್, ವಿಶಾಲ, ನವೀನ ಕುಮಾರ, ಭಾರತ ಕುಮಾರ, ಶ್ರೀನಿವಾಸ ಮೇಟಿ, ಗುರು ಪ್ರಸಾದ್ ಗುರುಬಸಪ್ಪ, ಮುಹ್ಮಮದ್ ಮುಜಾಹಿದ್, ಬುಶ್ರಾ ಐಮನ್, ಸೂಫಿಯಾ ಹಸಿಮ್‍ ಸಾಬ್, ಸುಪ್ರೀತ್, ಮೇಘನಾ, ಅವಿನಾಶ, ಭವಾನಿ, ಸಂಜನಾ, ಲಕ್ಷ್ಮಿ, ಆಕಾಶ, ಸಾಕ್ಷ್ಮಿ, ವೈಷ್ಣವಿ, ಚಾಂದ್‍ ಪಾಶಾ, ಶ್ರೀನಿವಾಸ್ ಮತ್ತು ಪ್ರಭು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಸಂಸ್ಥೆಯ ನಿರ್ದೇಶಕರಾದ ಅಬ್ದುಲ್ ಹಸೀಬ್, ಅಬ್ದುಲ್ ಮುಕಿತ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರಾದ ಸತೀಶ್ ಪುಟ್ಟ, ಶ್ರೀನಿವಾಸ, ಆರಿಫ್, ಅಬಾಹತ್ ಅನ್ವರ್, ನದೀಮ್ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X