Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ವಶಿಷ್ಟಿ...

ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ವಶಿಷ್ಟಿ ನದಿ: ದಿನದ ಮುಂಬೈ-ಮಂಗಳೂರು ರೈಲು ಸಂಚಾರ ರದ್ದು

ವಾರ್ತಾಭಾರತಿವಾರ್ತಾಭಾರತಿ23 July 2021 7:42 PM IST
share
ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ವಶಿಷ್ಟಿ ನದಿ: ದಿನದ ಮುಂಬೈ-ಮಂಗಳೂರು ರೈಲು ಸಂಚಾರ ರದ್ದು

ಉಡುಪಿ, ಜು.23: ಮಹಾರಾಷ್ಟ್ರದಾದ್ಯಂತ ಮುಂದುವರಿದ ಮಳೆಯಿಂದಾಗಿ ರತ್ನಗಿರಿ ಜಿಲ್ಲೆಯ ಚಿಪ್ಳೂಣ್ ಹಾಗೂ ಕಮತೆ ರೈಲು ನಿಲ್ದಾಣಗಳ ನಡುವಿನ ವಶಿಷ್ಟಿ ನದಿ ಈಗಲೂ ಅಪಾಯ ಮಟ್ಟ ಮೀರಿ ಹರಿಯುತಿದ್ದು, ಪ್ರಯಾಣಿಕ ಸುರಕ್ಷತೆಯ ದೃಷ್ಟಿಯಿಂದ ಕೊಂಕಣ ರೈಲು ಮಾರ್ಗದಲ್ಲಿ ದಕ್ಷಿಣಕ್ಕೆ ಸಂಚರಿಸುವ ಹೆಚ್ಚಿನ ರೈಲುಗಳ ಪ್ರಯಾಣವನ್ನು ಇಂದು ಸಂಪೂರ್ಣ ರದ್ದುಗೊಳಿಸಲಾ ಗಿದೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.

ಇನ್ನು ಕೆಲವು ದೂರದ ಪ್ರಯಾಣದ ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಿಲಾಗಿದೆ ಹಾಗೂ ಕೆಲವು ರೈಲುಗಳು ವಿಳಂಬ ವಾಗಿ ಸಂಚರಿಸುತ್ತಿವೆ ಎಂದೂ ಇಂದು ಸಂಜೆ ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈಲು ನಂ.02620 ಮಂಗಳೂರು ಸೆಂಟ್ರಲ್-ಲೋಕಮಾನ್ಯ ತಿಲಕ್ ದೈನಂದಿನ ವಿಶೇಷ ರೈಲಿನ ಇಂದಿನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅದೇ ರೀತಿ ರೈಲು ನಂ.01134 ಮಂಗಳೂರು ಜಂಕ್ಷನ್- ಮುಂಬಯಿ ಸಿಎಸ್‌ಎಂಟಿ ದೈನಂದಿನ ವಿಶೇಷ ರೈಲು ಸಂಚಾರವನ್ನು ರದ್ದುಪಡಿಸಲಾಗಿದೆ.

ಅಲ್ಲದೇ ಇಂದಿನ ರೈಲು ನಂ.02619 ಲೋಕಮಾನ್ಯ ತಿಲಕ್- ಮಂಗಳೂರು ಸೆಂಟ್ರಲ್ ಹಾಗೂ ರೈಲು ನಂ.01133 ಮುಂಬೈ ಸಿಎಸ್‌ಎಂಟಿ- ಮಂಗಳೂರು ಜಂಕ್ಷನ್ ದೈನಂದಿನ ವಿಶೇಷ ರೈಲಿನ ದಿನದ ಸಂಚಾರವನ್ನು ಸಹ ರದ್ದುಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಗುರುವಾರ ಮಂಗಳೂರಿನಿಂದ ತೆರಳಿದ್ದ ಮಂಗಳೂರು ಸೆಂಟ್ರಲ್- ಲೋಕಮಾನ್ಯ ತಿಲಕ್ ವಿಶೇಷ ರೈಲಿನಲ್ಲಿ ಮುಂಬೈಗೆ ತೆರಳುತಿದ್ದ ಪ್ರಯಾಣಿಕರನ್ನು, ಮಂಗಳೂರು ಜಂಕ್ಷನ್- ಮುಂಬೈ ಸಿಎಸ್‌ಎಂಟಿ ರೈಲಿನಲ್ಲಿ ಮುಂಬೈಗೆ ಕಳುಹಿಸಿಕೊಡಲಾಗಿದೆ. ಈ ರೈಲು ಮಡಗಾಂವ್ ಜಂಕ್ಷನ್‌ನಿಂದ ಲೊಂಡಾ ಜಂಕ್ಷನ್, ಮೀರಜ್ ಜಂಕ್ಷನ್, ಪುಣೆ ಜಂಕ್ಷನ್ ಹಾಗೂ ಪನ್ವೇಲ್ ಮಾರ್ಗವಾಗಿ ಮುಂಬೈಯಿಗೆ ತೆರಳಿದೆ.

ಶುಕ್ರವಾರದ ತಿರುವನಂತಪುರಂ ಸೆಂಟ್ರಲ್- ಲೋಕಮಾನ್ಯ ತಿಲಕ್ ‘ನೇತ್ರಾವತಿ’ ದೈನಂದಿನ ರೈಲಿನ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಸಂಚಾರ ಪ್ರಾರಂಭಿಸಿದ್ದ ಕೋಚುವೇಲಿ-ಲೋಕಮಾನ್ಯ ತಿಲಕ್ ರೈಲಿನ ಪ್ರಯಾಣಿಕರನ್ನು ಮಡಗಾಂವ್‌ನಲ್ಲಿ ಮಾರ್ಗ ಬದಲಿಸಿ ಲೋಂಡಾ ಜಂಕ್ಷನ್, ಮೀರಜ್ ಜಂಕ್ಷನ್, ಪುಣೆ, ಪನ್ವೇಲ್ ಮಾರ್ಗವಾಗಿ ಸಂಚರಿಸಿದ ತಿರುವನಂತಪುರಂ- ಲೋಕಮಾನ್ಯ ತಿಲಕ್ ರೈಲಿನಲ್ಲಿ ಮುಂಬೈಗೆ ಕಳುಹಿಸಿಕೊಡಲಾಗಿದೆ.

ಗುರುವಾರ ಪ್ರಯಾಣ ಪ್ರಾರಂಭಿಸಿದ್ದ ಮಂಗಳೂರು ಸೆಂಟ್ರಲ್- ಲೋಕಮಾನ್ಯ ತಿಲಕ್ ಹಾಗೂ ಮಂಗಳೂರು ಜಂಕ್ಷನ್- ಮುಂಬೈ ಸಿಎಸ್‌ಎಂಟಿ ದೈನಂದಿನ ರೈಲಿನ ಪ್ರಯಾಣವನ್ನು ಮಡಗಾಂವ್ ಹಾಗೂ ಪನ್ವೇಲ್ ನಡುವೆ ರದ್ದುಗೊಳಿಸಲಾಗಿದೆ. ಈ ಎರಡು ರೈಲುಗಳ ಮುಂಬೈ ಯಿಂದ ಮಂಗಳೂರಿನ ಗುರುವಾರದ ಪ್ರಯಾಣವನ್ನು ರದ್ದುಪಡಿಸಲಾಗಿತ್ತು.

ಕೇರಳ ಹಾಗೂ ತಮಿಳುನಾಡು ರಾಜ್ಯಗಳಿಂದ ಮುಂಬೈ ಹಾಗೂ ಉತ್ತರ ಭಾರತದ ವಿವಿದೆಡೆಗಳಿಗೆ ತೆರಳುವ ರೈಲುಗಳ ಮಾರ್ಗವನ್ನು ಅರ್ಧದಲ್ಲೇ ಬದಲಿಸಲಾಗಿದೆ. ತಿರುನಲ್ವೇಲಿ-ಗಾಂಧಿಧಾಮ ಸಾಪ್ತಾಹಿಕ ರೈಲನ್ನು ಪಡೀಲಿನಿಂದ ಹಾಸನ ಜಂಕ್ಷನ್, ಅರಸಿಕೆರೆ ಜಂಕ್ಷನ್, ಹುಬ್ಬಳ್ಳಿ, ಮೀರಜ್ ಜಂಕ್ಷನ್, ಪುಣೆ ಜಂಕ್ಷನ್, ಪನ್ವೇಲ್ ಮಾರ್ಗವಾಗಿ ಕಳುಹಿಸಿಕೊಡಲಾಗಿ ಎಂದು ಕೊಂಕಣ ರೈಲ್ವೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X