ಉಡುಪಿ, ಜು. 23: ಕರ್ನಾಟಕ ಕರಾವಳಿಯುದ್ದಕ್ಕೂ ಗಂಟೆಗೆ 40-50ಕಿ.ಮೀ. ವೇಗದ ಗಾಳಿಯು ಬೀಸುವ ಸಾಧ್ಯತೆ ಇರುವುದ ರಿಂದ ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ಜು.23ರಿಂದ 27ರವರೆಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಬೆಂಗಳೂರಿನ ಹವಾಮಾನ ಕೇಂದ್ರವು ಎಚ್ಚರಿಕೆ ನೀಡಿದೆ.
ಉಡುಪಿ, ಜು. 23: ಕರ್ನಾಟಕ ಕರಾವಳಿಯುದ್ದಕ್ಕೂ ಗಂಟೆಗೆ 40-50ಕಿ.ಮೀ. ವೇಗದ ಗಾಳಿಯು ಬೀಸುವ ಸಾಧ್ಯತೆ ಇರುವುದ ರಿಂದ ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ಜು.23ರಿಂದ 27ರವರೆಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಬೆಂಗಳೂರಿನ ಹವಾಮಾನ ಕೇಂದ್ರವು ಎಚ್ಚರಿಕೆ ನೀಡಿದೆ.