Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. `ಅಗ್ರಿಕಲ್ಚರಲ್ ಗ್ರ್ಯಾಂಡ್ ಚಾಲೆಂಜಸ್'...

`ಅಗ್ರಿಕಲ್ಚರಲ್ ಗ್ರ್ಯಾಂಡ್ ಚಾಲೆಂಜಸ್' ಸ್ಪರ್ಧೆ: ವಿಜೇತ ನವೋದ್ಯಮಗಳಿಗೆ 25 ಲಕ್ಷ ರೂ.ವರೆಗೆ ಅನುದಾನ

ಉದ್ಯಮಿಗಳಿಂದ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ23 July 2021 9:04 PM IST
share
`ಅಗ್ರಿಕಲ್ಚರಲ್ ಗ್ರ್ಯಾಂಡ್ ಚಾಲೆಂಜಸ್ ಸ್ಪರ್ಧೆ: ವಿಜೇತ ನವೋದ್ಯಮಗಳಿಗೆ  25 ಲಕ್ಷ ರೂ.ವರೆಗೆ ಅನುದಾನ

ಬೆಂಗಳೂರು, ಜು. 23: `ದೇಶದ ಮುಂಚೂಣಿ ಜೈವಿಕ ವಿಜ್ಞಾನಗಳ ತಾಂತ್ರಿಕತೆ ಹಾಗೂ ನಾವೀನ್ಯತಾ ಕೇಂದ್ರವಾದ ಸಿ-ಕ್ಯಾಂಪ್ (ಸೆಂಟರ್ ಫಾರ್ ಸೆಲ್ಯುಲರ್ ಅಂಡ್ ಮಾಲಿಕ್ಯುಲರ್ ಪ್ಲ್ಯಾಟ್ ಫಾಮ್ರ್ಸ್) ಸಂಸ್ಥೆಯು ಕೃಷಿ ಕ್ಷೇತ್ರದ ಪ್ರಮುಖ ಸವಾಲುಗಳಿಗೆ ನಾವೀನ್ಯತಾ ಪರಿಹಾರಗಳನ್ನು ಉತ್ತೇಜಿಸಲು ಮೊತ್ತಮೊದಲ ಬಾರಿಗೆ ರಾಷ್ಟ್ರಮಟ್ಟದ `ಅಗ್ರಿಕಲ್ಚರಲ್ ಗ್ರ್ಯಾಂಡ್ ಚಾಲೆಂಜಸ್' ಸ್ಪರ್ಧೆಯನ್ನು ಪ್ರಕಟಿಸಿದೆ. 

ಕೃಷಿ ತಾಂತ್ರಿಕತೆಗಾಗಿ ಇರುವ ರಾಜ್ಯದ ಕೆ-ಟೆಕ್ ಉತ್ಕೃಷ್ಠತಾ ಕೇಂದ್ರವು ಕೃಷಿ ಇಲಾಖೆ ಹಾಗೂ ಐಟಿ/ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಸ್ಪರ್ಧೆ ಕುರಿತು ಪ್ರಕಟಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ನವೋದ್ಯಮಿಗಳನ್ನು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಉತ್ತೇಜಿಸುವ ಮೂಲಕ ಕೃಷಿ ವಲಯದಲ್ಲಿ ಆರ್ಥಿಕ ಕಾರ್ಯಸಾಧುವಾದ, ಪರಿಹಾರ ಕೇಂದ್ರಿತವಾದ, ಅತ್ಯಾಧುನಿಕ ವಿಜ್ಞಾನ ಹಾಗೂ ತಾಂತ್ರಿಕತೆ ಆಧಾರಿತ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲಾಗುತ್ತದೆ ಎಂದರು. 

ದೇಶದ ಕೃಷಿ ವಲಯದ ಪ್ರಮುಖ ಬಿಕ್ಕಟ್ಟುಗಳಿಗೆ ಆಧುನಿಕ ತಂತ್ರಜ್ಞಾನ ಬಳಸಿ ನಾವೀನ್ಯತಾ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಈ ಸ್ಪರ್ಧೆ ಗುರಿ ನೀಡುತ್ತದೆ. ಇದರಲ್ಲಿ ಗೆಲುವು ಕಂಡವರಿಗೆ ನವೋದ್ಯಮಕ್ಕಾಗಿ ರೂ 25 ಲಕ್ಷದವರೆಗೆ ಅನುದಾನ ನೀಡುವ ಜೊತೆಗೆ ಸಿ-ಕ್ಯಾಂಪ್ ವತಿಯಿಂದ ಪರಿಷಕತ್ವ ಹಾಗೂ ಮಾರ್ಗದರ್ಶನ ಸೌಲಭ್ಯ ಒದಗಿಸಲಾಗುತ್ತದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು. 

ನವೋದ್ಯಮ ಸಹಭಾಗಿತ್ವಕ್ಕಾಗಿ `ಇಂಡೋ-ಇಸ್ರೇಲ್ ಇನ್ನೊವೇಷನ್ ಬ್ರಿಜ್' ಒಡಂಬಡಿಕೆ: ಇದೇ ಸಂದರ್ಭದಲ್ಲಿ `ಇಂಡೋ-ಇಸ್ರೇಲ್ ಇನ್ನೊವೇಷನ್ ಬ್ರಿಜ್'ಗಾಗಿ ಪರಸ್ಪರ ತಿಳಿವಳಿಕೆ ಒಪ್ಪಂದ (ಎಂಒಯು) ಏರ್ಪಟ್ಟಿತು. ಎರಡೂ ದೇಶಗಳ, ಜೀವವಿಜ್ಞಾನಗಳು ಮತ್ತು ಕೃಷಿ ತಾಂತ್ರಿಕತೆ ಕ್ಷೇತ್ರದ ನವೋದ್ಯಮಗಳ ನಡುವೆ ಸಹಭಾಗಿತ್ವ ಹೆಚ್ಚಿಸುವ ಉದ್ದೇಶವನ್ನು ಇದು ಹೊಂದಿದೆ ಎಂದರು. 

ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲ್ ಜನರಲ್ ಡಾ.ಜೊನಾಥನ್ ಜಡ್ಕಾ ಮಾತನಾಡಿ, `ಈ ಒಡಂಬಡಿಕೆಯಿಂದಾಗಿ ಎರಡೂ ದೇಶಗಳ ನವೋದ್ಯಮಗಳ ನಡುವೆ ಸಹಕಾರ ಹೆಚ್ಚಾಗಲಿದೆ. ಇದು, ಪರಸ್ಪರ ದೇಶಗಳ ಪರಿಣತ ವಲಯಗಳನ್ನು ಒಂದೇ ವೇದಿಕೆಯಡಿ ತಂದು ಆಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಗೆ ಸಹಭಾಗಿತ್ವದ ವಾತಾವರಣವನ್ನು ರೂಪಿಸುತ್ತದೆ' ಎಂದರು. 

ಇದೇ ಸಂದರ್ಭದಲ್ಲಿ, ಸಿ-ಕ್ಯಾಂಪ್ ನೆರವಿನಿಂದ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಕೋವಿಡ್-19 ಲಸಿಕೆಯನ್ನು ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದಾದ ಕೋಲ್ಡ್ ಚೈನ್ ತಾಂತ್ರಿಕತೆಯ ಬಾಕ್ಸ್‍ಅನ್ನು ಸರರ್ಕಾರಕ್ಕೆ ಹಸ್ತಾಂತರಿಸಲಾಯಿತು. 

ಎನ್ ಸಿಬಿಎಸ್ ನಿರ್ದೇಶಕ ಪ್ರೊ.ಸತ್ಯಜಿತ್ ಮೇಯರ್, ಇನ್ ಸ್ಟೆಮ್ ನಿರ್ದೇಶಕ ಪ್ರೊ.ಅಪೂರ್ವ ಸರಿನ್, ಐಟಿ/ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್, ಸಿ-ಕ್ಯಾಂಪ್ ಸಿಇಒ ಮತ್ತು ನಿರ್ದೇಶಕ ತಸ್ಲೀಂ ಆರೀಫ್ ಸಯ್ಯದ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X