Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ...

ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ: ಮೀರಾಬಾಯಿ ಚಾನು

ನನ್ನ ತಾಯಿಯ ತ್ಯಾಗಕ್ಕೆ ,ನಂಬಿಕೆಗೆ ಧನ್ಯವಾದ

ವಾರ್ತಾಭಾರತಿವಾರ್ತಾಭಾರತಿ24 July 2021 6:17 PM IST
share
ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ: ಮೀರಾಬಾಯಿ ಚಾನು

ಹೊಸದಿಲ್ಲಿ: ಐದು ವರ್ಷಗಳ ಹಿಂದೆ ರಿಯೊ ಒಲಿಂಪಿಕ್ಸ್‌ನಲ್ಲಿ ಸಾಧ್ಯವಾಗದ್ದನ್ನು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸಾಧಿಸಿ ತೋರಿಸಿರುವ  ಮೀರಾಬಾಯಿ ಚಾನು ತಾನು ಗೆದ್ದಿರುವ ಐತಿಹಾಸಿಕ ಬೆಳ್ಳಿ ಪದಕವನ್ನು ದೇಶಕ್ಕೆ ಅರ್ಪಿಸಿದ್ದಾರೆ. ಭಾರತೀಯರ ಶತಕೋಟಿ ಪ್ರಾರ್ಥನೆಗಳಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು.

" ನಿಜಕ್ಕೂ ನನ್ನ ಕನಸು ನನಸಾಗಿದೆ. ಈ ಪದಕವನ್ನು ನನ್ನ ದೇಶಕ್ಕೆ ಅರ್ಪಿಸಲು ನಾನು ಬಯಸುತ್ತೇನೆ ಹಾಗೂ  ಈ ಪ್ರಯಾಣದ ಸಮಯದಲ್ಲಿ ನನ್ನೊಂದಿಗಿದ್ದ ಎಲ್ಲ ಭಾರತೀಯರ ಶತಕೋಟಿ ಪ್ರಾರ್ಥನೆಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ" ಎಂದು ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದ ನಂತರ ಮೀರಾ ಹೇಳಿದರು. ಒಟ್ಟಾರೆ ಭಾರತಕ್ಕೆ 29 ನೇ ಒಲಿಂಪಿಕ್ ಪದಕವನ್ನು ಗೆದ್ದುಕೊಟ್ಟರು.

ಕರ್ಣಂ ಮಲ್ಲೇಶ್ವರಿ (ಕಂಚು, ಸಿಡ್ನಿ 2000) ನಂತರ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ಸ್  ಪದಕ ಗೆದ್ದುಕೊಟ್ಟ ಏಕೈಕ ಭಾರತೀಯರೆಂಬ ಹೆಗ್ಗಳಿಕೆಗೆ ಚಾನು ಪಾತ್ರರಾದರು.

"ನನ್ನ ಕುಟುಂಬಕ್ಕೆ, ವಿಶೇಷವಾಗಿ ನನ್ನ ತಾಯಿಯ ತ್ಯಾಗಕ್ಕಾಗಿ ಹಾಗೂ  ನನ್ನನ್ನು ನಂಬಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಮ್ಮ ಸರಕಾರಕ್ಕೆ ವಿಶೇಷ ಧನ್ಯವಾದಗಳು . ಕ್ರೀಡಾ ಸಚಿವಾಲಯ, ಭಾರತದ ಕ್ರೀಡಾ ಪ್ರಾಧಿಕಾರ, ಭಾರತೀಯ ಒಲಿಂಪಿಕ್ಸ್  ಅಸೋಸಿಯೇಶನ್, ವೇಟ್ ಲಿಫ್ಟಿಂಗ್ ಫೆಡರೇಶನ್, ರೈಲ್ವೆ, ಒಲಿಂಪಿಕ್ಸ್  ಗೋಲ್ಡ್ ಕ್ವೆಸ್ಟ್, ಪ್ರಾಯೋಜಕರು ಹಾಗೂ  ನನ್ನ ಮಾರ್ಕೆಟಿಂಗ್ ಏಜೆನ್ಸಿ ಐಒಎಸ್ ಅವರ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು ಎಂದರು.

ಚಾನು ಅವರ ತಾಯಿ ತಮ್ಮ ಸ್ವಂತ ಆಭರಣಗಳನ್ನು ಮಾರಾಟ ಮಾಡಿ ಮಗಳಿಗೆ ಉಡುಗೊರೆಯಾಗಿ ಓಲೆಗಳನ್ನು ಮಾಡಿಸಿಕೊಟ್ಟಿದ್ದರು. ಈ ಓಲೆಗಳು ಚಾನುವಿಗೆ ಅದೃಷ್ಟ ತಂದುಕೊಡಲಿ ಎಂಬ ನಂಬಿಕೆ ಇಂದು ನಿಜವಾಗಿದೆ.

2016ರ ರಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ. ಚಾನು ಇಂದು ಬೆಳಗ್ಗೆ ಬೆಳ್ಳಿ ಗೆದ್ದಿದ್ದಾಳೆ. ನಾನು ಬಹಳ  ವರ್ಷಗಳಿಂದ ತಡೆದಿದ್ದ ಕಣ್ಣೀರು ಈಗ ಹರಿಸಿದೆ ಎಂದು ಅವರ ತಾಯಿ ಸೈಖೋಮ್ ಒಂಗ್ಬಿ ಟೋಂಬಿ ಲೀಮಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X