Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಪಘಾನಿಸ್ತಾನದಲ್ಲಿ ರಾತ್ರಿಕರ್ಫ್ಯೂ...

ಅಪಘಾನಿಸ್ತಾನದಲ್ಲಿ ರಾತ್ರಿಕರ್ಫ್ಯೂ ಜಾರಿ: ಸರಕಾರ

ವಾರ್ತಾಭಾರತಿವಾರ್ತಾಭಾರತಿ24 July 2021 11:10 PM IST
share

ಕಾಬೂಲ್, ಜು.24: ತಾಲಿಬಾನ್ ಪಡೆಗಳ ಆಕ್ರಮಣದ ಬಳಿಕ ಹೆಚ್ಚುತ್ತಿರುವ ಹಿಂಸಾಚಾರವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ದೇಶದ 34 ಪ್ರಾಂತ್ಯಗಳ ಪೈಕಿ 31ರಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಅಪಘಾನಿಸ್ತಾನದ ಒಳಾಡಳಿತ ಇಲಾಖೆ ಶನಿವಾರ ಹೇಳಿದೆ. ಮೇ ತಿಂಗಳಿಂದ ಆಕ್ರಮಣ ವ್ಯಾಪಕಗೊಳಿಸಿರುವ ತಾಲಿಬಾನ್ ಪಡೆ 

ಪ್ರಮುಖ ಗಡಿದಾಟುಗಳನ್ನು, 12ಕ್ಕೂ ಅಧಿಕ ಜಿಲ್ಲೆಗಳನ್ನು ಕೈವಶಪಡಿಸಿಕೊಂಡಿದ್ದು ಹಲವು ಪ್ರಮುಖ ಪ್ರಾಂತ್ಯಗಳನ್ನು ಸುತ್ತುವರಿದಿದೆ. ಹಿಂಸಾಚಾರ ಹತ್ತಿಕ್ಕಲು ಮತ್ತು ತಾಲಿಬಾನ್ಗಳ ಚಲನವಲನವನ್ನು ಕೆಲವೇ ಪ್ರದೇಶಗಳಿಗೆ ಸೀುತಗೊಳಿಸಲು ಕಾಬೂಲ್, ಪಂಜ್ಶಿರ್ ಮತ್ತು ನಂಗಾರ್ಹರ್ ಪ್ರಾಂತ್ಯ ಹೊರತುಪಡಿಸಿ ಉಳಿದ 31 ಪ್ರಾಂತ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10ರಿಂದ ಮರುದಿನ ಬೆಳಿಗ್ಗೆ 4 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಇಲಾಖೆಯ ಹೇಳಿಕೆ ತಿಳಿಸಿದೆ. 

ಅಪಘಾನ್ನಿಂದ ಅಮೆರಿಕ ನೇತೃತ್ವದ ದೇಶಿ ಪಡೆಗಳ ವಾಪಸಾತಿ ಆರಂಭವಾದಂದಿನಿಂದ ಆ ದೇಶದಲ್ಲಿ ತಾಲಿಬಾನ್ ಪಡೆಗಳು ಮುಂದೊತ್ತಿ ಬರುತ್ತಿದ್ದು ದೇಶದ ಸುಮಾರು 400 ಜಿಲ್ಲೆಗಳಲ್ಲಿ ಅರ್ಧಾಂಶದಷ್ಟು ಜಿಲ್ಲೆಗಳನ್ನು ವಶಕ್ಕೆ ಪಡೆದಿದೆ. ಈದ್-ಅಲ್-ಅದಾ ಹಬ್ಬದ ಕಾರಣ ಈ ವಾರ ಅಲ್ಪಾವಧಿಯ ರಾಮದ ಬಳಿಕ ತಾಲಿಬಾನ್ ಮತ್ತೆ ಆಕ್ರಮಣ ತೀವ್ರಗೊಳಿಸಿದೆ. ಈ ಮಧ್ಯೆ, ಅಮೆರಿಕ ಪಡೆಗಳು ತಾಲಿಬಾನ್ ಮೇಲೆ ಈ ವಾರ ವಾಯುದಾಳಿ ನಡೆಸಿದೆ ಎಂದು ಪೆಂಟಗಾನ್ನ ವಕ್ತಾರ ಜಾನ್ ಕಿರ್ಬಿ ಗುರುವಾರ ಹೇಳಿದ್ದಾರೆ. ಅಪಘಾನ್ನಿಂದ ನಮ್ಮ ಪಡೆಗಳ ವಾಪಸಾತಿ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಅಷ್ಟರಲ್ಲಿ ತಾಲಿಬಾನ್ ಆಕ್ರಮಣ ತೀವ್ರಗೊಳಿಸಿರುವುದರಿಂದ ಅಪಘಾನ್ ಪಡೆಗಳ ನೆರಗೆ ಅಮೆರಿಕ ಧಾಸಿದೆ ಎಂದವರು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ತಾಲಿಬಾನ್, ವಾಯುದಾಳಿ ನಡೆಸದಂತೆ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಅಪಘಾನ್ ಗಡಿಭಾಗದಲ್ಲಿ ತುಕಡಿ ನಿಯೋಜಿಸಿದ ಪಾಕ್

ಸಂಘರ್ಷದಿಂದ ಜರ್ಜರಿತವಾಗಿರುವ ಅಪಘಾನಿಸ್ತಾನದಲ್ಲಿ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ನ್ನೆಲೆಯಲ್ಲಿ ಆ ದೇಶದ ಗಡಿಭಾಗದ ಮುಂಚೂಣಿ ನೆಲೆಯಲ್ಲಿ ಪಾಕಿಸ್ತಾನ ನಿಯುತ ತುಕಡಿ ನಿಯೋಜಿಸಿದೆ ಎಂದು ಶನಿವಾರ ಮಾಧ್ಯಮಗಳು ವರದಿ ಮಾಡಿವೆ. ಮುಂಚೂಣಿ ನೆಲೆಯಲ್ಲಿದ್ದ ಎಫ್ಸಿ(ಫ್ರಾಂಟಿಯರ್ ಕಾನ್ಸ್ಟಬ್ಯುಲರಿ), ಎಫ್ಸಿ ಬಲೂಚಿಸ್ತಾನ್ ಹಾಗೂ ಇತರ ಭದ್ರತಾ ಪಡೆಗಳ ಸ್ಥಾನದಲ್ಲಿ ಪಾಕಿಸ್ತಾನದ ಸೇನಾ ಯೋಧರನ್ನು ನಿಯೋಜಿಸಲಾಗಿದೆ ಎಂದು ಒಳಾಡಳಿತ ಇಲಾಖೆ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X