Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊವ್ಯಾಕ್ಸಿನ್ ವೈದ್ಯಕೀಯ ಪರೀಕ್ಷಾ...

ಕೊವ್ಯಾಕ್ಸಿನ್ ವೈದ್ಯಕೀಯ ಪರೀಕ್ಷಾ ಪ್ರಯೋಗ ರದ್ದುಗೊಳಿಸಿದ ಬ್ರೆಝಿಲ್

ವಾರ್ತಾಭಾರತಿವಾರ್ತಾಭಾರತಿ24 July 2021 11:11 PM IST
share

ಬ್ರಸೀಲಿಯಾ, ಜು.24: ಬ್ರೆಝಿಲ್ನಲ್ಲಿ ಭಾರತ್ ಬಯೊಟೆಕ್ ನ ಕೋಡ್ ಲಸಿಕೆ ಕೊವ್ಯಾಕ್ಸಿನ್ನ ವೈದ್ಯಕೀಯ ಪರೀಕ್ಷಾ ಪ್ರಯೋಗವನ್ನು ರದ್ದುಗೊಳಿಸಿರುವುದಾಗಿ ಅಲ್ಲಿನ ಔಷಧ ನಿಯಂತ್ರಕ ಪ್ರಾಧಿಕಾರ ಹೇಳಿದೆ. ಭಾರತ್ ಬಯೊಟೆಕ್ ಸಂಸ್ಥೆ, ಬ್ರೆಝಿಲ್ನಲ್ಲಿರುವ ತನ್ನ ಪಾಲುದಾರ ಸಂಸ್ಥೆಯೊಂದಿಗಿನ ಗುತ್ತಿಗೆಯನ್ನು ಅಂತ್ಯಗೊಳಿಸಿರುವ ನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. 

ಬ್ರೆಝಿಲ್ನ ಮಾರುಕಟ್ಟೆಗೆ ತನ್ನ ಕೊವ್ಯಾಕ್ಸಿನ್ ಲಸಿಕೆ ಪೂರೈಕೆಗೆ ಅಲ್ಲಿನ ಪ್ರೆಸಿಸಾ ಮೆಡಿಕಮೆಂಟೋಸ್ ಆ್ಯಂಡ್ ಎನ್ವಿಕ್ಸಿಯಾ ಫಾರ್ಮಾಸ್ಯುಟಿಕಲ್ಸ್ನೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಅಂತ್ಯಗೊಳಿಸಿರುವುದಾಗಿ ಭಾರತ್ ಬಯೊಟೆಕ್ ಶುಕ್ರವಾರ ಹೇಳಿಕೆ ನೀಡಿತ್ತು. ಬ್ರೆಝಿಲ್ ಗೆ 20 ಮಿಲಿಯನ್ ಡೋಸ್ ಲಸಿಕೆ ಪೂರೈಸುವ ಒಪ್ಪಂದದ ಕುರಿತ ವಾದದ ಬಗ್ಗೆ ಬ್ರೆಝಿಲ್ ಸರಕಾರ ತನಿಖೆಗೆ ಆದೇಶಿಸಿದ ನ್ನೆಲೆಯಲ್ಲಿ ಒಪ್ಪಂದ ರದ್ದಾಗಿದೆ ಎಂದು ಭಾರತ್ ಬಯೊಟೆಕ್ ಹೇಳಿತ್ತು. 

ಬ್ರೆಝಿಲ್ನಲ್ಲಿ ಭಾರತ್ ಬಯೊಟೆಕ್ನ ಪಾಲುದಾರ ಸಂಸ್ಥೆಯಾಗಿರುವ ಪ್ರೆಸಿಸಾ ಮೆಡಿಕಮೆಂಟೋಸ್ ಆ ದೇಶದಲ್ಲಿ ಕೊವ್ಯಾಕ್ಸಿನ್ ಲಸಿಕೆಯ ಹಂಚಿಕೆ, 3ನೇ ಹಂತದ ವೈದ್ಯಕೀಯ ಪರೀಕ್ಷಾ ಪ್ರಯೋಗ ನಡೆಸುವುದು ಇತ್ಯಾದಿ ಪ್ರಕ್ರಿಯೆ ನಡೆಸುವ ಬಗ್ಗೆ ಒಪ್ಪಂದ ಮಾಡಿಕೊಂಡಿತ್ತು. ಇದೀಗ ಭಾರತ್ ಬಯೊಟೆಕ್ ನ ಹೇಳಿಕೆಯ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಯೋಗ ರದ್ದುಗೊಳಿಸುವಂತೆ ಪ್ರೆಸಿಸಾ ಮೆಡಿಕಮೆಂಟೋಸ್ ಬ್ರೆಝಿಲ್ನ ಔಷದ ನಿಯಂತ್ರಕ ಪ್ರಾಧಿಕಾರ ಸೂಚಿಸಿದೆ ಎಂದು ವರದಿ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X