Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆ ಯಜಮಾನನ ನಿಧನದಿಂದ ಕಂಗಾಲಾದ ಕುಟುಂಬ:...

ಮನೆ ಯಜಮಾನನ ನಿಧನದಿಂದ ಕಂಗಾಲಾದ ಕುಟುಂಬ: ಸಹಾಯಕ್ಕಾಗಿ ಮನವಿ

ವಾರ್ತಾಭಾರತಿವಾರ್ತಾಭಾರತಿ25 July 2021 8:03 PM IST
share
ಮನೆ ಯಜಮಾನನ ನಿಧನದಿಂದ ಕಂಗಾಲಾದ ಕುಟುಂಬ: ಸಹಾಯಕ್ಕಾಗಿ ಮನವಿ

ಮಂಗಳೂರು, ಜು. 25: ಮನೆಯ ಯಜಮಾನನ ನಿಧನದಿಂದ ಬಡ ಕುಟುಂಬವೊಂದು ಬದುಕು ಸಾಗಿಸಲಾಗದೆ ಕಂಗಾಲಾಗಿದ್ದು, ದಾನಿಗಳು ಸಹಾಯ ಮಾಡುವಂತೆ ಮನೆಯ ಯಜಮಾನಿ ಮನವಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಪಡಂಬಿಲ ನಿವಾಸಿ ಅಬ್ದುಲ್ ಹಮೀದ್ ಜೂ.20ರಂದು ನಿಧನರಾಗಿದ್ದಾರೆ. ಆ ಬಳಿಕ ಅವರ ಕುಟುಂಬ ಬದುಕು ಸಾಗಿಸಲು ಸಾಧ್ಯವಾಗದೆ ಕಷ್ಟದ ದಿನಗಳನ್ನೇ ದೂಡುತ್ತಿವೆ.

ಅಬ್ದುಲ್ ಹಮೀದ್ ಸುಮಾರು 15 ವರ್ಷದ ಹಿಂದೆ ಖತೀಜತುಲ್ ಕುಬ್ರಾ ಅವರನ್ನು ಮದುವೆಯಾಗಿದ್ದು, 1 ಗಂಡು ಮತ್ತು 1 ಹೆಣ್ಣು ಮಗುವಿದೆ. ಇಬ್ಬರೂ ಶಾಲೆಗೆ ಹೋಗುವ ವಯಸ್ಸಿನ ಮಕ್ಕಳಾಗಿದ್ದಾರೆ. ಹಮೀದ್ ವೃತ್ತಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದು, ಬ್ಯಾಂಕ್ ಮತ್ತು ಕೈ ಸಾಲ ಮಾಡಿ ಮನೆಯನ್ನು ಕಟ್ಟಿಸಲು ಆರಂಭಿಸಿದ್ದರು. ಮನೆ ಕೆಲಸ ಅರ್ಧದಲ್ಲಿರುವಾಗಲೇ ಹಮೀದ್ ಅನಾರೋಗ್ಯ ಪೀಡಿತರಾದರು. ಆದರೂ ಹೇಗೋ ಮನೆಯ ಕಾಮಗಾರಿಯನ್ನು ಪೂರ್ತಿಗೊಳಿಸಿದ್ದರು. ಈ ಮಧ್ಯೆ ಹಮೀದ್‌ ಅವರ ಎಡಗಾಲಿನಲ್ಲಿ ಊತ ಉಂಟಾಗಿದ್ದು, ಕ್ರಮೇಣ ಅದು ಉಲ್ಬಣಿಸುತ್ತಾ ಹೋಯಿತು. ಸತತ 10 ವರ್ಷಗಳ ಕಾಲ ನೋವಿನಿಂದ ಬಳಲಿದ ಹಮೀದ್ ಕೊನೆಗೆ ಕೋವಿಡ್ ಸೋಂಕಿನಿಂದ ನಿಧನರಾದರು.

‘ಪತಿಯ ನಿಧನದ ಬಳಿಕ ನಾನು ಕಂಗಾಲಾಗಿರುವೆ. ಅಲ್ಲದೆ ನಾನು ಮತ್ತು ನನ್ನಿಬ್ಬರು ಮಕ್ಕಳು ಕೂಡ ಕೋವಿಡ್ ಪಾಸಿಟಿವ್‌ ಗೊಳಗಾಗಿದ್ದೆವು. ನಮ್ಮೆಲ್ಲಾ ಕಷ್ಟದ ವೇಳೆ ನನ್ನ ಸಹೋದದರು ಕೈಲಾದಷ್ಟು ನೆರವು ನೀಡಿದ್ದರು. ಅಲ್ಲದೆ ಪರಿಚಯಸ್ಥರಿಂದ ಅವರು ಕೂಡ ಕೈ ಸಾಲ ಮಾಡಿದ್ದಾರೆ. ಈಗಲೂ ನನ್ನ ಅರೋಗ್ಯ ಸರಿಯಾಗಿಲ್ಲ. ಮದ್ದಿಗೂ ಹಣವಿಲ್ಲ. ಪತಿ ಮಾಡಿದ ಸಾಲ ಮರಳಿಸಲು ಕೆಲವರು ಆಗಾಗ ಕರೆ ಮಾಡುತ್ತಿದ್ದಾರೆ. ಮುಂದೇನು ಮಾಡಬೇಕು ಎಂದು ನನಗೆ ದಿಕ್ಕೇ ತೋಚುವುದಿಲ್ಲ. ನನ್ನಿಬ್ಬರು ಮಕ್ಕಳು ಶಾಲೆಗೆ ಹೋಗುವವರು. ಕುಟುಂಬಕ್ಕೆ ಬೇರೆ ಆದಾಯದ ಮೂಲಗಳಿಲ್ಲ. ಒಂದೆಡೆ ಮನೆ ನಿರ್ಮಿಸಲು ಮತ್ತು ಆಸ್ಪತ್ರೆಯ ಬಿಲ್‌ ಪಾವತಿಸಲು ಸಾಕಷ್ಟು ಸಾಲ ಮಾಡಿದ್ದೇನೆ. ಹಾಗಾಗಿ ಸಹೃದಯಿ ದಾನಿಗಳು ನನ್ನ ಕುಟುಂಬಕ್ಕೆ ಸಹಾಯಧನ ನೀಡಿ ಸಹಕರಿಸಬೇಕು’ ಎಂದು ಖತೀಜತುಲ್ ಕುಬ್ರಾ ಮನವಿ ಮಾಡಿದ್ದಾರೆ.

ದಾನಿಗಳು ಖದೀಜತುಲ್ ಕುಬ್ರಾ, ಉಳಿತಾಯ ಖಾತೆ ಸಂಖ್ಯೆ: 4512500101548401, ಕರ್ಣಾಟಕ ಬ್ಯಾಂಕ್, ಉಜಿರೆ ಬ್ರಾಂಚ್, ಐಎಫ್‌ಎಸ್‌ಸಿ ಕೋಡ್- KARB0000451 (ಗೂಗಲ್ ಪೇ +918123654859) ಸಹಾಯಧನ ಕಳುಹಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X