Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಪಕ್ಷ ಬಿಎಸ್‍ವೈಗೂ ತನ್ನ...

ಬಿಜೆಪಿ ಪಕ್ಷ ಬಿಎಸ್‍ವೈಗೂ ತನ್ನ ಫ್ಯಾಸಿಸಂ ಅನ್ನು ಪರಿಚಯಿಸಿದೆ: ಡಾ.ಎಚ್.ಸಿ.ಮಹದೇವಪ್ಪ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ26 July 2021 7:47 PM IST
share
ಬಿಜೆಪಿ ಪಕ್ಷ ಬಿಎಸ್‍ವೈಗೂ ತನ್ನ ಫ್ಯಾಸಿಸಂ ಅನ್ನು ಪರಿಚಯಿಸಿದೆ:  ಡಾ.ಎಚ್.ಸಿ.ಮಹದೇವಪ್ಪ ವಾಗ್ದಾಳಿ

ಬೆಂಗಳೂರು, ಜು. 26: `ಎದುರಾಳಿ ಪಕ್ಷದ 17 ಜನ ಶಾಸಕರನ್ನು ತನ್ನೆಡೆಗೆ ಸೆಳೆದುಕೊಂಡು ಅನೈತಿಕ ಮಾರ್ಗದಲ್ಲಿ ಸರಕಾರವನ್ನು ರಚಿಸಲು ಹೊರಟಿದ್ದ ಪ್ರಯತ್ನಕ್ಕೆ ನೇರವಾಗಿ ಬೆಂಬಲ ನೀಡಿದ್ದ ಬಿಜೆಪಿ ಇದೀಗ ಪಕ್ಷವು ಒಂದು ಹಂತಕ್ಕೆ ತಲುಪುತ್ತಿದೆ ಎಂಬ ಸೂಚನೆಯನ್ನರಿತು ಸರಕಾರ ರಚನೆಗೆ ಕಾರಣವಾದ ಯಡಿಯೂರಪ್ಪನವರನ್ನು ಕೆಳಗಿಳಿಸಿದೆ' ಎಂದು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಟೀಕಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಓರ್ವ ಜನ ಬೆಂಬಲ ಇರುವ ನಾಯಕನಾಗಿದ್ದರೂ ಕೇಂದ್ರದ ಬಿಜೆಪಿ ಪಕ್ಷದ ನಾಯಕರ ಪ್ರೇರಣೆಯಿಂದ ಅನೈತಿಕ ಮಾರ್ಗದಲ್ಲಿ ಸರಕಾರವನ್ನು ರಚಿಸಿದ ಯಡಿಯೂರಪ್ಪನಂತಹ ನಾಯಕನನ್ನು ಎರಡನೇ ಆಲೋಚನೆಯೇ ಇಲ್ಲದೇ ಬಿಜೆಪಿ ಪಕ್ಷವು ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಮೂಲಕ ಬಿಜೆಪಿ ಪಕ್ಷ ಬಿಎಸ್‍ವೈ ಅವರಿಗೂ ತನ್ನ ಫ್ಯಾಸಿಸಂ ಅನ್ನು ಪರಿಚಯಿಸಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

`ಇದರ ಜೊತೆಗೆ ಯಡಿಯೂರಪ್ಪನವರನ್ನೇ ನಂಬಿಕೊಂಡು ಮಾಡಬಾರದ್ದನ್ನಲ್ಲಾ ಮಾಡಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಹೋಗಿದ್ದ 17 ಜನ ಶಾಸಕರು ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದರು. ಆದರೆ, ಈಗ ಅವರೂ ಕೂಡಾ ಬೀದಿಪಾಲಾಗಿದ್ದಾರೆ' ಎಂದು ಡಾ.ಮಹದೇವಪ್ಪ ಇದೇ ವೇಳೆ ಲೇವಡಿ ಮಾಡಿದ್ದಾರೆ.

`ಈ ಹಿನ್ನೆಲೆಯಲ್ಲಿ ಬಿಜೆಪಿ ಉದ್ದೇಶವು ಬಿಎಸ್‍ವೈ ಮುಕ್ತ  ಆಗಿತ್ತು ಎಂಬುದನ್ನು ಎಲ್ಲ 17 ಜನ ಶಾಸಕರು ಅರಿತುಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ಜನಾದೇಶವನ್ನು ಪಡೆಯುವುದೇ ಸೂಕ್ತ ಎಂದು ಈ ಮೂಲಕ ನಾನು ಆಗ್ರಹಿಸುತ್ತೇನೆ!' ಎಂದು ಡಾ.ಮಹದೇವಪ್ಪ ಟ್ವಿಟ್ಟರ್ ಮೂಲಕ ಒತ್ತಾಯ ಮಾಡಿದ್ದಾರೆ.

ಓರ್ವ ಜನ ಬೆಂಬಲ ಇರುವ ನಾಯಕನಾಗಿದ್ದರೂ ಕೇಂದ್ರದ ಬಿಜೆಪಿ ಪಕ್ಷದ ನಾಯಕರ ಪ್ರೇರಣೆಯಿಂದ ಅನೈತಿಕ ಮಾರ್ಗದಲ್ಲಿ ಸರ್ಕಾರವನ್ನು ರಚಿಸಿದ ಯಡಿಯೂರಪ್ಪನಂತಹ ನಾಯಕನನ್ನು ಎರಡನೇ ಆಲೋಚನೆಯೇ ಇಲ್ಲದೇ ಬಿಜೆಪಿ ಪಕ್ಷವು ಅವರನ್ನು ಸಿ.ಎಂ ಸ್ಥಾನದಿಂದ ಕೆಳಗಿಳಿಸುವ ಮೂಲಕ @BJP4India ಪಕ್ಷವು @BSYBJP ಅವರಿಗೂ ತನ್ನ ಫ್ಯಾಸಿಸಂ ಅನ್ನು ಪರಿಚಯಿಸಿದೆ
2/4

— Dr H.C.Mahadevappa (@CMahadevappa) July 26, 2021

ಇದರ ಜೊತೆಗೆ ಯಡಿಯೂರಪ್ಪನವರನ್ನೇ ನಂಬಿಕೊಂಡು ಮಾಡಬಾರದ್ದನ್ನಲ್ಲಾ ಮಾಡಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಹೋಗಿದ್ದ 17 ಜನ ಶಾಸಕರು ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದರು.

ಆದರೆ ಈಗ ಅವರೂ ಕೂಡಾ ಬೀದಿಪಾಲಾಗಿದ್ದಾರೆ.

3/4

— Dr H.C.Mahadevappa (@CMahadevappa) July 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X